KRGRV
Thursday, August 13, 2026
Home ಟಾಪ್ ನ್ಯೂಸ್

ಟಾಪ್ ನ್ಯೂಸ್

ಟಾಪ್ ನ್ಯೂಸ್

ಹೆಚ್ಚಿನ ಸುದ್ದಿ

ಸ್ವಾತಂತ್ರ್ಯ ಪೂರ್ವ ಮತ್ತು ನಂತರ ದೇಶಕ್ಕೆ ಕಾಂಗ್ರೆಸ್ ಕೊಡುಗೆ ಅನನ್ಯ: ಈಶ್ವರ ಖಂಡ್ರೆ

ಬಳ್ಳಾರಿ ಕಾಂಗ್ರೆಸ್ ಕಚೇರಿಯಲ್ಲಿ ಕ್ವಿಟ್ ಇಂಡಿಯಾ ಚಳವಳಿ ದಿನದ ಕಾರ್ಯಕ್ರಮದಲ್ಲಿ ಭಾಗಿ ಬಳ್ಳಾರಿ, ಆ.9: ಸ್ವಾತಂತ್ರ್ಯ ಪೂರ್ವದಲ್ಲಿ ಸ್ವರಾಜ್ಯಕ್ಕಾಗಿ ಮತ್ತು ಸ್ವಾತಂತ್ರ್ಯಾನಂತರ ದೇಶ ಕಟ್ಟುವಲ್ಲಿ ಕಾಂಗ್ರೆಸ್ ನೀಡಿದ ಕೊಡುಗೆ ಅನನ್ಯವಾದ್ದು ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಆರು ದಿನಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಕಂಗಳೇಶ್ವರ ಸ್ವಾಮಿ ಹಾಗೂ ವೀರಾಂಜನೇಯ ಸ್ವಾಮಿ

ಯಾದಗಿರಿ: ಮಹಾರಾಷ್ಟ್ರ ಸೇರಿದಂತೆ ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬಂದ ಪರಿಣಾಮ, ಯಾದಗಿರಿ ನಗರದ ಹೊರವಲಯದಲ್ಲಿರುವ ಕಂಗಳೇಶ್ವರ ಸ್ವಾಮಿ ಹಾಗೂ ವೀರಾಂಜನೇಯ...

ಲಕ್ಷ್ಮಣ ಸವದಿಗೆ ಸಚಿವ ಸ್ಥಾನ: ಅಥಣಿ ಜನತೆಯಲ್ಲಿ ಹರ್ಷ – ದಿಲೀಪ ಲೋಣಾರಿ ಅಭಿನಂದನೆ

ಅಥಣಿ: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರ ಅಥಣಿಗೆ ಆಗಮಿಸಿದ ಸಚಿವ ಅವರಿಗೆ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಂತಸ...

ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮದಿಂದ ರಾಷ್ಟ್ರಮಟ್ಟದವರೆಗೆ ಸಮನ್ವಯ ವ್ಯವಸ್ಥೆ ಬಲಪಡಿಸಬೇಕು

ಮಿಷನ್ ವಾತ್ಸಲ್ಯದ ಆಶಯದಂತೆ ಮಗು ಕೇಂದ್ರಿತ ಆಡಳಿತಕ್ಕೆ ಆದ್ಯತೆ ನೀಡಲು ಕರೆ ಮುಂಡಗೋಡ, ಆಗಸ್ಟ್ 8: ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟಲು ಗ್ರಾಮ, ವಾರ್ಡ್, ಪಂಚಾಯತ್, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ...

ಕಳೆದುಹೋದ 10 ಮೊಬೈಲ್‌ಗಳು ವಾರಸುದಾರರ ಕೈಗೆ: CEIR ಮೂಲಕ ಫೋನ್‌ಗಳ ಪತ್ತೆ

ಯಲ್ಲಾಪುರ: ಮೊಬೈಲ್ ಫೋನ್ ಕಳೆದುಹೋದರೆ ಸಿಮ್ ಬ್ಲಾಕ್ ಮಾಡಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಸುಮ್ಮನಾಗುವುದು ಸಾಮಾನ್ಯ. ಆದರೆ ಕಳೆದುಹೋದ ಮೊಬೈಲ್‌ಗಳನ್ನು ಪತ್ತೆಹಚ್ಚಲು ಪೊಲೀಸರಿಗೆ ನೆರವಾಗುವ ತಂತ್ರಜ್ಞಾನ ವ್ಯವಸ್ಥೆ ಇದೀಗ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿದೆ....

ಜಾತ್ರೆಯಲ್ಲಿ ಮಹಿಳೆಯ ಚಿನ್ನದ ಮಂಗಳಸೂತ್ರ ಕಿತ್ತು ಪರಾರಿಯಾಗಿದ್ದ ಮೂವರು ಆರೋಪಿಗಳ ಬಂಧನ

ಹಳಿಯಾಳ: ಜಾತ್ರಾ ಮಹೋತ್ಸವಕ್ಕೆ ತೆರಳಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಂಗಳಸೂತ್ರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಹಳಿಯಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹4.50 ಲಕ್ಷ ಮೌಲ್ಯದ ಚಿನ್ನದ ಮಂಗಳಸೂತ್ರ ಹಾಗೂ ಕೃತ್ಯಕ್ಕೆ...

** ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸೈನಿಕನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಭಾರತೀಯ ಸೇನೆಯಿಂದ ಉನ್ನತ ಮಟ್ಟದ ಪತ್ರ **

ಯಾದಗಿರಿ: ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ದೇಶ ಸೇವೆ ಸಲ್ಲಿಸುತ್ತಿರುವ...

ಉಡುಪಿ ಕಾಂಗ್ರೆಸ್ ಮುಖಂಡ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಉತ್ತರ ಕನ್ನಡದಲ್ಲಿ ಬಂಧನ

ಕುಮಟಾ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ...

ತಾಲೂಕಿನ ಅತಿವೃಷ್ಠಿ ಹಾಗೂ ಅನಾವೃಷ್ಠಿ ಪರಿಶೀಲಿಸಿದ: ಸಚಿವ ಲಕ್ಷ್ಮಣ ಸವದಿ.

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆ ಸಚಿವರಾದ ಲಕ್ಷ್ಮಣ ಸವದಿ ಜಿಲ್ಲೆಯಲ್ಲಿ ಸಂಭವಿಸುವ ಅತಿವೃಷ್ಠಿ ಹಾಗೂ ಅನಾವೃಷ್ಠಿ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸಲು ಅವರು ಶುಕ್ರವಾರ ಮುಂಡಗೋಡ ಪಟ್ಟಣಕ್ಕೆ ಅಗಮಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ...

ಗ್ರಾಮಾಭಿವೃದ್ಧಿ ಆಗದಿದ್ದರೆ ನಗರದ ಮೇಲೆ ಒತ್ತಡ ಹೆಚ್ಚಳ: ಈಶ್ವರ ಖಂಡ್ರೆ

ಬೆಂಗಳೂರು, ಆ.8: ಇಂದಿನ ಆಧುನಿಕ ಯುಗಮಾನದಲ್ಲಿ ಗ್ರಾಮಗಳ ಅಭಿವೃದ್ಧಿ ಆಗದಿದ್ದರೆ, ಮೂಲಭೂತ ಸೌಕರ್ಯ ಕೊರತೆಯಾದರೆ ನಗರಗಳ ಮೇಲೆ ಒತ್ತಡ ಹೆಚ್ಚುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ...

ಅಕ್ಕ ಸಮ್ಮೇಳನಕ್ಕೆ ಗೌರವ ಅತಿಥಿಯಾಗಿ ಮಹಬೂಬ್ ಪಾಷಾಗೆ ಆಹ್ವಾನ

ಬೆಂಗಳೂರು, ಅಗಸ್ಟ್ 5 ಅಮೆರಿಕಾದ ಕನ್ನಡ ಕೂಟಗಳ ಸಂಘದ (AKKA) ಅಕ್ಕ ಬೆಳ್ಳಿ ಮಹೋತ್ಸವ ಹಾಗೂ ವಿಶ್ವ ಕನ್ನಡ ಸಮ್ಮೇಳನದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲು ಇಲ್ಲಿನ ಶ್ರೀ ಕಂಠೀರವ ಸ್ಟುಡಿಯೋ ಲಿಮಿಟೆಡ್ ಅಧ್ಯಕ್ಷರಾದ...

ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆ ದುರಂತ: ಮೂವರು ಕಾರ್ಮಿಕರ ಸಾವು, ಒಬ್ಬರ ಸ್ಥಿತಿ ಗಂಭೀರ

ಯಾದಗಿರಿ: ಜಿಲ್ಲೆಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಅನಿಲ ಅಥವಾ ರಾಸಾಯನಿಕ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ...

ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನವರು ಶ್ರೀ ಅಶೋಕ ಶಂಕ್ರಪ್ಪ ಕುಶಲಾಪುರ ಅವರು ನಿವೃತ್ತ ನಿಮಿತ್ತ ಅವರನ್ನು ಗೌರವಿಸಿದರು.

ಚನ್ನಮ್ಮನ ಕಿತ್ತೂರು: ತಾಲೂಕಿನ ನಿಚ್ಚನಕಿ ಗ್ರಾಮದ ಭಾರತೀಯ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶ್ರೀ ಅಶೋಕ ಶಂಕ್ರಪ್ಪ ಕುಶಲಾಪುರ ಅವರನ್ನು ನಿಚ್ಚನಕಿ ಶ್ರೀ ಮಡಿವಾಳೇಶ್ವರ ಮಡದಲ್ಲಿ ಸಾಯಂಕಾಲ 5 ಗಂಟೆಗೆ...

ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದ ಮಹತ್ವದ ತೀರ್ಪು ಕಲಬುರಗಿ-ಯಾದಗಿರ ಡಿಸಿಸಿ ಬ್ಯಾಂಕ್ ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಣೆ.

ಕಲಬುರಗಿ.ಅ.5 : ಕಲಬುರಗಿ ಮತ್ತು ಯಾದಗಿರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ್ನು ಸಾರ್ವಜನಿಕ ಪ್ರಾಧಿಕಾರ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ಬಿ.ವೆಂಕಟಿಸಿಂಗ್ ಮಹತ್ವದ ತೀರ್ಪು ನೀಡಿದ್ದಾರೆ. ರಾಜಕುಮಾರ ಆಳಂದ ಎನ್ನುವವರು...

Karnataka Government Under Fire Over Water Release for Vijayanagara 11A Canal

KOPPAL: Tensions have escalated in Koppal district as opposition leaders and farmers launched a massive protest march from the revered Anjanadri Hill to the...

ಮುಂಡಗೋಡು ತಹಸಿಲ್ದಾರ್ ಕಚೇರಿಯಲ್ಲಿ 11 ಹುದ್ದೆಗಳು ಖಾಲಿ : ಕಡಿತ ವಿಲವಾರಿ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆ.

ಮುಂಡಗೋಡ: ಮುಂಡಗೋಡ ತಾಲೂಕಿನ ತಹಶೀಲ್ದಾರ್ ಕಚೇರಿ ಪ್ರಮುಖ ಆಡಳಿತಾತ್ಮಕ ಹುದ್ದೆಗಳು ಸೇರಿದಂತೆ ಒಟ್ಟು 11 ಹುದ್ದೆಗಳು ಖಾಲಿ ಇರುವುದರಿಂದ ಕಚೇರಿಯ ಆಡಳಿತ ಕಾರ್ಯಗಳು ಹಾಗೂ ಸಾರ್ವಜನಿಕ ಸೇವೆಗಳ ನಿವಾರಣೆ ಮೇಲೆ ಪರಿಣಾಮ ಬೀಳುವ...

ಗದಗ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ಶರಣಪ್ಪ ಪ್ಯಾಟಿ ನೇಮಕ.

ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ. ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ...

ಮಂಡ್ಯದಲ್ಲಿ ರೈತ ದಂಪತಿ ಆತ್ಮಹತ್ಯೆ ದುರಂತ: ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು – ಬಿ.ವೈ. ವಿಜಯೇಂದ್ರ

ಮಂಡ್ಯ, : ಮಂಡ್ಯ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಸಾಲದ ಬಾಧೆ ತಾಳಲಾರದೆ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

ಖಾಸಗಿ ಆಸ್ಪತ್ರೆ ವೈದ್ಯನ ನಿರ್ಲಕ್ಷಕ್ಕೆ ಬಾಲಕ ಬಲಿ, ಮುಂಡಗೋಡದ ಖುಷಿ ಡಿಯೋಗ್ನೊಸ್ಟಿಕ್ ಆಸ್ಪತ್ರೆಯಲ್ಲಿ ಅವಾಂತರ

ಮುಂಡಗೋಡ : ಅನಾರೋಗ್ಯ ಕಾರಣ ಎಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ತೆರಳಿದ್ದ ಬಾಲಕ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಎರಡನೇ ತರಗತಿ ಓದುತ್ತಿದ್ದ ಮುಂಡಗೋಡ ತಾಲೂಕಿನ ತಮ್ಯಾನಕೊಪ್ಪ ಗ್ರಾಮದ ಏಳೂವರೆ ವರ್ಷದ ಯುವರಾಜ್...

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಯಶಸ್ವಿ; ಒಎಂಆರ್–ಪ್ರಶ್ನೆ ಪತ್ರಿಕೆ ಕ್ರಮ ಸಂಖ್ಯೆ ಕುರಿತು ಗೊಂದಲಕ್ಕೆ KEA ಸ್ಪಷ್ಟನೆ

ಬೆಂಗಳೂರು, ಆಗಸ್ಟ್ 2: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ರಾಜ್ಯದಾದ್ಯಂತ ಭಾನುವಾರ ಯಶಸ್ವಿಯಾಗಿ ಮತ್ತು ಶಾಂತಿಯುತವಾಗಿ ನಡೆಯಿತು. ಪರೀಕ್ಷೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಒಎಂಆರ್...

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಅಕ್ರಮ: ಉನ್ನತ ಮಟ್ಟದ ತನಿಖೆಗೆ ಎನ್. ರವಿಕುಮಾರ್ ಆಗ್ರಹ

ವಿಜಯಪುರ/ಹಾಸನ:ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಇಂದು ವಿಜಯಪುರ ಜಿಲ್ಲೆಯ ತಿಕೋಟಾ ಹಾಗೂ ಹಾಸನದಲ್ಲಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಗಂಭೀರ ಅಕ್ರಮ ಹಾಗೂ ಆಡಳಿತಾತ್ಮಕ ಲೋಪಗಳು ನಡೆದಿರುವುದನ್ನು ಖಂಡಿಸಿರುವ ಎನ್....

ವೃತ್ತದಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸ್‌ಗಳ ಮುಂಜಾನೆ ದಾಳಿ; ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಟ್ಟೆಚ್ಚರ

ಕಲಬುರಗಿ: ಜಿಲ್ಲೆಯ ಅಫಜಲಪುರ ವೃತ್ತ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇಂದು ಬೆಳಗಿನ ಜಾವ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿದರು. ಅಫಜಲಪುರ ವೃತ್ತದ ಸಿಪಿಐ ಅವರ ನೇತೃತ್ವದಲ್ಲಿ ವಿವಿಧ...

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ.

ಬೆಂಗಳೂರು, ಜುಲೈ-10: ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವೇಗ ನೀಡಲು *ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ ಕೃಷ್ಣ ಬೈರೇಗೌಡ ರವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ನಗರ...

ಸಿರಿವಾರ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಬದ್ಧ – ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್

​ಬಳ್ಳಾರಿ: ಇಂದು ಬಳ್ಳಾರಿ ತಾಲೂಕಿನ ಸಿರಿವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು, ಶಾಲೆಯ ಕಟ್ಟಡ, ತರಗತಿ ಕೊಠಡಿಗಳು ಹಾಗೂ...

ಲೋಕ ವಂದಿತ ಅವ್ವ’ ಕೃತಿ ಬಿಡುಗಡೆ: ತಾಯ್ತನವೇ ಸಮಾಜದ ನೈತಿಕ ಬಲ – ಬಸವರಾಜ ಬೊಮ್ಮಾಯಿ”

ಧಾರವಾಡ: ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತೋಶ್ರೀ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಅವರ ಜೀವನ, ಮೌಲ್ಯಗಳು ಮತ್ತು ಆದರ್ಶಗಳನ್ನು ಒಳಗೊಂಡ "ಲೋಕ ವಂದಿತ...

ಹಂದಿಗುಂದ ಕನ್ನಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಆದರ್ಶ ಶಿಕ್ಷಕರು ಶ್ರೀ ಗಂಗಪ್ಪ.ಕೃ.ಗಾಯಕವಾಡ ಗುರುಗಳು ನಿವೃತ್ತಿಯಾದ ಪ್ರಯುಕ್ತ ವಿದ್ಯಾರ್ಥಿಗಳಿಂದ ಅಭಿನಂದನಾ ಸಮಾರಂಭ ಜರುಗಲಿದೆ…

ರಾಯಬಾಗ: ತಾಲೂಕಿನ ಹಂದಿಗುಂದ ಗ್ರಾಮದಲ್ಲಿರುವ ಶ್ರೀ ಸಿದ್ದೇಶ್ವರ ವಿದ್ಯಾವರ್ಧಕ ಸಂಘ, ಕನ್ನಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಆದರ್ಶ ಶಿಕ್ಷಕರು ಮುಖ್ಯೋಪಾಧ್ಯಾಯ ಶ್ರೀ ಗಂಗಪ್ಪ.ಕೃ. ಗಾಯಕವಾಡ ಗುರುಗಳು ನಿವೃತ್ತಿಯಾದ ಪ್ರಯುಕ್ತ ಪ್ರೌಢಶಾಲೆಯ ಎಲ್ಲ ವಿದ್ಯಾರ್ಥಿಗಳು ಸೇರಿಕೊಂಡು...

ಮುಂಡಗೋಡದಿಂದ ರಾಯಚೂರುವರೆಗೆ ನೂತನ ಬಸ್ಸಿಗೆ ಚಾಲನೆ ನೀಡಿದ ಶ್ರೀ ಕೃಷ್ಣ ಎಚ್ ಹಿರೆಹಳ್ಳಿ

ಮುಂಡಗೋಡ ಡಿಪೋದಿಂದ ಹೊಸದಾಗಿ ಮುಂಡಗೋಡ ರಾಯಚೂರು ಬಸ್ಸಿಗೆ ಮುಂಡಗೋಡ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣ ಎಚ್ ಹಿರೇಹಳ್ಳಿಅವರು ಹಸಿರು ನಿಶಾನೆ ತೋರಿಸಿ ರಿಬ್ಬನ್ ಕಟ್ ಮಾಡುವ ಮುಖಾಂತರ ಹೊಸ ಬಸ್ಸಿಗೆ...

ಜಿಲ್ಲಾ ಪೊಲೀಸ್ ಕಚೇರಿಗೆ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಭೇಟಿ – ಕಾನೂನು ಸುವ್ಯವಸ್ಥೆ ಕುರಿತು ಪರಿಶೀಲನೆ

ಕೊಡಗು : ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ (ಐಜಿಪಿ) ವಿಕಾಸ್ ಕುಮಾರ್ ವಿಕಾಸ್, ಐಪಿಎಸ್ ಅವರು ಇಂದು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ವಿವಿಧ ಆಡಳಿತಾತ್ಮಕ ಹಾಗೂ...

ಕೇವಲ 10 ರೂಪಾಯಿ ಪೆಟ್ರೋಲ್ ಬಾಕಿ ವಿಚಾರಕ್ಕೆ ಜಗಳ: ಗ್ರಾ.ಪಂ. ಮಾಜಿ ಅಧ್ಯಕ್ಷರ ಭೀಕರ ಕೊಲೆ

ರಾಯಚೂರು: ಕೇವಲ 10 ರೂಪಾಯಿ ಪೆಟ್ರೋಲ್ ಹಣದ ಬಾಕಿ ವಿಚಾರವಾಗಿ ಆರಂಭವಾದ ಸಣ್ಣ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ರಾಯಚೂರು ತಾಲೂಕಿನ ಹಂಚಿನಾಳ...

ತೆಗೂರು ಗ್ರಾಮ ಹತ್ತಿರ ಮುಲ್ಲಾದಾಬಾ ಎದುರುಗಡೆ ಶೀರಿ ಎಂಬುವರ ಮಾವಿನ ತೋಟದ ಶೆಡ್ ಮುಂದೆ ಸುಮಾರು 55 ರಿಂದ 55 ವರ್ಷ ವಯಸ್ಸಿನ ಅನಾಮಧೇಯ ವ್ಯಕ್ತಿಯ ಶವ ದೊರೆತಿರುತ್ತದೆ.ಮೃತನ ಗುರುತು ಸಿಕ್ಕಲ್ಲಿ ಹತ್ತಿರದ...

ಗದಗ: ದಿನಾಂಕ 09.07.2026 ರಂದು ಮಧ್ಯಾಹ್ನ 02.45 ಗಂಟೆ ಸುಮಾರಿಗೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ತೆಗೂರು ಗ್ರಾಮ ಹತ್ತಿಯ ಮುಲ್ಲಾದಾಬಾ ಎದುರುಗಡೆ ಬೆಳಗಾವಿಯಿಂದ ಧಾರವಾಡ ಕಡೆ ಸಾಗಿದ ಎನ್‌ಹೆಚ್ 48 ರಸ್ತೆಯ...

​ಕುರುಬ ಸಮಾಜದ ಸಂಘಟನೆ ಮತ್ತು ಅಭಿವೃದ್ಧಿಗೆ ಒತ್ತು: ಶರಣು ಬಿ. ತಳ್ಳಿಕೆರಿ

​ವಿಜಯಪುರ: ಸಮಾಜದ ಏಳಿಗೆಯಲ್ಲಿ ಪ್ರತಿಯೊಬ್ಬರ ಪಾತ್ರವೂ ಮಹತ್ವದ್ದು. ಸಮಾಜದ ಹಿರಿಯರ ಮಾರ್ಗದರ್ಶನ ಮತ್ತು ಯುವಕರ ಕ್ರಿಯಾಶೀಲತೆ ಒಂದಾದಾಗ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶರಣು...

ನಾಪತ್ತೆಯಾಗಿದ್ದ ಶಿಕಾರಿಪುರ ಬಾಲಕಿ ಹೆಣವಾಗಿದ್ದಳು!: ಸಾಕ್ಷ್ಯನಾಶಕ್ಕೆ ಸೂಟ್‌ಕೇಸ್‌ನಲ್ಲಿ ತುಂಬಿ ಕಣಿವೆಗೆ ಎಸೆದಿದ್ದ ಪಾಪಿಗಳು ಪೊಲೀಸರ ವಶಕ್ಕೆ

ವಿಶೇಷ ವರದಿ,ಶಿಕಾರಿಪುರ: ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತಾಲೂಕಿನ ತರಲಘಟ್ಟದ ಬಾಲಕಿ ಸಂಗೀತಾ ಪ್ರಕರಣವು ಇದೀಗ ಭೀಕರ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಆಕೆಯನ್ನು ಕೊಲೆ ಮಾಡಿ ಅಥವಾ ಸಾಕ್ಷ್ಯ...

ನಾಪತ್ತೆಯಾಗಿದ್ದ ಶಿಕಾರಿಪುರ ಬಾಲಕಿ ಹೆಣವಾಗಿದ್ದಳು!: ಸಾಕ್ಷ್ಯನಾಶಕ್ಕೆ ಸೂಟ್‌ಕೇಸ್‌ನಲ್ಲಿ ತುಂಬಿ ಕಣಿವೆಗೆ ಎಸೆದಿದ್ದ ಪಾಪಿಗಳು ಪೊಲೀಸರ ವಶಕ್ಕೆ

ವಿಶೇಷ ವರದಿ,ಶಿಕಾರಿಪುರ: ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತಾಲೂಕಿನ ತರಲಘಟ್ಟದ ಬಾಲಕಿ ಸಂಗೀತಾ ಪ್ರಕರಣವು ಇದೀಗ ಭೀಕರ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಆಕೆಯನ್ನು ಕೊಲೆ ಮಾಡಿ ಅಥವಾ ಸಾಕ್ಷ್ಯ...

ಸುಳ್ಳು ವದಂತಿಗಳಿಗೆ ಬ್ರೇಕ್ ಹಾಕಿ, ಎಥನಾಲ್ ಕ್ರಾಂತಿಗೆ ಕೈಜೋಡಿಸಿ: ಡಾ. ಮುರುಗೇಶ್ ಆರ್. ನಿರಾಣಿ ಕರೆ

ಬೆಂಗಳೂರು: ಎಥನಾಲ್ ಇಂಧನದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ವದಂತಿಗಳನ್ನು ನಂಬಬಾರದೆಂದು ಮಾಜಿ ಸಚಿವ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಡಾ. ಮುರುಗೇಶ್ ಆರ್. ನಿರಾಣಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ....

ಆಲಮಟ್ಟಿ – ಯಾದಗಿರಿ ರೈಲ್ವೆ ಯೋಜನೆ: 93 ವರ್ಷಗಳ ಹೋರಾಟದ ಪಯಣ; ಯೋಜನೆ ಸಾಕಾರಕ್ಕಾಗಿ ಮುದ್ದೇಬಿಹಾಳದ ಔಷಧಿ ವ್ಯಾಪಾರಿಗಳಿಂದ ತೀವ್ರ ಪ್ರತಿಭಟನೆ

ಮುದ್ದೇಬಿಹಾಳ:ಸ್ವಾತಂತ್ರ್ಯ ಪೂರ್ವದಿಂದಲೂ ನನೆಗುದಿಗೆ ಬಿದ್ದಿರುವ ಆಲಮಟ್ಟಿ - ಯಾದಗಿರಿ ರೈಲ್ವೆ ಯೋಜನೆಯನ್ನು ಕೂಡಲೇ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ, ತಾಲೂಕಿನ ಔಷಧಿ ವ್ಯಾಪಾರಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸಂಕಲ್ಪ ತೊಟ್ಟು ಹೋರಾಟಕ್ಕೆ ಇಳಿದಿದ್ದಾರೆ. ಈ ಐತಿಹಾಸಿಕ...

ಕುರಿಹಾಳದಲ್ಲಿ ಸಡಗರದಿಂದ ಜನ್ಮದಿನಾಚರಣೆ ಮತ್ತು ‘ಜಲಾಶಯ ಸಂಕಲ್ಪ ಸಮಾಗಮ’ ಆಮಂತ್ರಣ ಪತ್ರಿಕೆ ಬಿಡುಗಡೆ

ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಕುರಿಹಾಳ ಗ್ರಾಮದಲ್ಲಿ ಮಾಜಿ ಸಚಿವ ಶ್ರೀ ಕೆ. ಶಿವನಗೌಡ ನಾಯಕ ಅವರ ಜನ್ಮದಿನವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ, ಸಮಗ್ರ ನೀರಾವರಿ ಯೋಜನೆಗಾಗಿ...

ಕೊಲ್ಹಾರ: ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

​ಕೊಲ್ಹಾರ (ವಿಜಯಪುರ): ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 218ರ ಕೃಷ್ಣಾ ನದಿ ಸೇತುವೆಯ ಮೇಲೆ ಬೃಹತ್ ಗಾತ್ರದ ಮೊಸಳೆಯೊಂದು ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಹಾಗೂ ವಾಹನ...

ಹಗರಿಬೊಮ್ಮನಹಳ್ಳಿಯಲ್ಲಿ ಕೋಲಿ-ಬೆಸ್ತ ಸಮಾಜದ ಬೃಹತ್ ಸಮಾವೇಶ: ಪ್ರತಿಭಾ ಪುರಸ್ಕಾರ ಮತ್ತು ಅಭಿವೃದ್ಧಿ ಕಾಮಗಾರಿಗಳ ಅನಾವರಣ

ಹಗರಿಬೊಮ್ಮನಹಳ್ಳಿ, ಜುಲೈ 06: ಪಟ್ಟಣದ ಶ್ರೀ ಕೃಷ್ಣ ಚಿತ್ರಮಂದಿರದಲ್ಲಿ ಕೋಲಿ-ಬೆಸ್ತ ಸಮಾಜದ ಜಿಲ್ಲಾ ಘಟಕದ ವತಿಯಿಂದ ಅಂಬಿಗರ ಚೌಡಯ್ಯ ವೃತ್ತದ ನಾಮಫಲಕ ಅನಾವರಣ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ...

ಭೀಮಾ ತೀರದ ಕ್ರೈಮ್ ಲೋಕಕ್ಕೆ ‘ಪುಲ್ ಸ್ಟಾಪ್’ ಇಟ್ಟ ದಕ್ಷ ಪಿಎಸ್ಐಗೆ ಸಸ್ಪೆಂಡ್ ಶಿಕ್ಷೆ: ಗೃಹ ಸಚಿವರ ನಡೆಗೆ ಸಾರ್ವಜನಿಕರ ಆಕ್ರೋಶ!

ಅಫಜಲಪುರ: ಭೀಮಾ ತೀರದ ಕ್ರೈಮ್ ಲೋಕದಲ್ಲಿ ಸಂಚಲನ ಮೂಡಿಸಿದ್ದ, ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅಫಜಲಪುರ ಠಾಣೆಯ ಪಿಎಸ್ಐ ಸೋಮಲಿಂಗ ಒಡೆಯರ್ ಅವರನ್ನು ಅಮಾನತು ಮಾಡಲಾಗಿದೆ. ಈ ನಿರ್ಧಾರವು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ...

ಪರಿಸರ ಕಾಳಜಿ: ರಾಜನಾಳದಲ್ಲಿ 500ಕ್ಕೂ ಅಧಿಕ ಗಿಡಗಳನ್ನು ವಿತರಿಸಿ ಮಾದರಿಯಾದ ಗುತ್ತಿಗೆದಾರ ಉಮೇಶ್ ಮೆಟಗಾರ

​ನಿಡಗುಂದಿ :ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಹಾಗೂ ಪರಿಸರ ಸಮತೋಲನವನ್ನು ಕಾಪಾಡುವ ಉದ್ದೇಶದಿಂದ, ತಾಲೂಕಿನ ಇಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜನಾಳ ಗ್ರಾಮದಲ್ಲಿ ಗುತ್ತಿಗೆದಾರ ಉಮೇಶ್ ಮೆಟಗಾರ ಅವರು ವಿನೂತನ ಪರಿಸರ...

ಸಿಂದಗಿಯಲ್ಲಿ ತಳವಾರ ಸಮಾಜ ಭವನದ ಕಟ್ಟಡ ನಿರ್ಮಾಣಕ್ಕೆ ನಾಳೆ ಸಿಂದಗಿ ಶಾಸಕರಿಂದ ಮಾಜಿ ಶಾಸಕರಿಂದ ಭೂಮಿಪೂಜೆ

ಸಿಂದಗಿ: ನಾಳೆ ದಿನಾಂಕ 28/06/2026 ರಂದು ಬೆಳಿಗ್ಗೆ 11:00 ಗಂಟೆಗೆ ಸಿಂದಗಿಯಲ್ಲಿ ತಳವಾರ ಸಮಾಜದ ಬಹುನಿರೀಕ್ಷಿತ 'ತಳವಾರ ಸಮಾಜ ಭವನ'ದ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಿದೆ.ಈ ಸಮಾರಂಭದಲ್ಲಿ ಸಿಂದಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ...

ಕೆಬಿಜೆಎನ್‌ಎಲ್ ಎಂಡಿಗಳ ನಿವೃತ್ತ ಪಿಎ ಬೂದಿಹಾಳಮಠ ಮಗನಿಂದ ವಂಚನೆ: ಕೋಟ್ಯಂತರ ರೂ. ಹಣ ಪಡೆದು ಗುತ್ತಿಗೆದಾರರಿಗೆ ಟೋಪಿ!

ಬೆಂಗಳೂರು: ರಾಜ್ಯದಲ್ಲಿ ಕಾಮಗಾರಿಗಳ ಬಿಲ್ ಪಾವತಿಯಾಗದೆ ಕಂಗಾಲಾಗಿರುವ ಗುತ್ತಿಗೆದಾರರಿಗೆ, ಈಗ ಮಧ್ಯವರ್ತಿಗಳ ಕಾಟವೂ ಹೆಚ್ಚಾಗಿದ್ದು, ಇದೀಗ ಕೆಬಿಜೆಎನ್‌ಎಲ್ (KBJNL) ನಿವೃತ್ತ ಅಧಿಕಾರಿಯೊಬ್ಬರ ಪುತ್ರ, ಬಿಲ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ಪಡೆದು...

ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟು ಅತ್ಯಗತ್ಯ; ವಿಜಯೇಂದ್ರ ಅವರ ನೇತೃತ್ವದ ಬಗ್ಗೆ ಬಿಜೆಪಿ ಮುಖಂಡ ರವಿ ಖಾನಾಪುರ ವಿಶ್ವಾಸ

ವಿಜಯಪುರ: "ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಸಮರ್ಥರಿದ್ದಾರೆ . ಪಕ್ಷದೊಳಗಿನ ತದ್ವಿರುದ್ಧ ಪರಿಸ್ಥಿತಿ ಮತ್ತು ಕೆಲವರ ವೈಯಕ್ತಿಕ ಮಹತ್ವಾಕಾಂಕ್ಷೆಗಳೇ ಸವಾಲಾಗಿ ಪರಿಣಮಿಸಿವೆ" ಎಂದು ವಿಜಯಪುರ ಜಿಲ್ಲೆಯ ಬಿಜೆಪಿ ಮುಖಂಡರಾದ ರವಿ ಖಾನಾಪುರ...

ಯಾದಗಿರಿ ವೃತ್ತದ ನೂತನ ಸಿಪಿಐ ಆಗಿ ನಾನಾಗೌಡ ಪೊಲೀಸ್ ಪಾಟೀಲ್ ಅಧಿಕಾರ ಸ್ವೀಕಾರ: ಸಿಂದಗಿ ಜನತೆ ಹಾಗೂ ಸಿಬ್ಬಂದಿಯಿಂದ ಶುಭಾಶಯಗಳ ಮಹಾಪೂರ

ಯಾದಗಿರಿ:ಸಿಂದಗಿ ವೃತ್ತ ನಿರೀಕ್ಷಕರಾಗಿ (CPI) ದಕ್ಷ ಹಾಗೂ ಜನಪರ ಆಡಳಿತ ನಡೆಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ನಾನಾಗೌಡ ಪೊಲೀಸ್ ಪಾಟೀಲ್ ಅವರು ಇದೀಗ ಯಾದಗಿರಿ ವೃತ್ತದ ನೂತನ ಸಿಪಿಐ ಆಗಿ ನೇಮಕಗೊಂಡಿದ್ದು, ಶೀಘ್ರದಲ್ಲೇ...

ಬೆಳಗಾವಿ: ಎನ್. ರವಿ ಕುಮಾರ್ ಅವರಿಗೆ ಮೇಯರ್, ಉಪ ಮೇಯರ್ ಸೌಹಾರ್ದಯುತ ಸನ್ಮಾನ

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಪ್ರೀತಿ ವಿನಾಯಕ ಕಾಮಕರ್ ಹಾಗೂ ಉಪ ಮೇಯರ್ ಶ್ರೀ ಹನುಮಂತ ಕೊಂಗಾಲಿ ಅವರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ...

ಕಲೆ ಸಂಸ್ಕೃತಿಯ ಪ್ರತಿಬಿಂಬ: ‘ನಟರಂಗ’ ದಶಮಾನೋತ್ಸವದಲ್ಲಿ ಶ್ರೀಮತಿ ಪ್ರೀತಿ ಹೊನ್ನಗುಡಿ ಅಭಿಮತ

ಗದಗ: "ಕಲೆ ಎಂಬುದು ಕೇವಲ ಮನರಂಜನೆಗಾಗಿ ಇರುವ ಸಾಧನವಲ್ಲ, ಅದು ನಮ್ಮ ಸಂಸ್ಕೃತಿಯ ಪ್ರತಿಬಿಂಬ. ನಮ್ಮ ಸಂಪ್ರದಾಯ, ಭಾಷೆ ಮತ್ತು ಬದುಕಿನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಶಕ್ತಿ ಕಲೆಗಿದೆ," ಎಂದು ಪ್ರಜಾಪತೆ...

ಜೂನ್ 21ಕ್ಕೆ ರಾಜ್ಯಾದ್ಯಂತ ಯೋಗೋತ್ಸವ: ವಿಧಾನಸೌಧದ ಮುಂಭಾಗ 5,000 ಜನರಿಂದ ಯೋಗಾಭ್ಯಾಸ

ಬೆಂಗಳೂರು:‘ಆರೋಗ್ಯ, ಜ್ಞಾನ ಮತ್ತು ವಿಶ್ವಶಾಂತಿಗಾಗಿ ಯೋಗ’ ಎಂಬ ಧ್ಯೇಯವಾಕ್ಯದೊಂದಿಗೆ ಜೂನ್ 21 ರಂದು 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜ್ಯಾದ್ಯಂತ ಅತ್ಯಂತ ವಿನೂತನವಾಗಿ ಆಚರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...

ನಾಗಶೆಟ್ಟಹಳ್ಳಿಯಲ್ಲಿ ವಿವಾದದ ನಡುವೆಯೂ ನಡೆದ ಬಸವೇಶ್ವರ ಸ್ವಾಮಿ ಜಾತ್ರೆ; ಊರ ಹೊರಗೆ ಉತ್ಸವ, ದೇಗುಲದಲ್ಲಿ ದಲಿತರಿಂದ ಪೂಜೆ

ಮಾಗಡಿ: ತಾಲ್ಲೂಕಿನ ಕಸಬಾ ಹೋಬಳಿಯ ನಾಗಶೆಟ್ಟಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಜಾಗದ ವಿವಾದದ ನಡುವೆಯೂ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಜರುಗಿತು. ಗ್ರಾಮದ ಬಸವೇಶ್ವರ ಸ್ವಾಮಿ ದೇವಸ್ಥಾನದ ಉದ್ಯಾನವನದ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಬೇಕೆಂದು...

ಕಾಮನಕೇರಿ ಗ್ರಾಮದಲ್ಲಿ ನಗೆಯ ಹಬ್ಬ, ಗೀತ ವೈಭವ: ಮಾರ್ಚ್ 24ಕ್ಕೆ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳ’ ಧಮಾಕಾ!

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕಾಮನಕೇರಿ ಗ್ರಾಮದಲ್ಲಿ ಇದೇ ಮಾರ್ಚ್ 24ರ ಮಂಗಳವಾರ ರಾತ್ರಿ ಕಲಾಭಿಮಾನಿಗಳಿಗೆ ರಸದೌತಣ ಕಾದಿದೆ. ಗ್ರಾಮದ ಶ್ರೀ ದಾವಲಮಲಿಕ್ ಜಾತ್ರಾ ಮಹೋತ್ಸವದ ಪ್ರಯುಕ್ತ 'ಕಾಮನಕೇರಿ ಗೆಳೆಯರ ಬಳಗ' ವತಿಯಿಂದ...

ಮಾದಿಗ ಗುತ್ತಿಗೆದಾರರ ಟೆಂಡರ್‌ಗಳಿಗೆ ತಡೆ: ಸರ್ಕಾರಕ್ಕೆ ‘ಮಾದಿಗ ಗುತ್ತಿಗೆದಾರರ ಸಂಘ’ದಿಂದ ಎಚ್ಚರಿಕೆ

ಬೆಂಗಳೂರು, ಮಾ. 14: ರಾಜ್ಯದಲ್ಲಿ ಮಾದಿಗ ಸಮುದಾಯದ ಗುತ್ತಿಗೆದಾರರು ಸಲ್ಲಿಸಿರುವ ಟೆಂಡರ್‌ಗಳನ್ನು ಉದ್ದೇಶಪೂರ್ವಕವಾಗಿ ತೆರೆಯದೆ ತಡೆಹಿಡಿಯಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಗುತ್ತಿಗೆದಾರರ ಸಂಘವು ಗಂಭೀರ ಆರೋಪ ಮಾಡಿದೆ. ಈ ತಾರತಮ್ಯದಿಂದಾಗಿ ಸಾರ್ವಜನಿಕ ಕಾಮಗಾರಿಗಳು...

ಯುವ ಘಟಕದ ಅಧ್ಯಕ್ಷರಾಗಿ ಬಂಡು ಸ್ಥಾವರಮಠ ಆಯ್ಕೆ

ಆಲಮೇಲ:ಮಾ.8:ತಾಲೂಕಿನ ಶ್ರೀ ಜಗದ್ಗುರು ರೇಣುಕಾಚಾರ್ಯರ ಪುರ್ವಬಾವಿ ಸಭೆಯಲ್ಲಿ ಆಲಮೇಲ ನಗರದ ಜಂಗಮ ಸಮಾಜದ ಯುವ ಘಟಕದ ಪಧಾದಿಕಾರಿಗಳ ಆಯ್ಕೆ ಮಾಡಲಾಯಿತು. ಯುವ ಘಟಕದ ಗೌರವ ಅಧ್ಯಕ್ಷರಾಗಿ ಶ್ರೀಶೈಲ ಶ್ರೀಶೈಲ ಮಠಪತಿ ಅಧ್ಯಕ್ಷರಾಗಿ ಬಂಡು ಸ್ಥಾವರಮಠ...

ಯುದ್ಧ ಪೀಡಿತ ದೇಶಗಳಲ್ಲಿರುವ ಉಡುಪಿಯವರ ನೆರವಿಗೆ ಶಾಸಕ ಯಶ್‌ಪಾಲ್ ಸುವರ್ಣ ಅವರಿಂದ ಸಹಾಯವಾಣಿ ಆರಂಭ

ಉಡುಪಿ: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಪ್ರಸ್ತುತ ಯುದ್ಧದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ.ಇದಕ್ಕೆ ಪೂರಕವಾಗಿ, ಯುದ್ಧ...

ಬಸವರಾಜ ಬಾಗೇವಾಡಿ ಅವರಿಗೆ ರಾಜ್ಯ ಮಟ್ಟದ ‘ಕನ್ನಡ ರಾಜ್ಯೋತ್ಸವ ಸೇವಾ ಭೂಷಣ’ ಪ್ರಶಸ್ತಿ ಗೌರವ

ಬೆಳಗಾವಿ: ಕ್ರೀಡಾ ಕ್ಷೇತ್ರದಲ್ಲಿನ ಗಣನೀಯ ಸಾಧನೆಗಾಗಿ ಉತ್ನಾಳದ ಖ್ಯಾತ ಕ್ರೀಡಾ ತರಬೇತುದಾರರಾದ ಶ್ರೀ ಬಸವರಾಜ ನಂ. ಬಾಗೇವಾಡಿ ಅವರು ಈ ವರ್ಷದ ಪ್ರತಿಷ್ಠಿತ ರಾಜ್ಯ ಮಟ್ಟದ 'ಕನ್ನಡ ರಾಜ್ಯೋತ್ಸವ ಸೇವಾ ಭೂಷಣ' ಪ್ರಶಸ್ತಿಗೆ...

ಕೊಡೇಕಲ್ಲ ಕಾಲಜ್ಞಾನ ನುಡಿ: ದೇಶಕ್ಕೆ ಅಭಿವೃದ್ಧಿ, ಜಗತ್ತಿಗೆ ಯುದ್ಧ ಭೀತಿ – ಕೊಡೇಕಲ್ಲ ಬಸವಣ್ಣನವರ ಭವಿಷ್ಯವಾಣಿ

ವರದಿ : ಅಮರೇಶಣ್ಣ ಕಾಮನಕೇರಿಕೊಡೇಕಲ್ಲ:ಕಣ್ಣಿದ್ದು ಕುರುಡರು ಅಣ್ಣನ ಕುಲಚಲಕೆˌಬಣ್ಣ ಬಣ್ಣದ ಮಾತುಗಳುಹೆಣ್ಣು ಹೊನ್ನು ಮಣ್ಣು ಮೂರಕ್ಕೆ ಮುಗಿಬಿದ್ದುಕನ್ನಗಾರರು ಆದರೆಲ್ಲ ಕಾಲ‌ ಜ್ಞಾನ ಅರ್ಥಆಧ್ಯಾತ್ಮಿಕ ಮತ್ತು ಕಾಲಜ್ಞಾನದ ತವರೂರು ಕೊಡೇಕಲ್ಲನಲ್ಲಿ 2026ರ ಶಿವರಾತ್ರಿಯ ಪ್ರಯುಕ್ತ ಕಾಲಜ್ಞಾನ...

ಸರ್ಕಾರಿ ಕಚೇರಿಯೇ ಪಾರ್ಟಿ ಹಾಲ್: 11 ಕೇಕ್ ಕತ್ತರಿಸಿ ಸಂಭ್ರಮಿಸಿದ ನೌಕರ – ಹೈಕೋರ್ಟ್ ಆದೇಶಕ್ಕೆ ಕ್ಯಾರೆ ಎನ್ನದ ಸಿಬ್ಬಂದಿ! ಕಾನೂನು ಕ್ರಮಕ್ಕೆ ಅಮರೇಶಣ್ಣ ಆಗ್ರಹ

ಬೆಂಗಳೂರು: "ಸರ್ಕಾರಿ ಕೆಲಸ ದೇವರ ಕೆಲಸ" ಎಂಬ ನಾಮಫಲಕದ ಅಡಿಯಲ್ಲಿ ಸಾರ್ವಜನಿಕರ ಸೇವೆಯಲ್ಲಿ ತೊಡಗಬೇಕಾದ ಕಚೇರಿಯೊಂದು ಈಗ ಬರ್ತ್‌ಡೇ ಪಾರ್ಟಿ ಹಾಲ್ ಆಗಿ ಬದಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಯಮಗಳನ್ನು ಗಾಳಿಗೆ...

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

ಬಾಕಿ ಹಣ ಬಿಡುಗಡೆಗೂ ಕಮಿಷನ್‌ ಕೊಡಬೇಕಿದೆ– ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಆರ್.ಮಂಜುನಾಥ್ ಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ...

ತಾಳಿಕೋಟಿ ಪಟ್ಟಣದಲ್ಲಿ ರವಿವಾರ ದಿನಾಂಕ 15 ರಂದು ನಿಜಶರಣ ಅಂಬಿಗೇರ ಚೌಡಯ್ಯ ನವರ ಮೂರ್ತಿ ಉದ್ಘಾಟನೆ ಹಾಗೂ ಜಯಂತೋತ್ಸವ ಆಚರಣೆ.

ತಾಳಿಕೋಟಿ 11 :: ತಾಳಿಕೋಟಿ ಪಟ್ಟಣದಲ್ಲಿ ರವಿವಾರ ದಿನಾಂಕ 15-02-2026 ರಂದುಶ್ರೀ ನಿಜ ಶರಣ ಅಂಬಿಗೇರ ಚೌಡಯ್ಯ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ನೇತೃತ್ವದಲ್ಲಿ ನಿಜ ಶರಣ ಅಂಬಿಗೇರ ಚೌಡಯ್ಯ ನವರ ಮೂರ್ತಿ...

ಕಲಬುರಗಿ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ರೈತ ಸಂಘದಿಂದ ಆಗ್ರಹ

ಕಲಬುರಗಿ ಜ 12 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಘಟಕವು ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಕೋಲಿ ಕಬ್ಬಲಿಗ ಯಾದಗಿರಿ ಜಿಲ್ಲಾ ಸಂಘದಿಂದ ನಿಜಶರಣರ ಮೂರ್ತಿ ಪ್ರತಿಸ್ಥಾಪನೆ ಭೂಮಿ ಪೂಜೆ.

ವರದಿ :; ಧನರಾಜಗೌಡ ಪಾಟೀಲ್ ಯಾದಗಿರಿ ಜ 9 :: ಯಾದಗಿರಿ ಜಿಲ್ಲಾ ಕೋಲಿ ಕಬ್ಬಲಿಗ ಸಮಾಜದ ವತಿಯಿಂದ ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪನ ಭೂಮಿ...

ಕೇವಲ ಭರವಸೆ ಬೇಡ, ಜೆಜೆಎಂ ಬಾಕಿ ಬಿಲ್ ಪಾವತಿಸಿ ಗುತ್ತಿಗೆದಾರರು ಆಗ್ರಹ

ಬೆಂಗಳೂರು ಜ 7 : ಬಾಕಿ ಬಿಲ್ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮಟ್ಟದಲ್ಲಿನ ಅಧಿಕಾರಿಗಳಿಗೆ ವಾರದಲ್ಲಿ ಎರಡು ಬಾರಿಯಾದರೂ ಬೇಟಿಯಾಗುತ್ತಲೇ ಇದ್ದು ಸರ್ಕಾರದಿಂದ...