ಬಳ್ಳಾರಿ ಕಾಂಗ್ರೆಸ್ ಕಚೇರಿಯಲ್ಲಿ ಕ್ವಿಟ್ ಇಂಡಿಯಾ ಚಳವಳಿ ದಿನದ ಕಾರ್ಯಕ್ರಮದಲ್ಲಿ ಭಾಗಿ
ಬಳ್ಳಾರಿ, ಆ.9: ಸ್ವಾತಂತ್ರ್ಯ ಪೂರ್ವದಲ್ಲಿ ಸ್ವರಾಜ್ಯಕ್ಕಾಗಿ ಮತ್ತು ಸ್ವಾತಂತ್ರ್ಯಾನಂತರ ದೇಶ ಕಟ್ಟುವಲ್ಲಿ ಕಾಂಗ್ರೆಸ್ ನೀಡಿದ ಕೊಡುಗೆ ಅನನ್ಯವಾದ್ದು ಎಂದು ಗ್ರಾಮೀಣಾಭಿವೃದ್ಧಿ ಮತ್ತು...
ಯಾದಗಿರಿ: ಮಹಾರಾಷ್ಟ್ರ ಸೇರಿದಂತೆ ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬಂದ ಪರಿಣಾಮ, ಯಾದಗಿರಿ ನಗರದ ಹೊರವಲಯದಲ್ಲಿರುವ ಕಂಗಳೇಶ್ವರ ಸ್ವಾಮಿ ಹಾಗೂ ವೀರಾಂಜನೇಯ...
ಅಥಣಿ: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರ ಅಥಣಿಗೆ ಆಗಮಿಸಿದ ಸಚಿವ ಅವರಿಗೆ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಂತಸ...
ಮಿಷನ್ ವಾತ್ಸಲ್ಯದ ಆಶಯದಂತೆ ಮಗು ಕೇಂದ್ರಿತ ಆಡಳಿತಕ್ಕೆ ಆದ್ಯತೆ ನೀಡಲು ಕರೆ
ಮುಂಡಗೋಡ, ಆಗಸ್ಟ್ 8: ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟಲು ಗ್ರಾಮ, ವಾರ್ಡ್, ಪಂಚಾಯತ್, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ...
ಯಲ್ಲಾಪುರ: ಮೊಬೈಲ್ ಫೋನ್ ಕಳೆದುಹೋದರೆ ಸಿಮ್ ಬ್ಲಾಕ್ ಮಾಡಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಸುಮ್ಮನಾಗುವುದು ಸಾಮಾನ್ಯ. ಆದರೆ ಕಳೆದುಹೋದ ಮೊಬೈಲ್ಗಳನ್ನು ಪತ್ತೆಹಚ್ಚಲು ಪೊಲೀಸರಿಗೆ ನೆರವಾಗುವ ತಂತ್ರಜ್ಞಾನ ವ್ಯವಸ್ಥೆ ಇದೀಗ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿದೆ....
ಹಳಿಯಾಳ: ಜಾತ್ರಾ ಮಹೋತ್ಸವಕ್ಕೆ ತೆರಳಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಂಗಳಸೂತ್ರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಹಳಿಯಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹4.50 ಲಕ್ಷ ಮೌಲ್ಯದ ಚಿನ್ನದ ಮಂಗಳಸೂತ್ರ ಹಾಗೂ ಕೃತ್ಯಕ್ಕೆ...
ಯಾದಗಿರಿ: ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ದೇಶ ಸೇವೆ ಸಲ್ಲಿಸುತ್ತಿರುವ...
ಕುಮಟಾ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ...
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆ ಸಚಿವರಾದ ಲಕ್ಷ್ಮಣ ಸವದಿ ಜಿಲ್ಲೆಯಲ್ಲಿ ಸಂಭವಿಸುವ ಅತಿವೃಷ್ಠಿ ಹಾಗೂ ಅನಾವೃಷ್ಠಿ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸಲು ಅವರು ಶುಕ್ರವಾರ ಮುಂಡಗೋಡ ಪಟ್ಟಣಕ್ಕೆ ಅಗಮಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ...
ಬೆಂಗಳೂರು, ಆ.8: ಇಂದಿನ ಆಧುನಿಕ ಯುಗಮಾನದಲ್ಲಿ ಗ್ರಾಮಗಳ ಅಭಿವೃದ್ಧಿ ಆಗದಿದ್ದರೆ, ಮೂಲಭೂತ ಸೌಕರ್ಯ ಕೊರತೆಯಾದರೆ ನಗರಗಳ ಮೇಲೆ ಒತ್ತಡ ಹೆಚ್ಚುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ...
ಬೆಂಗಳೂರು, ಅಗಸ್ಟ್ 5 ಅಮೆರಿಕಾದ ಕನ್ನಡ ಕೂಟಗಳ ಸಂಘದ (AKKA) ಅಕ್ಕ ಬೆಳ್ಳಿ ಮಹೋತ್ಸವ ಹಾಗೂ ವಿಶ್ವ ಕನ್ನಡ ಸಮ್ಮೇಳನದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲು ಇಲ್ಲಿನ ಶ್ರೀ ಕಂಠೀರವ ಸ್ಟುಡಿಯೋ ಲಿಮಿಟೆಡ್ ಅಧ್ಯಕ್ಷರಾದ...
ಯಾದಗಿರಿ: ಜಿಲ್ಲೆಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಅನಿಲ ಅಥವಾ ರಾಸಾಯನಿಕ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ...
ಚನ್ನಮ್ಮನ ಕಿತ್ತೂರು: ತಾಲೂಕಿನ ನಿಚ್ಚನಕಿ ಗ್ರಾಮದ ಭಾರತೀಯ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶ್ರೀ ಅಶೋಕ ಶಂಕ್ರಪ್ಪ ಕುಶಲಾಪುರ ಅವರನ್ನು ನಿಚ್ಚನಕಿ ಶ್ರೀ ಮಡಿವಾಳೇಶ್ವರ ಮಡದಲ್ಲಿ ಸಾಯಂಕಾಲ 5 ಗಂಟೆಗೆ...
ಕಲಬುರಗಿ.ಅ.5 : ಕಲಬುರಗಿ ಮತ್ತು ಯಾದಗಿರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ್ನು ಸಾರ್ವಜನಿಕ ಪ್ರಾಧಿಕಾರ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ಬಿ.ವೆಂಕಟಿಸಿಂಗ್ ಮಹತ್ವದ ತೀರ್ಪು ನೀಡಿದ್ದಾರೆ.
ರಾಜಕುಮಾರ ಆಳಂದ ಎನ್ನುವವರು...
KOPPAL: Tensions have escalated in Koppal district as opposition leaders and farmers launched a massive protest march from the revered Anjanadri Hill to the...
ಮುಂಡಗೋಡ: ಮುಂಡಗೋಡ ತಾಲೂಕಿನ ತಹಶೀಲ್ದಾರ್ ಕಚೇರಿ ಪ್ರಮುಖ ಆಡಳಿತಾತ್ಮಕ ಹುದ್ದೆಗಳು ಸೇರಿದಂತೆ ಒಟ್ಟು 11 ಹುದ್ದೆಗಳು ಖಾಲಿ ಇರುವುದರಿಂದ ಕಚೇರಿಯ ಆಡಳಿತ ಕಾರ್ಯಗಳು ಹಾಗೂ ಸಾರ್ವಜನಿಕ ಸೇವೆಗಳ ನಿವಾರಣೆ ಮೇಲೆ ಪರಿಣಾಮ ಬೀಳುವ...
ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಬಳಗೋಡ ಗ್ರಾಮದ ಶರಣಪ್ಪ ಪ್ಯಾಟಿ ಅವರು ನೇಮಕಗೊಂಡಿದ್ದಾರೆ.
ಪಕ್ಷ ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ...
ಮಂಡ್ಯ, : ಮಂಡ್ಯ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಸಾಲದ ಬಾಧೆ ತಾಳಲಾರದೆ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
ಮುಂಡಗೋಡ : ಅನಾರೋಗ್ಯ ಕಾರಣ ಎಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ತೆರಳಿದ್ದ ಬಾಲಕ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಎರಡನೇ ತರಗತಿ ಓದುತ್ತಿದ್ದ ಮುಂಡಗೋಡ ತಾಲೂಕಿನ ತಮ್ಯಾನಕೊಪ್ಪ ಗ್ರಾಮದ ಏಳೂವರೆ ವರ್ಷದ ಯುವರಾಜ್...
ಬೆಂಗಳೂರು, ಆಗಸ್ಟ್ 2: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ರಾಜ್ಯದಾದ್ಯಂತ ಭಾನುವಾರ ಯಶಸ್ವಿಯಾಗಿ ಮತ್ತು ಶಾಂತಿಯುತವಾಗಿ ನಡೆಯಿತು. ಪರೀಕ್ಷೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಒಎಂಆರ್...
ವಿಜಯಪುರ/ಹಾಸನ:ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಇಂದು ವಿಜಯಪುರ ಜಿಲ್ಲೆಯ ತಿಕೋಟಾ ಹಾಗೂ ಹಾಸನದಲ್ಲಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಗಂಭೀರ ಅಕ್ರಮ ಹಾಗೂ ಆಡಳಿತಾತ್ಮಕ ಲೋಪಗಳು ನಡೆದಿರುವುದನ್ನು ಖಂಡಿಸಿರುವ ಎನ್....
ಕಲಬುರಗಿ: ಜಿಲ್ಲೆಯ ಅಫಜಲಪುರ ವೃತ್ತ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇಂದು ಬೆಳಗಿನ ಜಾವ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿದರು. ಅಫಜಲಪುರ ವೃತ್ತದ ಸಿಪಿಐ ಅವರ ನೇತೃತ್ವದಲ್ಲಿ ವಿವಿಧ...
ಬೆಂಗಳೂರು, ಜುಲೈ-10: ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವೇಗ ನೀಡಲು *ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ ಕೃಷ್ಣ ಬೈರೇಗೌಡ ರವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಬೆಂಗಳೂರು ಕೇಂದ್ರ ನಗರ...
ಬಳ್ಳಾರಿ: ಇಂದು ಬಳ್ಳಾರಿ ತಾಲೂಕಿನ ಸಿರಿವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು, ಶಾಲೆಯ ಕಟ್ಟಡ, ತರಗತಿ ಕೊಠಡಿಗಳು ಹಾಗೂ...
ಧಾರವಾಡ: ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತೋಶ್ರೀ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಅವರ ಜೀವನ, ಮೌಲ್ಯಗಳು ಮತ್ತು ಆದರ್ಶಗಳನ್ನು ಒಳಗೊಂಡ "ಲೋಕ ವಂದಿತ...
ರಾಯಬಾಗ: ತಾಲೂಕಿನ ಹಂದಿಗುಂದ ಗ್ರಾಮದಲ್ಲಿರುವ ಶ್ರೀ ಸಿದ್ದೇಶ್ವರ ವಿದ್ಯಾವರ್ಧಕ ಸಂಘ, ಕನ್ನಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಆದರ್ಶ ಶಿಕ್ಷಕರು ಮುಖ್ಯೋಪಾಧ್ಯಾಯ ಶ್ರೀ ಗಂಗಪ್ಪ.ಕೃ. ಗಾಯಕವಾಡ ಗುರುಗಳು ನಿವೃತ್ತಿಯಾದ ಪ್ರಯುಕ್ತ ಪ್ರೌಢಶಾಲೆಯ ಎಲ್ಲ ವಿದ್ಯಾರ್ಥಿಗಳು ಸೇರಿಕೊಂಡು...
ಮುಂಡಗೋಡ ಡಿಪೋದಿಂದ ಹೊಸದಾಗಿ ಮುಂಡಗೋಡ ರಾಯಚೂರು ಬಸ್ಸಿಗೆ ಮುಂಡಗೋಡ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣ ಎಚ್ ಹಿರೇಹಳ್ಳಿಅವರು ಹಸಿರು ನಿಶಾನೆ ತೋರಿಸಿ ರಿಬ್ಬನ್ ಕಟ್ ಮಾಡುವ ಮುಖಾಂತರ ಹೊಸ ಬಸ್ಸಿಗೆ...
ಕೊಡಗು : ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ (ಐಜಿಪಿ) ವಿಕಾಸ್ ಕುಮಾರ್ ವಿಕಾಸ್, ಐಪಿಎಸ್ ಅವರು ಇಂದು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ವಿವಿಧ ಆಡಳಿತಾತ್ಮಕ ಹಾಗೂ...
ರಾಯಚೂರು: ಕೇವಲ 10 ರೂಪಾಯಿ ಪೆಟ್ರೋಲ್ ಹಣದ ಬಾಕಿ ವಿಚಾರವಾಗಿ ಆರಂಭವಾದ ಸಣ್ಣ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ರಾಯಚೂರು ತಾಲೂಕಿನ ಹಂಚಿನಾಳ...
ಗದಗ: ದಿನಾಂಕ 09.07.2026 ರಂದು ಮಧ್ಯಾಹ್ನ 02.45 ಗಂಟೆ ಸುಮಾರಿಗೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ತೆಗೂರು ಗ್ರಾಮ ಹತ್ತಿಯ ಮುಲ್ಲಾದಾಬಾ ಎದುರುಗಡೆ ಬೆಳಗಾವಿಯಿಂದ ಧಾರವಾಡ ಕಡೆ ಸಾಗಿದ ಎನ್ಹೆಚ್ 48 ರಸ್ತೆಯ...
ವಿಜಯಪುರ: ಸಮಾಜದ ಏಳಿಗೆಯಲ್ಲಿ ಪ್ರತಿಯೊಬ್ಬರ ಪಾತ್ರವೂ ಮಹತ್ವದ್ದು. ಸಮಾಜದ ಹಿರಿಯರ ಮಾರ್ಗದರ್ಶನ ಮತ್ತು ಯುವಕರ ಕ್ರಿಯಾಶೀಲತೆ ಒಂದಾದಾಗ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶರಣು...
ವಿಶೇಷ ವರದಿ,ಶಿಕಾರಿಪುರ: ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತಾಲೂಕಿನ ತರಲಘಟ್ಟದ ಬಾಲಕಿ ಸಂಗೀತಾ ಪ್ರಕರಣವು ಇದೀಗ ಭೀಕರ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಆಕೆಯನ್ನು ಕೊಲೆ ಮಾಡಿ ಅಥವಾ ಸಾಕ್ಷ್ಯ...
ವಿಶೇಷ ವರದಿ,ಶಿಕಾರಿಪುರ: ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತಾಲೂಕಿನ ತರಲಘಟ್ಟದ ಬಾಲಕಿ ಸಂಗೀತಾ ಪ್ರಕರಣವು ಇದೀಗ ಭೀಕರ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಆಕೆಯನ್ನು ಕೊಲೆ ಮಾಡಿ ಅಥವಾ ಸಾಕ್ಷ್ಯ...
ಬೆಂಗಳೂರು: ಎಥನಾಲ್ ಇಂಧನದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ವದಂತಿಗಳನ್ನು ನಂಬಬಾರದೆಂದು ಮಾಜಿ ಸಚಿವ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಡಾ. ಮುರುಗೇಶ್ ಆರ್. ನಿರಾಣಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ....
ಮುದ್ದೇಬಿಹಾಳ:ಸ್ವಾತಂತ್ರ್ಯ ಪೂರ್ವದಿಂದಲೂ ನನೆಗುದಿಗೆ ಬಿದ್ದಿರುವ ಆಲಮಟ್ಟಿ - ಯಾದಗಿರಿ ರೈಲ್ವೆ ಯೋಜನೆಯನ್ನು ಕೂಡಲೇ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ, ತಾಲೂಕಿನ ಔಷಧಿ ವ್ಯಾಪಾರಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸಂಕಲ್ಪ ತೊಟ್ಟು ಹೋರಾಟಕ್ಕೆ ಇಳಿದಿದ್ದಾರೆ.
ಈ ಐತಿಹಾಸಿಕ...
ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಕುರಿಹಾಳ ಗ್ರಾಮದಲ್ಲಿ ಮಾಜಿ ಸಚಿವ ಶ್ರೀ ಕೆ. ಶಿವನಗೌಡ ನಾಯಕ ಅವರ ಜನ್ಮದಿನವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ, ಸಮಗ್ರ ನೀರಾವರಿ ಯೋಜನೆಗಾಗಿ...
ಕೊಲ್ಹಾರ (ವಿಜಯಪುರ): ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 218ರ ಕೃಷ್ಣಾ ನದಿ ಸೇತುವೆಯ ಮೇಲೆ ಬೃಹತ್ ಗಾತ್ರದ ಮೊಸಳೆಯೊಂದು ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಹಾಗೂ ವಾಹನ...
ಹಗರಿಬೊಮ್ಮನಹಳ್ಳಿ, ಜುಲೈ 06: ಪಟ್ಟಣದ ಶ್ರೀ ಕೃಷ್ಣ ಚಿತ್ರಮಂದಿರದಲ್ಲಿ ಕೋಲಿ-ಬೆಸ್ತ ಸಮಾಜದ ಜಿಲ್ಲಾ ಘಟಕದ ವತಿಯಿಂದ ಅಂಬಿಗರ ಚೌಡಯ್ಯ ವೃತ್ತದ ನಾಮಫಲಕ ಅನಾವರಣ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ...
ಅಫಜಲಪುರ: ಭೀಮಾ ತೀರದ ಕ್ರೈಮ್ ಲೋಕದಲ್ಲಿ ಸಂಚಲನ ಮೂಡಿಸಿದ್ದ, ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅಫಜಲಪುರ ಠಾಣೆಯ ಪಿಎಸ್ಐ ಸೋಮಲಿಂಗ ಒಡೆಯರ್ ಅವರನ್ನು ಅಮಾನತು ಮಾಡಲಾಗಿದೆ. ಈ ನಿರ್ಧಾರವು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ...
ನಿಡಗುಂದಿ :ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಹಾಗೂ ಪರಿಸರ ಸಮತೋಲನವನ್ನು ಕಾಪಾಡುವ ಉದ್ದೇಶದಿಂದ, ತಾಲೂಕಿನ ಇಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜನಾಳ ಗ್ರಾಮದಲ್ಲಿ ಗುತ್ತಿಗೆದಾರ ಉಮೇಶ್ ಮೆಟಗಾರ ಅವರು ವಿನೂತನ ಪರಿಸರ...
ಸಿಂದಗಿ: ನಾಳೆ ದಿನಾಂಕ 28/06/2026 ರಂದು ಬೆಳಿಗ್ಗೆ 11:00 ಗಂಟೆಗೆ ಸಿಂದಗಿಯಲ್ಲಿ ತಳವಾರ ಸಮಾಜದ ಬಹುನಿರೀಕ್ಷಿತ 'ತಳವಾರ ಸಮಾಜ ಭವನ'ದ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಿದೆ.ಈ ಸಮಾರಂಭದಲ್ಲಿ ಸಿಂದಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ...
ಬೆಂಗಳೂರು: ರಾಜ್ಯದಲ್ಲಿ ಕಾಮಗಾರಿಗಳ ಬಿಲ್ ಪಾವತಿಯಾಗದೆ ಕಂಗಾಲಾಗಿರುವ ಗುತ್ತಿಗೆದಾರರಿಗೆ, ಈಗ ಮಧ್ಯವರ್ತಿಗಳ ಕಾಟವೂ ಹೆಚ್ಚಾಗಿದ್ದು, ಇದೀಗ ಕೆಬಿಜೆಎನ್ಎಲ್ (KBJNL) ನಿವೃತ್ತ ಅಧಿಕಾರಿಯೊಬ್ಬರ ಪುತ್ರ, ಬಿಲ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ಪಡೆದು...
ವಿಜಯಪುರ: "ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಸಮರ್ಥರಿದ್ದಾರೆ . ಪಕ್ಷದೊಳಗಿನ ತದ್ವಿರುದ್ಧ ಪರಿಸ್ಥಿತಿ ಮತ್ತು ಕೆಲವರ ವೈಯಕ್ತಿಕ ಮಹತ್ವಾಕಾಂಕ್ಷೆಗಳೇ ಸವಾಲಾಗಿ ಪರಿಣಮಿಸಿವೆ" ಎಂದು ವಿಜಯಪುರ ಜಿಲ್ಲೆಯ ಬಿಜೆಪಿ ಮುಖಂಡರಾದ ರವಿ ಖಾನಾಪುರ...
ಯಾದಗಿರಿ:ಸಿಂದಗಿ ವೃತ್ತ ನಿರೀಕ್ಷಕರಾಗಿ (CPI) ದಕ್ಷ ಹಾಗೂ ಜನಪರ ಆಡಳಿತ ನಡೆಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ನಾನಾಗೌಡ ಪೊಲೀಸ್ ಪಾಟೀಲ್ ಅವರು ಇದೀಗ ಯಾದಗಿರಿ ವೃತ್ತದ ನೂತನ ಸಿಪಿಐ ಆಗಿ ನೇಮಕಗೊಂಡಿದ್ದು, ಶೀಘ್ರದಲ್ಲೇ...
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಪ್ರೀತಿ ವಿನಾಯಕ ಕಾಮಕರ್ ಹಾಗೂ ಉಪ ಮೇಯರ್ ಶ್ರೀ ಹನುಮಂತ ಕೊಂಗಾಲಿ ಅವರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ...
ಗದಗ: "ಕಲೆ ಎಂಬುದು ಕೇವಲ ಮನರಂಜನೆಗಾಗಿ ಇರುವ ಸಾಧನವಲ್ಲ, ಅದು ನಮ್ಮ ಸಂಸ್ಕೃತಿಯ ಪ್ರತಿಬಿಂಬ. ನಮ್ಮ ಸಂಪ್ರದಾಯ, ಭಾಷೆ ಮತ್ತು ಬದುಕಿನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಶಕ್ತಿ ಕಲೆಗಿದೆ," ಎಂದು ಪ್ರಜಾಪತೆ...
ಬೆಂಗಳೂರು:‘ಆರೋಗ್ಯ, ಜ್ಞಾನ ಮತ್ತು ವಿಶ್ವಶಾಂತಿಗಾಗಿ ಯೋಗ’ ಎಂಬ ಧ್ಯೇಯವಾಕ್ಯದೊಂದಿಗೆ ಜೂನ್ 21 ರಂದು 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜ್ಯಾದ್ಯಂತ ಅತ್ಯಂತ ವಿನೂತನವಾಗಿ ಆಚರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...
ಮಾಗಡಿ: ತಾಲ್ಲೂಕಿನ ಕಸಬಾ ಹೋಬಳಿಯ ನಾಗಶೆಟ್ಟಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಜಾಗದ ವಿವಾದದ ನಡುವೆಯೂ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಜರುಗಿತು.
ಗ್ರಾಮದ ಬಸವೇಶ್ವರ ಸ್ವಾಮಿ ದೇವಸ್ಥಾನದ ಉದ್ಯಾನವನದ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಬೇಕೆಂದು...
ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕಾಮನಕೇರಿ ಗ್ರಾಮದಲ್ಲಿ ಇದೇ ಮಾರ್ಚ್ 24ರ ಮಂಗಳವಾರ ರಾತ್ರಿ ಕಲಾಭಿಮಾನಿಗಳಿಗೆ ರಸದೌತಣ ಕಾದಿದೆ. ಗ್ರಾಮದ ಶ್ರೀ ದಾವಲಮಲಿಕ್ ಜಾತ್ರಾ ಮಹೋತ್ಸವದ ಪ್ರಯುಕ್ತ 'ಕಾಮನಕೇರಿ ಗೆಳೆಯರ ಬಳಗ' ವತಿಯಿಂದ...
ಬೆಂಗಳೂರು, ಮಾ. 14: ರಾಜ್ಯದಲ್ಲಿ ಮಾದಿಗ ಸಮುದಾಯದ ಗುತ್ತಿಗೆದಾರರು ಸಲ್ಲಿಸಿರುವ ಟೆಂಡರ್ಗಳನ್ನು ಉದ್ದೇಶಪೂರ್ವಕವಾಗಿ ತೆರೆಯದೆ ತಡೆಹಿಡಿಯಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಗುತ್ತಿಗೆದಾರರ ಸಂಘವು ಗಂಭೀರ ಆರೋಪ ಮಾಡಿದೆ. ಈ ತಾರತಮ್ಯದಿಂದಾಗಿ ಸಾರ್ವಜನಿಕ ಕಾಮಗಾರಿಗಳು...
ಆಲಮೇಲ:ಮಾ.8:ತಾಲೂಕಿನ ಶ್ರೀ ಜಗದ್ಗುರು ರೇಣುಕಾಚಾರ್ಯರ ಪುರ್ವಬಾವಿ ಸಭೆಯಲ್ಲಿ ಆಲಮೇಲ ನಗರದ ಜಂಗಮ ಸಮಾಜದ ಯುವ ಘಟಕದ ಪಧಾದಿಕಾರಿಗಳ ಆಯ್ಕೆ ಮಾಡಲಾಯಿತು.
ಯುವ ಘಟಕದ ಗೌರವ ಅಧ್ಯಕ್ಷರಾಗಿ ಶ್ರೀಶೈಲ ಶ್ರೀಶೈಲ ಮಠಪತಿ ಅಧ್ಯಕ್ಷರಾಗಿ ಬಂಡು ಸ್ಥಾವರಮಠ...
ಉಡುಪಿ: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಪ್ರಸ್ತುತ ಯುದ್ಧದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ.ಇದಕ್ಕೆ ಪೂರಕವಾಗಿ, ಯುದ್ಧ...
ಬೆಳಗಾವಿ: ಕ್ರೀಡಾ ಕ್ಷೇತ್ರದಲ್ಲಿನ ಗಣನೀಯ ಸಾಧನೆಗಾಗಿ ಉತ್ನಾಳದ ಖ್ಯಾತ ಕ್ರೀಡಾ ತರಬೇತುದಾರರಾದ ಶ್ರೀ ಬಸವರಾಜ ನಂ. ಬಾಗೇವಾಡಿ ಅವರು ಈ ವರ್ಷದ ಪ್ರತಿಷ್ಠಿತ ರಾಜ್ಯ ಮಟ್ಟದ 'ಕನ್ನಡ ರಾಜ್ಯೋತ್ಸವ ಸೇವಾ ಭೂಷಣ' ಪ್ರಶಸ್ತಿಗೆ...
ವರದಿ : ಅಮರೇಶಣ್ಣ ಕಾಮನಕೇರಿಕೊಡೇಕಲ್ಲ:ಕಣ್ಣಿದ್ದು ಕುರುಡರು ಅಣ್ಣನ ಕುಲಚಲಕೆˌಬಣ್ಣ ಬಣ್ಣದ ಮಾತುಗಳುಹೆಣ್ಣು ಹೊನ್ನು ಮಣ್ಣು ಮೂರಕ್ಕೆ ಮುಗಿಬಿದ್ದುಕನ್ನಗಾರರು ಆದರೆಲ್ಲ
ಕಾಲ ಜ್ಞಾನ ಅರ್ಥಆಧ್ಯಾತ್ಮಿಕ ಮತ್ತು ಕಾಲಜ್ಞಾನದ ತವರೂರು ಕೊಡೇಕಲ್ಲನಲ್ಲಿ 2026ರ ಶಿವರಾತ್ರಿಯ ಪ್ರಯುಕ್ತ ಕಾಲಜ್ಞಾನ...
ಬೆಂಗಳೂರು: "ಸರ್ಕಾರಿ ಕೆಲಸ ದೇವರ ಕೆಲಸ" ಎಂಬ ನಾಮಫಲಕದ ಅಡಿಯಲ್ಲಿ ಸಾರ್ವಜನಿಕರ ಸೇವೆಯಲ್ಲಿ ತೊಡಗಬೇಕಾದ ಕಚೇರಿಯೊಂದು ಈಗ ಬರ್ತ್ಡೇ ಪಾರ್ಟಿ ಹಾಲ್ ಆಗಿ ಬದಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಯಮಗಳನ್ನು ಗಾಳಿಗೆ...
ಬಾಕಿ ಹಣ ಬಿಡುಗಡೆಗೂ ಕಮಿಷನ್ ಕೊಡಬೇಕಿದೆ– ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಆರ್.ಮಂಜುನಾಥ್
ಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ...
ತಾಳಿಕೋಟಿ 11 :: ತಾಳಿಕೋಟಿ ಪಟ್ಟಣದಲ್ಲಿ ರವಿವಾರ ದಿನಾಂಕ 15-02-2026 ರಂದುಶ್ರೀ ನಿಜ ಶರಣ ಅಂಬಿಗೇರ ಚೌಡಯ್ಯ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ನೇತೃತ್ವದಲ್ಲಿ ನಿಜ ಶರಣ ಅಂಬಿಗೇರ ಚೌಡಯ್ಯ ನವರ ಮೂರ್ತಿ...
ಕಲಬುರಗಿ ಜ 12 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಘಟಕವು ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ವರದಿ :; ಧನರಾಜಗೌಡ ಪಾಟೀಲ್
ಯಾದಗಿರಿ ಜ 9 :: ಯಾದಗಿರಿ ಜಿಲ್ಲಾ ಕೋಲಿ ಕಬ್ಬಲಿಗ ಸಮಾಜದ ವತಿಯಿಂದ ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪನ ಭೂಮಿ...
ಬೆಂಗಳೂರು ಜ 7 : ಬಾಕಿ ಬಿಲ್ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮಟ್ಟದಲ್ಲಿನ ಅಧಿಕಾರಿಗಳಿಗೆ ವಾರದಲ್ಲಿ ಎರಡು ಬಾರಿಯಾದರೂ ಬೇಟಿಯಾಗುತ್ತಲೇ ಇದ್ದು ಸರ್ಕಾರದಿಂದ...