ಚಿತ್ತಾಪುರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ಕುರಿತು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ ರುದ್ರಯ್ಯ, ಸಚಿವ ಪ್ರಿಯಾಂಕ್...
ಬೆಂಗಳೂರು :ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ.
ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು...
ಯಾದಗಿರಿ, ಆ.5: ಗುರುಮಠಕಲ್ ಮತಕ್ಷೇತ್ರದ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ...
ಶ್ರಮಜೀವಿಯಿಂದ ಸಚಿವ ಸಂಪುಟದವರೆಗೆ: ಕರಾವಳಿಯ ನಾಯಕ ಮಂಕಾಳು ವೈದ್ಯರ ಸ್ಪೂರ್ತಿದಾಯಕ ರಾಜಕೀಯ ಪಯಣ
ಬೆಂಗಳೂರು: ಬೆಂಗಳೂರಿನ ಹೋಟೆಲೊಂದರಲ್ಲಿ ಕಾರ್ಮಿಕನಾಗಿ ದುಡಿದು ಬದುಕು ಕಟ್ಟಿಕೊಂಡಿದ್ದ ಸಾಮಾನ್ಯ ಮೀನುಗಾರ ಕುಟುಂಬದ ಯುವಕನೊಬ್ಬ, ಇಂದು ರಾಜ್ಯ ರಾಜಕಾರಣದ ಉತ್ತುಂಗಕ್ಕೇರಿ...
ಬೆಂಗಳೂರು, ಜುಲೈ 30, 2026:ರಾಜ್ಯ ಕಾಂಗ್ರೆಸ್ ಸರ್ಕಾರವು ದೆಹಲಿ ರಾಜಕಾರಣವನ್ನು ಬದಿಗಿಟ್ಟು, ಕೂಡಲೇ ಕಾನೂನು ಹೋರಾಟವನ್ನು ತೀವ್ರಗೊಳಿಸಬೇಕು ಹಾಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ...
ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ
ಬೆಂಗಳೂರು, ಆ. 03:
"ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು.
ಸದಾಶಿವನಗರ...
ಬೆಂಗಳೂರು:ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ವಿಧಾನಸೌಧದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ...
ಮಂಡ್ಯ: ಈ ಸರಕಾರಕ್ಕೆ ಕಿಂಚಿತ್ತಾದರೂ ರೈತರ ಕಾಳಜಿ ಇದೆಯೇ ಎಂದು ಮಾಜಿ ಸಂಸದರಾದ ಸುಮಲತಾ ಅಂಬರೀಷ್ ಅವರು ಪ್ರಶ್ನಿಸಿದ್ದಾರೆ.ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಂದು ಶ್ರೀರಂಗಪಟ್ಟಣದ...
ಮೈಸೂರು: ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಸುಧಾರಣಾ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಮಾಜಿ ಎಂಎಲ್ಸಿ ಹಾಗೂ ತಮಿಳುನಾಡು ಮತ್ತು ಕರ್ನಾಟಕದ ಬಿಜೆಪಿ ರಾಷ್ಟ್ರೀಯ ಸಹ-ಪ್ರಭಾರಿ ಡಾ. ಪೆÇಂಗುಲೇಟಿ ಸುಧಾಕರ ರೆಡ್ಡಿ...
ಕೂಡ್ಲಿಗಿ : ಪಟ್ಟಣಕ್ಕೆ , ಜು 30 ರಂದು. ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ವೀಕ್ಷಕರಾದ , ಹರ್ಕರ್ ವೇಣುಗೋಪಾಲ್ ರವರು ಭೇಟಿ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ ,...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಅಂತಿಮ ಗೂಂಡಿದ್ದು, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ...
ಸಚಿವ ಸಂಪುಟ ಸಭೆಯಲ್ಲಿ ನಮ್ಮ ಮುಂದಿರುವ ಸವಾಲುಗಳ ಬಗ್ಗೆ ಚರ್ಚೆ
ಎಲ್ಲ ಪಕ್ಷದ ಜನಪ್ರತಿನಿಧಿಗಳನ್ನು ಕರೆದುಕೊಂಡು ಹೋಗಿ ಪರಿಶೀಲಿಸಲು ಸೂಚನೆ
ಹೊಸ ಮುಖಗಳಿಗೆ ಅವಕಾಶ
ಮಹಿಳೆಯರಿಗೂ ಅವಕಾಶ ನೀಡುತ್ತೇವೆ, ಮಹಿಳೆಯರಿಲ್ಲದೇ ನಮ್ಮ ಪಕ್ಷವಿಲ್ಲ
ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನವಿಲ್ಲ,...
ಇಂಡಿಯಾ ನ್ಯಾನೋ 2026ಕ್ಕೆ ಸಿಎಂ ಚಾಲನೆ
ವೈಜ್ಞಾನಿಕ ನಾಯಕತ್ವಕ್ಕಾಗಿ ರಾಷ್ಟ್ರಗಳ ನಡುವೆ ಸ್ಪರ್ಧೆ
ನ್ಯಾನೋ ತಂತ್ರಜ್ಞಾನದಿಂದ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ
ಬೆಂಗಳೂರು, ಆ.4:
“ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್ಗಳು, ಜೈವಿಕ ತಂತ್ರಜ್ಞಾನ ಮತ್ತು ಕ್ವಾಂಟಮ್ ತಂತ್ರಜ್ಞಾನ...
•ಕೆಳಹಂತದ ಅಧಿಕಾರಿಗಳ ಕಾರ್ಯವನ್ನು ಕಟ್ಟುನಿಟ್ಟಾದ ಮೇಲ್ವಿಚಾರಣೆ ಮಾಡಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ
•ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಸೂಚನೆ*
•ಮರು ಅತಿಕ್ರಮಣ ಮಾಡುವವರಿಗೆ ದಂಡ*
ಬೆಂಗಳೂರು, ಆಗಸ್ಟ್-04: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಬದಿ ಹಾಗೂ...
ಬೆಂಗಳೂರು: ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕ ಶಿವರಾಜ್ ಎಸ್. ತಂಗಡಗಿ ಅವರಿಗೆ ಸಂಪುಟ ಸೇರುವ ಅವಕಾಶ ಲಭಿಸಿದ್ದು, ಇಂದು ಅವರು ಸಚಿವರಾಗಿ ಅಧಿಕೃತವಾಗಿ ಪ್ರಮಾಣ ವಚನ...
ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಬ್ರಿಟೀಷರಿಗಿಂತ ಹೆಚ್ಚು ಕ್ರೂರತೆ ಮೆರೆದ ಅಮಿತ್ ಶಾ ವಜಾಗೊಳಿಸಿ: – ಡಾ. ಆನಂದ ಕುಮಾರ್
ಶಿಕ್ಷಣ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಉತ್ತರದಾಯಿತ್ವ ನಿಗದಿ ಮಾಡಿ – ಡಾ. ಆನಂದ...
ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಳ್ಳಲಿರುವ ನೂತನ ಸಚಿವರು ಹಾಗೂ ವಿಧಾನಸಭೆ ಅಧ್ಯಕ್ಷ (ಸ್ಪೀಕರ್) ಹುದ್ದೆಗೆ ನಾಮನಿರ್ದೇಶನಗೊಂಡಿರುವ ಅಭ್ಯರ್ಥಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಭೇಟಿ...
ಕಾವೇರಿ ಜಲ ವಿವಾದದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಕಾವೇರಿ, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ರಾಜ್ಯದ ಕುಡಿಯುವ ನೀರಿನ ಅಗತ್ಯ ಮತ್ತು ರೈತರ ಹಿತವನ್ನು ಸಮಗ್ರವಾಗಿ...
ಬೆಂಗಳೂರು:ಡಿಜಿಟಲ್ ಕರ್ನಾಟಕವನ್ನು ಇನ್ನಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಆಧಾರ್ ದೃಢೀಕರಣ ಸೇವೆಗಳಿಗೆ ಆಧಾರವಾಗಿರುವ ಹಾರ್ಡ್ವೇರ್ ಸೆಕ್ಯುರಿಟಿ ಮಾಡ್ಯೂಲ್ (HSM) ಅನ್ನು ಉನ್ನತೀಕರಿಸುತ್ತಿದೆ.ಪ್ರತಿದಿನ ಸರಾಸರಿ 10 ರಿಂದ 12 ಲಕ್ಷ...
ಬೆಂಗಳೂರು:ತಮಿಳುನಾಡು ಮುಖ್ಯಮಂತ್ರಿ ತಿರುವ್ ಸಿ. ಜೋಸೆಫ್ ವಿಜಯ್ ಅವರಿಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪತ್ರ ಬರೆಯ2026ರ ಕಾವೇರಿ ಮತ್ತು ಮೇಕೆದಾಟು ವಿವಾದಗಳಿಗೆ ಸಂಬಂಧಿಸಿದಂತೆ ಮಹತ್ವದ ಮನವಿ...
ಮಂಡ್ಯ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದ ಜನರ ಹಿತಕ್ಕಿಂತ ದೆಹಲಿಯಲ್ಲಿ ರಾಹುಲ್ ಗಾಂಧಿ ಮನೆ ಕಾದು ಸಚಿವ ಸಂಪುಟ ವಿಸ್ತರಣೆ ಮಾಡುವುದೇ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆರೋಪಿಸಿದ್ದಾರೆ.ಕಾವೇರಿ...
ಬೆಂಗಳೂರು, ಜುಲೈ 31 : 'ಫ್ರೀಡಮ್ ಫ್ರಂ ವೇಸ್ಟ್ ಅಭಿಯಾನಕ್ಕೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕೈಜೋಡಿಸಿದೆ.
ಜಲಮಂಡಳಿ ವತಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಬಳಿಕ ರಸ್ತೆ ಹಾಗೂ ಸಾರ್ವಜನಿಕ...
ರಾಯಚೂರು : ಜಿಲ್ಲಾ ಕಾಂಗ್ರೆಸ್ ಯುವ ಮುಖಂಡ ಚೇತನ ಕಡಗೋಲ ಅವರ ಕಾರು ಅಪಘಾತವಾಗಿದ್ದು, ಅವರ ಕೈ-ಕಾಲು, ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ತೆಲಂಗಾಣದ ಹಿಂದುಪುರ ಬಳಿ(ಟೈರ್ ರೋಡ್...
ಕಟ್ಟಿರುವ ಹಣ ಬಡ್ಡಿ ಸಮೇತ ಹಿಂತಿರುಗಿಸಿ, ನಿವೇಶನ ಹಿಂಪಡೆಯಲಾಗುವುದು
ಎನ್ ಜಿಒ, ಸಂಘ ಸಂಸ್ಥೆಗಳು ನಾಲ್ಕೈದು ರಸ್ತೆ ಜವಾಬ್ದಾರಿ ಪಡೆದು ಸ್ವಚ್ಛತೆ ಕಾಪಾಡಬಹುದು
ಎಲ್ಲೆಂದರಲ್ಲಿ ಕಸ ಸುರಿಯುವ ವಾಹನ ಮುಲಾಜಿಲ್ಲದೆ ಮುಟ್ಟುಗೋಲು ಹಾಕಿಕೊಳ್ಳಿ; ಪೊಲೀಸರಿಗೆ ಸೂಚನೆ
ಕಾವೇರಿಯ...
ರಾಜ್ಯದಲ್ಲಿ ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ...
ಜಿಬಿಎ ವ್ಯಾಪ್ತಿಯಲ್ಲಿ ಮನೆ-ಮನೆಗೆ ಇ-ಖಾತೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಿ
ಬೆಂಗಳೂರು, ಜುಲೈ-14:
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಹತ್ವದ ಸಭೆ...
ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ (SCSP), ಕ್ರೀಡಾಪಟುಗಳಿಗೆ ಕ್ರೀಡಾ ಸಾಧನಗಳನ್ನು ಒದಗಿಸುವ ಮೂಲಕ ಕ್ರೀಡಾ ವಲಯದಲ್ಲಿ ಉತ್ತೇಜನ ನೀಡುವ ಮಹತ್ವದ ಕಾರ್ಯಕ್ರಮ...
ಬೆಂಗಳೂರು ಜು.12: ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆಯ ಹೊಣೆಗಾರಿಕೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ)...
ವಿಜಯಪುರ: ಪೊಲೀಸ್ ಸಮವಸ್ತ್ರ ಧರಿಸಿ, ತಾನೊಬ್ಬ ಪ್ರಭಾವಿ ಡಿಎಸ್ಪಿ ಎಂದು ನಂಬಿಸಿ ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿಯ ಆಮಿಷ ಒಡ್ಡುತ್ತಿದ್ದ ಖತರ್ನಾಕ್ ವಂಚಕ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಉದ್ಯೋಗ ಕೊಡಿಸುವುದಾಗಿ ಕೋಟ್ಯಂತರ...
ಮಂಡ್ಯ:ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಆರ್. ರಘು ಕೌಟಿಲ್ಯ ಅವರನ್ನು ಮಂಡ್ಯ ಜಿಲ್ಲಾ ಬೆಸ್ತರ ಸಂಘದ ವತಿಯಿಂದ ನಗರದ ಪ್ರವಾಸ ಮಂದಿರದಲ್ಲಿ ಆತ್ಮೀಯವಾಗಿ ಸನ್ಮಾನಿಸಿ, ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಘದ ಪದಾಧಿಕಾರಿಗಳು...
ನವದೆಹಲಿ:ರಾಜ್ಯದ ರೈತರಿಂದ ಖರೀದಿ ಮಾಡಿರುವ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಬಾಕಿ ಇರುವ ಸಾವಿರಾರು ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡುವಂತೆ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್....
ಕಲಬುರಗಿ ನಗರದ ಹಜರತ್ ಖ್ವಾಜಾ ಬಂದಾನವಾಜ್ (ರ.ಅ) ದರ್ಗಾ ಆವರಣದಲ್ಲಿ ಸ್ಥಾಪಿಸಲಾದ ಸಯ್ಯದ್ ಮೊಹಮ್ಮದ್ ಗೇಸು ದರಾಜ್ ಸಂಶೋಧನಾ ಅಕಾಡೆಮಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು.
ಈ ಅಕಾಡೆಮಿಯ ಪರಿಕಲ್ಪನೆಯನ್ನು ದಿವಂಗತ...
ಬಿಜೆಪಿ ಕೆಲಸ ಮಾಡದೆ, ಸುಳ್ಳನ್ನೇ ಸತ್ಯ ಎಂದು ಬಿಂಬಿಸುತ್ತದೆ – ಖಂಡ್ರೆ
ಪಂಚ ಗ್ಯಾರಂಟಿಗಳು 1 ಕೋಟಿ ಜನರ ಬಡತನ ನಿವಾರಿಸಿದೆ: ಈಶ್ವರ ಖಂಡ್ರೆ
ಬೀದರ್, ಜು.6: ಬಿಜೆಪಿ ನೇತೃತ್ವದ ಎನ್.ಡಿ.ಎ. ಅಧಿಕಾರಕ್ಕೆ ಬಂದು 12...
ವರದಿ :ಅಮರೇಶಣ್ಣ ಕಾಮನಕೇರಿ
ಬೆಂಗಳೂರು:ಬೀಳಗಿ ತಾಲ್ಲೂಕಿನ ರೈತರ ದಶಕಗಳ ಬೇಡಿಕೆಯಾಗಿದ್ದ ‘ಬೀಳಗಿ ಏತನೀರಾವರಿ ಯೋಜನೆ’ಗೆ ಅಂತಿಮವಾಗಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಈ ಪ್ರಮುಖ ಯೋಜನೆಯನ್ನು ಸಾಕಾರಗೊಳಿಸಲು ಸಹಕರಿಸಿದ ರಾಜ್ಯ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ, ಬೆಂಗಳೂರಿನ...
ಪಾಟ್ನಾ: ಐಐಪಿ (IIP) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಹರ್ಸಾದ ಗೌರವಾನ್ವಿತ ಶಾಸಕ ಶ್ರೀ ಐ.ಪಿ. ಗುಪ್ತಾ ಅವರು ಇಂದು ಬಿಹಾರದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಅವರನ್ನು ಭೇಟಿಯಾಗಿ, ಪಾನ...
ಬೆಂಗಳೂರ :: ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೊಂಡ 24 ಖೈದಿಗಳು ಸಮಾಜದ ಮುಖ್ಯವಾಹಿನಿಗೆ ಮರಳಿ ಜವಾಬ್ದಾರಿಯುತ ನಾಗರಿಕರಾಗಿ ಹೊಸ ಬದುಕು ಕಟ್ಟಿಕೊಳ್ಳಬೇಕು ಎಂದು ರಾಜ್ಯದ ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ...
ಅಂಕಣ : ರವಿ ಖಾನಾಪುರ ವಕೀಲರು ಬಿಜೆಪಿ ಮುಖಂಡರು ರಾಜ್ಯ ರಾಜಕೀಯ ವಿಶ್ಲೇಷಕರು
ಬೆಂಗಳೂರ :: ಯಾವುದೇ ರಾಜಕೀಯ ಪಕ್ಷದಲ್ಲಿ ಒಬ್ಬ ವ್ಯಕ್ತಿಯನ್ನು ಕೆಳಗಿಳಿಸುವ ಪ್ರಯತ್ನಗಳು ಆರಂಭವಾದಾಗ, ಅದು ಕೇವಲ ವ್ಯಕ್ತಿಯ ವಿರುದ್ಧದ ಹೋರಾಟವಾಗಿರುವುದಿಲ್ಲ;...
ಬೆಂಗಳೂರು: ಬೆಳಗಾವಿ ಜಿಲ್ಲೆಯ ಕುರುಬ ಸಮಾಜದ ಪ್ರಭಾವಿ ಮುಖಂಡರಾದ ಶ್ರೀ ಸದಾಶಿವ ದೇಸಿಂಗೆಯವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ವಿದಾಯ ಹೇಳಿ, ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ...
ವಿಜಯಪುರ: "ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಸಮರ್ಥರಿದ್ದಾರೆ . ಪಕ್ಷದೊಳಗಿನ ತದ್ವಿರುದ್ಧ ಪರಿಸ್ಥಿತಿ ಮತ್ತು ಕೆಲವರ ವೈಯಕ್ತಿಕ ಮಹತ್ವಾಕಾಂಕ್ಷೆಗಳೇ ಸವಾಲಾಗಿ ಪರಿಣಮಿಸಿವೆ" ಎಂದು ವಿಜಯಪುರ ಜಿಲ್ಲೆಯ ಬಿಜೆಪಿ ಮುಖಂಡರಾದ ರವಿ ಖಾನಾಪುರ...
ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಕೇಂದ್ರ ಸರ್ಕಾರದ ನಡುವೆ ರಾಜಕೀಯ ಸಂಘರ್ಷ ತೀವ್ರಗೊಂಡಿದೆ.
ಮಂಗಳವಾರ ಸಂಜೆ ಭಾರತ ಚುನಾವಣಾ ಆಯೋಗ ಕಚೇರಿ...
ಬೆಂಗಳೂರು: ರಾಜಕೀಯ ಎಂದರೆ ಸುಮ್ಮನೆ ಸಿಗುವ ಅಧಿಕಾರವಲ್ಲ, ಅದೊಂದು ಕಠಿಣ ತಪಸ್ಸು ಎಂಬುದಕ್ಕೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನವೇ ಸಾಕ್ಷಿ. 'ಕನಕಪುರ ಬಂಡೆ' ಎಂದೇ ಕರೆಯಲ್ಪಡುವ ಇವರು, ಕರ್ನಾಟಕದ ರಾಜಕಾರಣದಲ್ಲಿ ಅಪ್ರತಿಮ...
ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಭಾರಿ ಸಾಲದ ಸುಳಿಗೆ ಸಿಲುಕಿಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ...
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೊಸ ಮುಖ್ಯಮಂತ್ರಿ ಆಯ್ಕೆ ಹಾಗೂ ನಾಲ್ವರು ಉಪಮುಖ್ಯಮಂತ್ರಿಗಳ ನೇಮಕಕ್ಕೆ ಹೈಕಮಾಂಡ್ ಸಿದ್ಧತೆ ನಡೆಸಿದೆ. ಡಿ.ಕೆ. ಶಿವಕುಮಾರ್...
ಚಿತ್ರದುರ್ಗ ಮೇ 9, :: ಕರ್ನಾಟಕ ರಾಜಕಾರಣದ ಧ್ರುವತಾರೆ, ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸಂಭ್ರಮದ ಅಂಗವಾಗಿ ಚಿತ್ರದುರ್ಗದ ಮಣ್ಣಿನಲ್ಲಿ ನಡೆದ ‘ಬಿಎಸ್ವೈ ಅಭಿಮಾನೋತ್ಸವ’ ಕೇವಲ...
ವಿಜಯಪುರ ಮೇ 6: "ಮೇ 4ರಂದು ಪ್ರಕಟಗೊಂಡ ವಿಧಾನಸಭಾ ಚುನಾವಣಾ ಫಲಿತಾಂಶಗಳು ಭಾರತದ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿವೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರ ರಾಜಕಾರಣ ಹಾಗೂ ಬಿಜೆಪಿಯ ಸೈದ್ಧಾಂತಿಕ...
ಬೆಂಗಳೂರು: ದೇಶಾದ್ಯಂತ ವ್ಯಾಪಿಸಿರುವ ಹಾಗೂ ಕರ್ನಾಟಕದಲ್ಲಿ ಸುದೀರ್ಘ ಕಾಲದಿಂದ ಎಸ್ಟಿ (ST) ಮೀಸಲಾತಿಗಾಗಿ ಹೋರಾಡುತ್ತಿರುವ ಕೋಲಿ ನಿಷಾದ ಸಮಾಜದ ಯುವ ನಾಯಕರಿಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಆದ್ಯತೆ ನೀಡಬೇಕು ಎಂದು ಅಖಿಲ...
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ನಾಟಕಗಳು ಶುರುವಾಗುತ್ತವೆ. "ದೇಶವೇ ಮೊದಲು", "ಪಕ್ಷವೇ ಉಸಿರು" ಎಂಬ ಭಾವನಾತ್ಮಕ ಘೋಷಣೆಗಳ ಹಿಂದೆ ಅಡಗಿರುವ ಅಸಲಿ ಸತ್ಯಗಳು ಈಗ ಜನಸಾಮಾನ್ಯರ ಚರ್ಚೆಗೆ ಗ್ರಾಸವಾಗಿವೆ.
ಶ್ರೀಮಂತ ನಾಯಕರು,...
ಬೆಂಗಳೂರು ಮಾರ್ಚ್ 9: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್...
ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ ಐತಿಹಾಸಿಕ, ಕ್ರಾಂತಿಕಾರಿ ಮತ್ತು ಸಂಪೂರ್ಣ ಜನಸ್ನೇಹಿಯಾಗಿದೆ.
ಸುಮಾರು ₹53.50 ಲಕ್ಷ ಕೋಟಿ ಮೊತ್ತದ ಈ ಬಜೆಟ್ ದೇಶದಲ್ಲಿ ಅಭಿವೃದ್ಧಿ...
ಬೆಂಗಳೂರು.13 ಮಾರ್ಚ : ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ. ಮಹದೇವಪ್ಪ ರವರ ನಿವಾಸದಲ್ಲಿ ಒಳಮೀಸಲಾತಿ ಜಾರಿಯ ಕುರಿತಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರದಾ ಕೆಹೆಚ್. ಮುನಿಯಪ್ಪ...
ಬೆಂಗಳೂರು ಮಾರ್ಚ 07 : ಇದೊಂದು ಸಾಲದ ಬಜೆಟ್, ಸಾಲ ಮಾಡಿಯಾದರೂ ತುಪ್ಪ ತಿನ್ನುವ ಬಜೆಟ್, ಇದು ಅಲ್ಪ ಸಂಖ್ಯಾತರ ಓಲೈಕೆಯ ಬಜೆಟ್ ಆಗಿದೆ, ಅಲ್ಪ ಸಂಖ್ಯಾತರಿಗೆ ಬೆಣ್ಣೆ, ಬಹುಸಂಖ್ಯಾತರಿಗೆ ಸುಣ್ಣ, ರಾಜ್ಯದ...
ರಾಹುಲ್ ಗಾಂಧಿ ಯಾರು ಗೊತ್ತಿಲ್ಲ ಎಂದು ಹೇಳಿದ ಸದ್ಗುರು ಜೋತೆ ವೇದಿಕೆ ಹಂಚಿಕೊಳ್ಳುವುದು ಸರಿ ನಾ : ಸಚಿವ ರಾಜಣ್ಣ ಪ್ರಶ್ನೆ
ಬೆಂಗಳೂರು ಮಾ 01 : ಶಿವರಾತ್ರಿ ದಿನದಂದು ಸದ್ಗುರು ಆಯೋಜನೆ ಮಾಡಿದ...
ಕೆಲ ದಿನಗಳಲ್ಲೇ ರಾಜ್ಯದಲ್ಲಿ ಅಧಿವೇಶನ ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಸಭೆ ನಡೆಸಿ, ತಮ್ಮ ಹೋರಾಟದ ಕುರಿತಂತೆ ಚರ್ಚೆ ನಡೆಸಿದರು.
ಬೆಂಗಳೂರು: ಮಾರ್ಚ್ 3ರಿಂದ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ...
ಚನ್ನಪಟ್ಟಣ: ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚನ್ನಪಟ್ಟಣ ಉಪ ಚುನಾವಣೆ ಪ್ರಚಾರ ಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಪ್ರವೇಶ ಮಾಡಿದ್ದು ಮೂರು ದಿನಗಳ ಕಾಲ ಇಲ್ಲೇ ಠಿಕಾಣಿ...
ಬೆಂಗಳೂರು, ಅ.25:
“ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು.
ಸದಾಶಿವನಗರದ ನಿವಾಸದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಸುರೇಶ್ ಅವರು...
ಬೆಂಗಳೂರು , ಅಕ್ಟೋಬರ್ 24 :
ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ...
ಬೆಂಗಳೂರು: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಕರ್ನಾಟಕ ಮೂರು ವಿಧಾನಸಭಾ ಉಪ ಚುನಾವಣೆಯ ಹೊತ್ತಿನಲ್ಲೇ ಸ್ಪೋಟಕ ಹೇಳಿಕೆಯನ್ನು ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಯಶವಂತಪುರ ಕ್ಷೇತ್ರದ ಶಾಸಕ...
ಚನ್ನಪಟ್ಟಣ, ಅಕ್ಟೋಬರ್ 24: ಜನರು ಸಿ.ಪಿ.ಯೋಗೇಶ್ವರ ನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ...