KRGRV
Wednesday, February 4, 2026
Home ಸಿನಿಮಾ

ಸಿನಿಮಾ

ಸಿನಿಮಾ

ಹೆಚ್ಚಿನ ಸುದ್ದಿ

ಮಾಸ್ಟರ್ ಆನಂದ್ ಜೊತೆ ನಯನಾ ಕುಚುಕುಚು : ಡಿ ವೋರ್ಸ್ ಗೆ ಸಿಕ್ತಾ ಕಾರಣ..?

ಮಾಸ್ಟರ್ ಆನಂದ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ.ಗಣೇಶನ ಮದುವೆ ಅಂತಹ ಹಿಟ್ ಚಿತ್ರಗಳಲ್ಲಿ ಬಾಲ್ಯದಿಂದಲೇ ಅಭಿನಯಿಸಿದ್ದಾರೆ.ಇದೀಗ ಕೂಡಾ ಕಿರುತೆರೆಯಲ್ಲಿ ಬಹಳ ಬ್ಯುಸಿಯಾಗಿದ್ದಾರೆ. ಪತ್ನಿ ಯಶಸ್ವಿನಿ ಹಾಗೂ ಪುತ್ರಿ ಕೂಡ ಸೋಶಿಯಲ್ ಮೀಡಿಯಾದಲ್ಲಿ...

ಡಾಲಿ ಧನಂಜಯ್ ಮದುವೆಯಾದ ಎರಡೇ ದಿನಕ್ಕೆ ಅವ್ನು ಮೋಸಗಾರ ಎಂದು ಮೌನ ಮುರಿದ ಅಮೃತ ಅಯ್ಯರ್

ಸದ್ಯ ಜೀವನ ಚೆನ್ನಾಗಿದೆ. ಜೀವನ ಚೆನ್ನಾಗಿ ನಡೆಯುತ್ತಿದೆ. ಸಿನಿಮಾ ಕೆಲಸಗಳು ನಡೆಯುತ್ತಿದೆ. ಕೆಲಸದ ಬಗ್ಗೆ ಹೆಚ್ಚು ಉತ್ಸುಕಳಾಗಿದ್ದೇನೆ. ನಾನೀಗ ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದ ಮನಸ್ಥಿತಿಯಲ್ಲಿದ್ದೇನೆ ಎಂದು ಲವ್‌ ಮಾಕ್ಟೇಲ್‌, ಬಡವ ರಾಸ್ಕಲ್, ಹೊಯ್ಸಳ,...

ಗೌಡ್ರಗೆ ಕುಟುಂಬಕ್ಕೆ ಯಲಾಕುನ್ನಿ ಮೂಲಕ ಟಾಂಗ್ ಕೋಡಿಸಿದ್ದರಾ ಸಂಸದ ಜಗೇಶ..?

ಬೆಂಗಳೂರು ಅ 27 ಬಿಜೆಪಿ ರಾಜ್ಯಸಭೆ ಸಂಸದ ಜಗೇಶ ರವರ ಸೋದರ ಕೋಲಮ ಅಭಿನಯದ ಚಿತ್ರ ಯಲಾಕುನ್ನಿ ರಾಜ್ಯಾದ್ಯಂತ ತೆರೆಕಂಡಿದದ್ದು ಚಿತ್ರದಲ್ಲಿ ಊರ ವ್ಯವಸ್ಥೆ,ರೈತರ ಗೋಳು,ಬಡವರ ಮಕ್ಕಳಿಗೆ ಹೆಣ್ಣು ನೀಡಲು ನಿರಾಕರಿಸಿದು ಜನರ...

ಸೀರಿಯುಟ್ಟು ಒಳ ಉಡುಪು ಮಾಹ ಮಾಡಿ ನೆಟ್ಟಿಗರ ಸಿಟ್ಟಿಗೆ ಗುರಿಯಾದ ಉರ್ಪಿ

ಸೊಂಟ ಕಾಣಿಸುವಂತೆ ಹಸಿರು ಸೀರೆಯುಟ್ಟು ಬಂದ ಉರ್ಫಿ – ಒಳಉಡುಪು ಎಲ್ಲಿ ಹೋಯ್ತು ಅಂದ ನೆಟ್ಟಿಗರು ತನ್ನ ಭಿನ್ನ ಫ್ಯಾಷನ್‌ ಉಡುಗೆಗಳಿಂದಲೇ ವೈರಲ್‌ ಆಗುತ್ತಿರುವ ಬಾಲಿವುಡ್‌ ನಟಿ ಕಮ್‌ ಬಿಗ್‌ಬಾಸ್‌ ಮಾಜಿ ತಾರೆ ಉರ್ಫಿ...

ಯುಐ ಚಿತ್ರ ವರಮಹಾಲಕ್ಷ್ಮೀ ಹಬ್ಬದ ದಿನದಂದು ಸಿಹಿ ಸುದ್ದಿ ನೀಡಿದ ಉಪ್ಪಿ

ವರಮಹಾಲಕ್ಷ್ಮೀ ಹಬ್ಬದ ದಿನವಾದ ಶುಕ್ರವಾರ ಹೊಸ ಪೋಸ್ಟರ್ ಜೊತೆಗೆ ಯುಐ ಚಿತ್ರ ಯಾವ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎಂದು ಘೋಷಿಸುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆವಿಭಿನ್ನ ಕತೆ, ಚಿತ್ರಕಥೆ ಜೊತೆಗೆ ತಲೆಗೆ ಹುಳ...

ವೈಕುಂಠ ಏಕಾದಶಿ ಪ್ರಯುಕ್ತ ಜೆಪಿ ನಗರದ ವೆಂಕಟೇಶ್ವರ ದೇವಾಲಯದಲ್ಲಿ ಡಾ. ಎಂ.ಎಸ್. ಸುಬ್ಬು ಲಕ್ಷ್ಮಿ ಅವರ ಮೊಮ್ಮಕ್ಕಳಾದ ಎಸ್. ಐಶ್ವರ್ಯ ಮತ್ತು ಎಸ್. ಸೌಂದರ್ಯ ಸಹೋದರಿಯರಿಂದ ಗೀತೆ ಗಾಯನ

ಎ2 ಮ್ಯೂಸಿಕ್ ಸಂಸ್ಥೆಯ “ವೆಂಕಟೇಶ್ವರ ಸುಬ್ರಹ್ಮಣ್ಯ” ಸಿಡಿ ಬಿಡುಗಡೆ ಬೆಂಗಳೂರು,ಡಿ, 23; ಕರ್ನಾಟಕ ಶಾಸ್ತ್ರೀಯ ಸಂಗೀತದ ದಂತಕಥೆ, ಭಕ್ತಿ ಸಂಗೀತದಲ್ಲಿ ಅದರಲ್ಲೂ ವಿಶೇಷವಾಗಿ ಸುಪ್ರಭಾತದಲ್ಲಿ ಬೆರಗು ಮೂಡಿಸಿದ್ದ ಭಾರತ ರತ್ನ ಡಾ. ಎಂ.ಎಸ್. ಸುಬ್ಬು...

ಹಾವೇರಿ ಪಟಾಕಿ ಗೋದಾಮು ದುರಂತ: ನಾಲ್ವರ ವಿರುದ್ಧ ಎಫ್​ಐಆರ್​ ದಾಖಲು, ತನಿಖೆಗೆ ಬೊಮ್ಮಾಯಿ ಆಗ್ರಹ

ಹಾವೇರಿ: ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ (Firecracker) ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್​​ಐಆರ್ (FIR) ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕರಾದ ಕೆ.ಬಿ ಜಯಣ್ಣ, ಸಿ.ಜೆ...

ಮಾಜಿ ಸಿಎಂ ಹೆಚ್.​ಡಿ .ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...

ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್!

ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್...

ಮಿಜೋರಾಂ: ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ ಪ್ರಕರಣ: ಮುಂದುವರೆದ ಶೋಧ, ರಕ್ಷಣಾ ಕಾರ್ಯಾಚರಣೆ

ಮಿಜೋರಾಂ: ಐಜ್ವಾಲ್‌ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಬಿದ್ದಿದ್ದು, ಕನಿಷ್ಠ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಬೆಳಗ್ಗೆ...

ಗೊಲ್ಲರಹಟ್ಟಿಯಲ್ಲಿ ಮರುಕಳಿಸಿದ ಮೌಢ್ಯಾಚರಣೆ… ಊರಿಂದ ಹೊರಗೆ ಗುಡಿಸಲಲ್ಲಿ ಇರಿಸಿದ್ದ ಬಾಣಂತಿ, ಶಿಶು ರಕ್ಷಿಸಿದ ಜಡ್ಜ್​!​

ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ....

ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ, ಕನ್ನಡದಲ್ಲೇ ವಿವರಣೆ

ಬೆಂಗಳೂರು, (ಆಗಸ್ಟ್ 23): ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು,  4...

Kirik Keerthi: ಕರಿಮಣಿ ಮಾಲೀಕ ನಾನಲ್ಲ! ಪ್ರೀತಿಸಿ ಮದುವೆಯಾದ ಪತ್ನಿ ಅರ್ಪಿತಾಗೆ ಡಿವೋರ್ಸ್‌ ನೀಡಿದ ಕಿರಿಕ್‌ ಕೀರ್ತಿ

Kirik Keerthi: ಪತ್ರಕರ್ತ, ನಿರೂಪಕ, ಬಿಗ್‌ಬಾಸ್‌ ಕನ್ನಡದ ಸ್ಪರ್ಧಿ, ಸಿನಿಮಾ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಕಿರಿಕ್‌ ಕೀರ್ತಿ, ತಮ್ಮ ದಾಂಪತ್ಯದ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಪತ್ನಿ ಅರ್ಪಿತಾ ಜತೆಗೆ...

‘ಅರೆರೆ ಅವಳ ನಗುವ, ನೋಡಿ ಮರೆತೆ ಜಗವ..’! ​ ಮೇಘಾ ಶೆಟ್ಟಿ ಚೆಲುವಿಗೆ ಫ್ಯಾನ್ಸ್​ ಗುಣಗಾನ

Megha Shetty Photos: ನಟಿ ಮೇಘಾ ಶೆಟ್ಟಿ ನಟನೆ ಮತ್ತು ಸೌಂದರ್ಯದಿಂದಲೇ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಜೊತೆ ಜೊತೆಯಲಿ' ಧಾರಾವಾಹಿ ಮೂಲಕ ಅನು ಸಿರಿಮನೆ ಎಂದೇ...

Vijay Raghavendra: ನಿನ್ನನ್ನೇ ಉಸಿರಾಡುತ್ತಿರುವೆ ಚಿನ್ನ; ಪತ್ನಿ ಸ್ಪಂದನಾಳಿಗೆ ಭಾವುಕ ಪದಗಳ ಸಾಲು ಅರ್ಪಿಸಿದ ವಿಜಯ್‌ ರಾಘವೇಂದ್ರ

ಪತ್ನಿ ಸ್ಪಂದನಾ ಅವರನ್ನು ನೆನೆದು ನಟ ವಿಜಯ್‌ ರಾಘವೇಂದ್ರ ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಸ್ಪಂದನ, ಹೆಸರಿಗೆ ತಕ್ಕ ಜೀವ, ಉಸಿರಿಗೆ ತಕ್ಕ ಭಾವ, ಅಳತೆಗೆ ತಕ್ಕ ನುಡಿ, ಬದುಕಿಗೆ ತಕ್ಕ ನಡೆ ಎಂದು...

400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ?

ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದ ‘ಜೈಲರ್’ ಸಿನಿಮಾ ತಮಿಳುನಾಡಿನಲ್ಲಿ ಅಬ್ಬರಿಸಿದೆ. ಈ ಸಿನಿಮಾ ತಮಿಳುನಾಡಿನಲ್ಲಿ ಆರು ದಿನಕ್ಕೆ 134 ಕೋಟಿ ರೂಪಾಯಿ ಬಾಚಿಕೊಂಡಿದೆ. ಆಂಧ್ರ ಪ್ರದೇಶ-ನಿಜಾಮ್ ಭಾಗದಲ್ಲಿ ಸಿನಿಮಾಗೆ 49...