ಬೆಂಗಳೂರು, ಆಗಸ್ಟ್ 06, : ಗ್ಲಾಸ್ಗೋನಲ್ಲಿ ನಡೆದ 2026 ರ ಪ್ಯಾರಾ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಶಾರ್ಟ್ ಪುಟ್ ಕ್ರೀಡೆಯಲ್ಲಿ ಕಂಚಿನ ಪದಕ ಪಡೆಯುವ ಮೂಲಕ ದೇಶಕ್ಕೆ ಹಾಗೂ ನಮ್ಮ ಕರ್ನಾಟಕಕ್ಕೆ ಕೀರ್ತಿ...
ಮುಗಿದನಾ.. ಮುಗಿಸಿದನಾ..?
ಅವನ ಕಥೆ finish ಎಂದರು.
He is finished ಎಂದು ಷರಾ ಬರೆದರು..
ಯಾರನ್ನೋ ಮೆರೆಸಲು ಇವನನ್ನು ಬಲಿ ಕೊಡುವ ಪ್ರಯತ್ನ ಮಾಡಿದರು.
ಅವನೋ.. ಛಲಗಾರ.. ಬೆಂಕಿಯ ಮೇಲೆ ನಡೆಯಲು ಆರಂಭಿಸಿದವನು ಅಲ್ಲಿಂದಲೇ ಹೊಸ ಅಧ್ಯಾಯ...
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ನಗರ ಪೊಲೀಸ್ ಮಹಿಳಾ ಸಿಬ್ಬಂದಿಗೆ ಉಚಿತ ಸರ್ವೈಕಲ್ ಕ್ಯಾನ್ಸರ್ನ ಲಸಿಕೆ ಹಾಗೂ ಕ್ಯಾನ್ಸರ್ ತಪಾಸಣೆಯನ್ನು ನಡೆಸಲಾಯಿತು.
ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಉಚಿತ...
ಸ್ಪೇನ್ ವಿರುದ್ಧದ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿರುವ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಮೂಲಕ ಭಾರತೀಯರ ಹೆಮ್ಮೆಯನ್ನು ನೂರ್ಮಡಿಗೊಳಿಸಿದೆ. ಪದಕ ವಿಜೇತ ತಂಡದ ಆಟಗಾರರೆಲ್ಲರಿಗೂ ಅಭಿನಂದನೆಗಳು. ಭಾರತ ತಂಡದ...
ನವದೆಹಲಿ: ಜಿ 20 ಶೃಂಗಸಭೆಯನ್ನು ಯಶಸ್ವಿಗೊಳಿಸಲು ಭಾಗಿಯಾದ ಪ್ರತಿಯೊಬ್ಬರ ಕೊಡುಗೆಯನ್ನು ಗುರುತಿಸುವ ಪ್ರಯತ್ನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಭೋಜನವನ್ನು ಮಾಡುವ ಸಾಧ್ಯತೆಯಿದೆ.
ಕಳೆದ ವಾರಾಂತ್ಯದ ಶೃಂಗಸಭೆಯಲ್ಲಿ...
ಹಾವೇರಿ: ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ (Firecracker) ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕರಾದ ಕೆ.ಬಿ ಜಯಣ್ಣ, ಸಿ.ಜೆ...
ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...
ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಅವರು, ಖಾಸಗಿ...
ಬೆಂಗಳೂರು : ವಿಧಾನಸಭೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದರೂ, ವಿಪಕ್ಷ ನಾಯಕನನ್ನು ಆಯ್ಕೆ ಮಾಡದೆ ರಾಜ್ಯ ಬಿಜೆಪಿ ತೀವ್ರ ಮುಖಭಂಗ ಎದುರಿಸಿತ್ತು. ಇದೀಗ ಹೈಕಮಾಂಡ್ ನಾಯಕರು ಅಳೆದು ತೂಗಿ ವಿಪಕ್ಷ ನಾಯಕನ...
ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್...
ಮಿಜೋರಾಂ: ಐಜ್ವಾಲ್ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಬಿದ್ದಿದ್ದು, ಕನಿಷ್ಠ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಬೆಳಗ್ಗೆ...
ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ....
ಶತಮಾನಗಳಿಂದ ಬೆಳಕನ್ನೆ ಕಾಣದ ಚಂದ್ರನ ದಕ್ಷಿಣ ಧ್ರುವಕ್ಕೆ ಚಂದ್ರಯಾನ-3 ನೌಕೆಯ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳಿಸಿದ ಭಾರತವನ್ನೀಗ ವಿಶ್ವವೇ ಹಾಡಿ ಹೊಗಳುತ್ತಿದೆ. ಬಾಹ್ಯಾಕಾಶ ಯಾನದಲ್ಲಿ ಸಾಧಿಸಿದ ವಿಕ್ರಮವನ್ನು ಅಮೆರಿಕದ ನಾಸಾ,...
ಬೆಂಗಳೂರು: ಚಂದ್ರನ ಮೇಲೆ ಇಳಿದು ಇತಿಹಾಸ ಬರೆದಿರುವ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಎಲ್ಲೆಡೆ ಭಾರೀ ಪ್ರಶಂಸೆ ಕೇಳಿಬರುತ್ತಿದೆ. ಈ ನಡುವೆ ಇಸ್ರೋ ವಿಜ್ಞಾನಿಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಬೆಂಗಳೂರು ಕಚೇರಿಗೆ ಆಗಮಿಸಿದ...
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹಾತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ಯಶಸ್ಸು ಕಂಡಿದ್ದು, ನಿನ್ನೆ ಸಂಜೆ ಆರು ಗಂಟೆ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಸಾಫ್ಟ್ ಲ್ಯಾಂಡ್ ಮಾಡುವಲ್ಲಿ ನಮ್ಮ ವಿಜ್ಞಾನಿಗಳು...
ನವದೆಹಲಿ : ಇಂದು ಐತಿಹಾಸಿಕ ಚಂದ್ರಯಾನ-3 ಚಂದ್ರನ ಗುರುತೇ ಇರದಂತಹ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ, ಪ್ರಧಾನಿ ನರೇಂದ್ರ ಮೋದಿ ಅವರು 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮೂರು ದಿನಗಳ ಅಧಿಕೃತ ಭೇಟಿಯಲ್ಲಿರುವ...
ಬೆಂಗಳೂರು, (ಆಗಸ್ಟ್ 23): ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4...
ಬಾರ್ಬೊಡಾಸ್: ಕೆರಿಬಿಯನ್ ಪ್ರೀಮಿಯರ್ ಲೀಗ್ ಸಿಪಿಎಲ್ 2023ಯಲ್ಲಿ ವಿಶ್ವದ ದೈತ್ಯ ಮತ್ತು 'ತೂಕದ ಆಟಗಾರ' ಆಟಗಾರ ಎಂದೇ ಖ್ಯಾತಿ ಗಳಿಸಿರುವ ರಕ್ಹೀಮ್ ಕಾರ್ನ್ವಾಲ್ ರಿಸ್ಕಿ ರನ್ ಗಾಗಿ ಓಡಿ ಶೂನ್ಯಕ್ಕೆ ಔಟಾಗಿರುವ ವಿಡಿಯೋ...
Dutee Chand: ಭಾರತದ ವೇಗದ ಓಟಗಾರ್ತಿ ದ್ಯುತಿ ಚಂದ್, ಉದ್ದೀಪನ ಮದ್ದು ಸೇವನೆ ಮಾಡಿದ ಕಾರಣ ಅವರನ್ನು 4 ವರ್ಷಗಳ ನಿಷೇಧ ಮಾಡಲಾಗಿದೆ.
ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪರಿಣಾಮ ಭಾರತದ ಸ್ಟಾರ್...
India vs Ireland: ಟೀಮ್ ಇಂಡಿಯಾಗೆ ಇಂದು ಇಬ್ಬರು ಯುವ ಕ್ರಿಕೆಟಿಗರು ಪದಾರ್ಪಣೆ ಮಾಡುತ್ತಿದ್ದಾರೆ. ಇಂದಿನ ಪಂದ್ಯದ ಮೂಲಕ ಐಪಿಎಲ್ ಸೆನ್ಸೇಷನ್ ರಿಂಕು ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಮಾಡುತ್ತಿದ್ದಾರೆ. ಇದೇ ವೇಳೆ...
ಬಾಕು: ಗುರುವಾರ ಇಲ್ಲಿ ಆರಂಭವಾದ ISSF ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾರತದ ಅಭಿಯಾನ ಪರಿಣಾಮಕಾರಿಯಾಗಿ ಆರಂಭವಾಗಲಿಲ್ಲ. ಏಕೆಂದರೆ ಸ್ಪರ್ಧಿಸಿದ್ದ 6 ಮಂದಿ 10 ಮೀಟರ್ ಏರ್ ಪಿಸ್ತೂಲ್ ಶೂಟರ್ ಗಳಲ್ಲಿ ಯಾರೂ ಕೂಡಾ 2024...