ವಿಜಯಪುರ: ಭೀಮಾತೀರವನ್ನು ನಡುಗಿಸಿದ್ದ ಭೀಕರ 6 ಜನರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಚಡಚಣ ಪಿಎಸ್ಐ ಸೋಮೇಶ ಗೆಜ್ಜಿ ಅವರನ್ನು ಅಮಾನತುಗೊಳಿಸಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಕ್ಷ್ಮಣ ನಿಂಬರಗಿ...
ಎಲ್ಲರಿಗೂ ಶೇರ ಮಾಡಿ ಡಿಜಿಟಲ್ ಚಾನಲ್ ಪ್ರೋತ್ಸಾಹ ನೀಡಿ
ಒಹಿಯೋ(ಆ.16) ಪ್ರೀತಿಗೆ ವಯಸ್ಸಿನ ಅಂತರವಿಲ್ಲ. ಹಲವು ಪ್ರೀತಿಗಳು ವಯಸ್ಸಿನ ಅಜ ಗಜಾಂತರ ವ್ಯತ್ಯಾಸಗಳಿದ್ದರೂ ಅನ್ಯೋನ್ಯ ಸಂಸಾರ ನಡೆಸಿದ ಹಲವು ಉದಾಹರಣೆಗಳಿವೆ. ಹೀಗೆ ತನಗಿಂತ ವಯಸ್ಸಿನಲ್ಲಿ...
ಅಹ್ಮದಾಬಾದ್: ನಿನ್ನೆ ( ಜೂನ್ 12) ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆಗಿ ಹೊರಟ ಏರ್ಇಂಡಿಯಾ ವಿಮಾನ ಕೆಲವೇ ದೂರ ಕ್ರಮಿಸುವಷ್ಟರಲ್ಲಿ ಪೂರ್ಣ ಪ್ರಮಾಣದ ಟೇಕ್ಆಫ್ ಆಗುವ ಮುನ್ನವೇ...
ಬೆಂಗಳೂರು, ಮಾರ್ಚ್ : ತೀವ್ರ ವಿರೋಧದ ನಡುವೆಯೂ ಮುಸ್ಲಿಮರಿಗೆ( Reservation for Muslims) ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ...
https://youtube.com/live/zm0dAn6kO8g?feature=share
2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ
ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು,...
ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಅಧಿಕಾರಿ ಜೀಪ್ ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ...
ಬೆಂಗಳೂರು: ಕೊನೆಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ 61 ವರ್ಷದ ತನ್ನ ತಂದೆಗೆ ಸ್ವತಃ ಮಗನೇ ತನ್ನ ಒಂದು ಕಿಡ್ನಿಯನ್ನು ದಾನ ಮಾಡುವ ಮೂಲಕ ಯಶಸ್ವಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಕನ್ನಿಂಗ್ಹ್ಯಾಮ್ ರಸ್ತೆ ಫೋರ್ಟಿಸ್...
ಬೆಂಗಳೂರು ನೇ 01 : ಕರುನಾಡ ನಾಡ ಹಬ್ಬ ರಾಜೋತ್ಸವ ಹಾಗೂ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಉದಯಶಿವಕುಮಾರ್ ಇನ್ಫ್ರಾ ಲಿಮಿಟೆಡ್ (USK LTD) ಕಂಪನಿಯ ಸಿಬ್ಬಂದಿ ವರ್ಗದವರು ರಕ್ತದಾನ ಮಾಡುವದರ ಮೂಲಕ...
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಗದ್ದನಕೇರಿಯ ರಾಮಾರೂಢ ಮಠದ ಸ್ವಾಮೀಜಿಗೆ ನಿಮ್ಮ ಮೇಲೆ ಗಂಭೀರ ಆರೋಪ ಬಂದಿದೆ ಎಂದು, ಮೊಬೈಲ್ ಅಲ್ಲಿ ಎಡಿಜಿಪಿ ಮಾತನಾಡುತ್ತಿದ್ದೇನೆ ಹೇಳಿಕೊಂಡು ಎರಡು ಕಂತಿನಲ್ಲಿ 1 ಕೋಟಿ ರೂ....
ರತೀಯ ರಾಷ್ಟ್ರೀಯ ಪಾವತಿ ನಿಗಮ(ಎನ್ಪಿಸಿಐ) ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ದೇಶದ ಲಕ್ಷಾಂತರ ತೆರಿಗೆದಾರರಿಗೆ ಅನುಕೂಲವಾಗಲಿದೆ. ಸೆಪ್ಟೆಂಬರ್ 16ರಿಂದ ವ್ಯಕ್ತಿಗಳು ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್(UPI) ಪ್ರತಿ ವಹಿವಾಟಿಗೆ 5 ಲಕ್ಷ ರೂಪಾಯಿಗಳವರೆಗೆ ತೆರಿಗೆ ಪಾವತಿಸಲು...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ 2ನೇ ಅತಿ ಉದ್ದದ ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳೇ ಕಾಣುತ್ತಿಲ್ಲ. ಕಾಮಗಾರಿ ಪುನರಾರಂಭಗೊಂಡ 3 ವಾರಗಳ ಬಳಿಕ ಮತ್ತೆ ಕೆಲಸ ಸ್ಥಗಿತಗೊಂಡಿದೆ....
ಶೇ 25ರಷ್ಟು ಬಾಕಿ ಬಿಲ್ ಪಾವತಿಗೆ ಬಿಬಿಎಂಪಿ ಗುತ್ತಿಗೆದಾರರ ಸಂಘ ಆಗ್ರಹ
ಬೆಂಗಳೂರು: ಗುತ್ತಿಗೆದಾರರಿಗೆ ಪಾವತಿಸಿರುವ ಬಿಲ್ಗಳಲ್ಲಿ ಬಾಕಿ ಉಳಿಸಿಕೊಂಡಿರುವ ಶೇಕಡ 25ರಷ್ಟು ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಬಿಎಂಪಿ ಗುತ್ತಿಗೆದಾರರ...
ಬೆಂಗಳೂರು: ಪ್ರತಿಭಟನಾನಿರತ ಕೆಪಿಎಸ್ಸಿ ವಿದ್ಯಾರ್ಥಿಗಳನ್ನು ಬಂಧಿಸಿದ್ದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ಅವರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ವಿಜಯನಗರ ಪೆÇಲೀಸ್ ಠಾಣೆಗೆ ಮುತ್ತಿಗೆ...
ಬೆಂಗಳೂರು, ಆ. 23:
"ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್ ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು "ಬಿಜೆಪಿಯವರ...
ಮಂಗಳೂರು, ಅಗಸ್ಟ್ : ಪ್ರತಿವರ್ಷದ ಸಂಪ್ರದಾಯದಂತೆ ಈ ವರ್ಷವೂ ಸಮುದ್ರ ಪೂಜೆಯ ಮಂಗಳೂರಿನ ತಣ್ಣಿರು ಬಾವಿ ಕಡಲ ಕಿನಾರೆಯಲ್ಲಿ ನೆರವೇರಿಸಲಾಯಿತು. ಏಳುಪಟ್ಣ ಮೊಗವೀರ ಸಂಯುಕ್ತ ಮಹಾಸಭಾ ದ ವತಿಯಿಂದ ಪರಂಪರೆಯಂತೆ ಸಮುದ್ರ ಪೂಜೆ...
ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಗುರುವಾರ ಸಂಜೆ ಕಳಸ ಹೊತ್ತು ಬಂದಿದ್ದ ಮೀನುಗಾರ ಮಹಿಳೆಯರು ಸಮುದ್ರ ರಾಜನಿಗೆ ವಿಶೇಷ ಪೂಜೆ ಸಲ್ಲಿಸಿದರು ಚಿತ್ರ: ಪಾಂಡುರಂಗ ಹರಿಕಂತ್ರ
ನೂಲು ಹುಣ್ಣಿಮೆ ದಿನವಾದ ಗುರುವಾರ ಸಂಜೆ ಇಲ್ಲಿನ...
ಬೆಂಗಳೂರು,ಆ.19- ಮುತ್ಸದ್ದಿ ರಾಜಕಾರಣಿ ನಮ ಸಮುದಾಯದ ಸರ್ವೋಚ್ಛ ನಾಯಕರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಖಾಸಗಿ ವಾಹಿನಿಯ (ಪವರ್ ಟಿವಿ) ಮುಖ್ಯಸ್ಥರು ಅವಹೇಳನಕಾರಿ ಹೇಳಿಕೆ ನೀಡಿದ್ದು ಇನ್ನು ಮುಂದೆ ಇಂತಹ ಸುದ್ದಿ ಪ್ರಸಾರ...
ಸುರಪುರ : ಯಾದಗಿರಿ ಜಿಲ್ಲೆಯ ಸುರಪುರ ನಗರದ ಪ್ರಭು ಮಹಾವಿದ್ಯಾಲಯದ ಆವರಣದಲ್ಲಿ ಇಂದು ತಾಲೂಕು ಆಡಳಿತ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೇರವೇರಿಸಿ ಕಾರ್ಯಕ್ರಮವನ್ನು.ಉದ್ದೇಶಿಸಿ ಸುರಪುರ...
ಕಲಬುರಗಿ ಅ 13 :: ಕಲಬುರ್ಗಿಯಲ್ಲಿ ದಲಿತರ ಮತ್ತು ಮುಸ್ಲಿಂರ ಹಲ್ಲೆ , ಆಸ್ತಿ ಕಬಳಿಕೆ ಮಾಡುತ್ತಿರವ ಕೆಲವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋಟನೂರ ಬಳಿ ಸಚಿವ ಪ್ರಿಯಾಂಕ್ ,...
ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್...
ಹಾವೇರಿ: ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ (Firecracker) ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕರಾದ ಕೆ.ಬಿ ಜಯಣ್ಣ, ಸಿ.ಜೆ...
ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...
ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಅವರು, ಖಾಸಗಿ...
ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್...
ಮಿಜೋರಾಂ: ಐಜ್ವಾಲ್ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಬಿದ್ದಿದ್ದು, ಕನಿಷ್ಠ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಬೆಳಗ್ಗೆ...
ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ....
ಶತಮಾನಗಳಿಂದ ಬೆಳಕನ್ನೆ ಕಾಣದ ಚಂದ್ರನ ದಕ್ಷಿಣ ಧ್ರುವಕ್ಕೆ ಚಂದ್ರಯಾನ-3 ನೌಕೆಯ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳಿಸಿದ ಭಾರತವನ್ನೀಗ ವಿಶ್ವವೇ ಹಾಡಿ ಹೊಗಳುತ್ತಿದೆ. ಬಾಹ್ಯಾಕಾಶ ಯಾನದಲ್ಲಿ ಸಾಧಿಸಿದ ವಿಕ್ರಮವನ್ನು ಅಮೆರಿಕದ ನಾಸಾ,...
ಬೆಂಗಳೂರು: ಚಂದ್ರನ ಮೇಲೆ ಇಳಿದು ಇತಿಹಾಸ ಬರೆದಿರುವ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಎಲ್ಲೆಡೆ ಭಾರೀ ಪ್ರಶಂಸೆ ಕೇಳಿಬರುತ್ತಿದೆ. ಈ ನಡುವೆ ಇಸ್ರೋ ವಿಜ್ಞಾನಿಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಬೆಂಗಳೂರು ಕಚೇರಿಗೆ ಆಗಮಿಸಿದ...
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹಾತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ಯಶಸ್ಸು ಕಂಡಿದ್ದು, ನಿನ್ನೆ ಸಂಜೆ ಆರು ಗಂಟೆ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಸಾಫ್ಟ್ ಲ್ಯಾಂಡ್ ಮಾಡುವಲ್ಲಿ ನಮ್ಮ ವಿಜ್ಞಾನಿಗಳು...
ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ,...
ಬೆಂಗಳೂರು, (ಆಗಸ್ಟ್ 23): ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4...
ಮಂಡ್ಯ: ಜಿಲ್ಲೆಯ ಕೃಷ್ಣರಾಜ ಸಾಗರ (KRS) ಡ್ಯಾಂನಿಂದ ಒಂದೇ ವಾರದಲ್ಲಿ ಏಳು ಟಿಎಂಸಿ ನೀರು ಖಾಲಿಯಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಮೇರೆಗೆ ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ...
ಬೆಂಗಳೂರು, ಆ.21: ಇಂದು ರಾಜ್ಯಾದ್ಯಂತ ನಾಗರ ಪಂಚಮಿ (Naga Panchami) ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ನಾಗರ ಪಂಚಮಿ ಹಬ್ಬವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ...
ಬೆಂಗಳೂರು: ಬಿಜೆಪಿ ಹಲವು ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿ ಪಕ್ಷಕ್ಕೆ ಸೆಳೆಯುವ ತಂತ್ರ ರೂಪಿಸಿರುವ ನಡುವೆ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿದೆ. ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಈ ಸಭೆ ನಡೆಯಲಿದ್ದು,...
ನವದೆಹಲಿ: ರಾಜ್ಯಸಭೆಯ ಶೇ.12 ರಷ್ಟು ಹಾಲಿ ಸಂಸದರು ಕೋಟ್ಯಾಧಿಪತಿಗಳಾಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಅತಿ ಹೆಚ್ಚು ಶ್ರೀಮಂತ ರಾಜ್ಯಸಭಾ ಸದಸ್ಯರನ್ನು ಹೊಂದಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಮಾಡಿದೆ.
ಅಸೋಸಿಯೇಷನ್ ಫಾರ್...
ನವದೆಹಲಿ: ಕರ್ನಾಟಕದ ಸಾಹಿತಿ ಎಂ.ಎಂ.ಕಲಬುರ್ಗಿ, ಲೇಖಕಿ ಗೌರಿ ಲಂಕೇಶ್ ಹಾಗೂ ಮಹಾರಾಷ್ಟ್ರದ ವಿಚಾರವಾದಿಗಳಾದ ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಲ್ಕರ್ ಹತ್ಯೆಗಳ ನಡುವೆ ಪರಸ್ಪರ ಸಾಮಾನ್ಯ ಸಂಬಂಧವಿದೆಯೇ ಎಂಬುದರ ಕುರಿತು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್...
ಸ್ಯಾನ್ ಫ್ರಾನ್ಸಿಸ್ಕೋ: ಸುಮ್ಮನೆ ತನ್ನ ಪಾಡಿಗೆ ತಾನು ಟೈಪಿಸುತ್ತಿರುವ ವ್ಯಕ್ತಿಯ ಕೀ ಬೋರ್ಡ್ನ ಕೀಸ್ಟ್ರೋಕ್ಗಳನ್ನು ಆಲಿಸುವ ಮೂಲಕ ಬಳಕೆದಾರರ ಪಾಸ್ವರ್ಡ್ಗಳನ್ನು ನಿಖರವಾಗಿ ಕದಿಯಲು ಸಾಧ್ಯ ಎಂದು ಸಂಶೋಧಕರು ಕಂಡುಹಿಡಿದಿದ್ದಾರೆ. ಯುಎಸ್ ಮೂಲದ ಕಾರ್ನೆಲ್...