ಬೆಂಗಳೂರು:ರಾಜ್ಯದ ಐಸಿಎಆರ್ (ICAR) ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯಗಳ ಪದವೀಧರರ ಕೃಷಿ ಅಧಿಕಾರಿ ನೇಮಕಾತಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕೂಡಲೇ ವಿವಾದಾತ್ಮಕ ಮಾರ್ಗಸೂಚಿಯನ್ನು ಹಿಂಪಡೆದು ಕೆಇಎ (KEA) ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು...
ಬೆಂಗಳೂರು, ಆಗಸ್ಟ್-03: ಬೆಂಗಳೂರು ಪೇಟೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ಬಾರಿಗೆ 'ಫೈರ್ ಹೈಡ್ರೆಂಟ್' ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇದರಿಂದ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ತ್ವರಿತವಾಗಿ ಬೆಂಕಿ ನಂದಿಸುವ ಕಾರ್ಯ...
ಬೆಂಗಳೂರು:ಮೈಸೂರು ರಸ್ತೆ ಫ್ಲೈಓವರ್ ಕೆಳಗಿನ ಕೆ.ಆರ್. ಮಾರುಕಟ್ಟೆಯ ಪಾದಚಾರಿ ಮಾರ್ಗದಲ್ಲಿರುವ ಅನಧಿಕೃತ ಅಂಗಡಿ ರಚನೆಗಳನ್ನು ತೆರವುಗೊಳಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೃಹತ್ ಬೆಂಗಳೂರು ಪ್ರಾಧಿಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿವೆ. ಡಬ್ಲ್ಯೂ.ಪಿ....
ರಾಜ್ಯದಲ್ಲಿ ಸಿಪ್ಲಾದಿಂದ ₹200 ಕೋಟಿ ರಾಕೆಟ್ ಇಂಡಿಯಾದಿಂದ ₹100 ಕೋಟಿ ಹೂಡಿಕೆ
ಬೆಂಗಳೂರು:
ಔಷಧ ತಯಾರಿಕೆಗೆ ಹೆಸರಾಗಿರುವ ಸಿಪ್ಲಾ ಕಂಪನಿಯು ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ತನ್ನ ತಯಾರಿಕಾ ಘಟಕದ ಸಾಮರ್ಥ್ಯ ವಿಸ್ತರಣೆಗೆ 200 ಕೋಟಿ ರೂ. ಮತ್ತು...
ರೂ. 9,429.20 ಕೋಟಿ ಅನುದಾನದೊಂದಿಗೆ ಬರದ ಸವಾಲಿಗೆ ಸಮಗ್ರ ಪರಿಹಾರ - ಡಾ. ಶಾಲಿನಿ ರಜನೀಶ್
ಬೆಂಗಳೂರು, ಜುಲೈ 30, (ಕರ್ನಾಟಕ ವಾರ್ತೆ) :
ಕರ್ನಾಟಕವು ದೇಶದಲ್ಲೇ ಎರಡನೇ ಅತಿ ಹೆಚ್ಚು ಬರಪೀಡಿತ ಪ್ರದೇಶಗಳನ್ನು ಹೊಂದಿರುವ...
ಬೆಂಗಳೂರು: ತುರ್ತು ಚಿಕಿತ್ಸಾ ವಿಭಾಗದಲ್ಲಿ ಜಾಗತಿಕ ಮಟ್ಟದ ಅತ್ಯನ್ನತ ಗುಣಮಟ್ಟಗಳ ಮಾನದಂಡ ಹೊಂದಿರುವ ಹಿನ್ನೆಲೆಯಲ್ಲಿ ಹೆಣ್ಣೂರು ಸ್ಪರ್ಶ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ವಿಶ್ವದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಐಎಫ್ಇಎಂ ಗೋಲ್ಡ್ ಲೆವಲ್...
ಬೆಂಗಳೂರು: ವಿಶ್ವದೀಪ ಟ್ರಸ್ಟ್ (ರಿ) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಸಹಯೋಗದೊಂದಿಗೆ ‘ನಾಟ್ಯೋತ್ಸವ ಪ್ರಸ್ತುತಿ-2’ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ವೈಭವದಿಂದ ಬೆಂಗಳೂರಿನಲ್ಲಿ ಜರುಗಿತು. ನಾಗಸಂದ್ರ ಶ್ರೀ ಸಾಯಿಬಾಬಾ ದೇವಸ್ಥಾನ ಆವರಣದಲ್ಲಿ...
ಬೆಂಗಳೂರು: ಟ್ಯಾಂಕ್ ಬಂಡ್ ರೋಡ್, ಆರ್ ಟಿ ಸ್ಟ್ರೀಟ್ ವೈಟ್ ಟ್ಯಾಪಿಂಗ್ ರಸ್ತೆ, ಈಜಿ ಶೌಚಾಲಯಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದಗಾಂಧಿನಗರ ಶಾಸಕರಾದ ದಿನೇಶ್ ಗುಂಡೂರಾವ್ ಗಾಂಧಿನಗರ ಹಾಗೂ ಮೆಜೆಸ್ಟಿಕ್ ಪ್ರದೇಶವು ನಗರದ ಅತ್ಯಂತ...
ಬೆಂಗಳೂರು, ಜುಲೈ 03 : ಛಾಯಾಗ್ರಾಹಕರ ಕೆಲಸ ಸವಾಲಿನ ಕೆಲಸವಾಗಿದ್ದು, ಎಲೆ ಮರೆಕಾಯಿಯಂತೆ ಕೆಲಸ ನಿರ್ವಹಿಸುತ್ತಾರೆ ಎಂದು ಖ್ಯಾತ ಕನ್ನಡ ಚಲನಚಿತ್ರ ನಟ ಶ್ರೀಮುರುಳಿ ತಿಳಿಸಿದರು.
ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಾರ್ತಾ...
ಬೆಂಗಳೂರು, ಆ.3: ದೆಹಲಿಯಲ್ಲಿ ನೀಟ್ ಅಕ್ರಮ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು (ಎಫ್ ಐ ಆರ್) ಕಡ್ಡಾಯವಾಗಿ ಹಿಂಪಡೆಯಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್...
ಜವಾಬ್ದಾರಿಯುತ AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ
ಎಐ ಮೂಲಕ ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಗಳಲ್ಲಿ ಪರಿವರ್ತನೆ
ಗೂಗಲ್ ಅತ್ಯದ್ಭುತ ಪಾಲುದಾರ
ಬೆಂಗಳೂರು, ಜು. 14:
ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ...
ಬೆಂಗಳೂರು: ವಿಕ್ಟೋರಿಯಾ ಥಿಯೇಟರ್ ಸಮೀಪದ ಕಾಮಾಕ್ಷಿಪಾಳ್ಯ ಪ್ರದೇಶದಲ್ಲಿ ವಾಹನವೊಂದು ಕೆಟ್ಟು ನಿಂತಿರುವ ಹಿನ್ನೆಲೆಯಲ್ಲಿ ನಗರದ ಕಡೆಗೆ ಸಾಗುವ ರಸ್ತೆಯಲ್ಲಿ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ.
ಈ ಕಾರಣದಿಂದ ವಾಹನಗಳ ಸಾಲು ಉಂಟಾಗಿದ್ದು, ನಗರ ಭಾಗದತ್ತ ತೆರಳುವ...
ಬೆಂಗಳೂರು: ರಾಜ್ಯದಲ್ಲಿ ಕಾಮಗಾರಿಗಳ ಬಿಲ್ ಪಾವತಿಯಾಗದೆ ಕಂಗಾಲಾಗಿರುವ ಗುತ್ತಿಗೆದಾರರಿಗೆ, ಈಗ ಮಧ್ಯವರ್ತಿಗಳ ಕಾಟವೂ ಹೆಚ್ಚಾಗಿದ್ದು, ಇದೀಗ ಕೆಬಿಜೆಎನ್ಎಲ್ (KBJNL) ನಿವೃತ್ತ ಅಧಿಕಾರಿಯೊಬ್ಬರ ಪುತ್ರ, ಬಿಲ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ಪಡೆದು...
ಬೆಂಗಳೂರು: ಮೂರು ಬಾರಿ ಸತತ ಗರ್ಭಪಾತ ಹಾಗೂ ಅತೀ ಕಡಿಮೆ ಪ್ಲೇಟ್ಲೆಟ್ ಸಮಸ್ಯೆಯಿಂದಾಗಿ ತಾಯಿಯಾಗುವ ಆಸೆಯನ್ನೇ ಕಳೆದುಕೊಂಡಿದ್ದ ಹಾಸನದ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಮಾಡಿಸುವಲ್ಲಿ ಸ್ಪರ್ಶ್ ಆಸ್ಪತ್ರೆ ಯಶವಂತಪುರದ ವೈದ್ಯರು ಯಶಸ್ವಿಯಾಗಿದ್ದಾರೆ.ಅಲ್ಲದೆ, ಜನನದ...
ಬೆಂಗಳೂರು: ರಾಜಕೀಯ ಎಂದರೆ ಸುಮ್ಮನೆ ಸಿಗುವ ಅಧಿಕಾರವಲ್ಲ, ಅದೊಂದು ಕಠಿಣ ತಪಸ್ಸು ಎಂಬುದಕ್ಕೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನವೇ ಸಾಕ್ಷಿ. 'ಕನಕಪುರ ಬಂಡೆ' ಎಂದೇ ಕರೆಯಲ್ಪಡುವ ಇವರು, ಕರ್ನಾಟಕದ ರಾಜಕಾರಣದಲ್ಲಿ ಅಪ್ರತಿಮ...
ಬೆಂಗಳೂರು, ಮಾ.29 :-ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ 2023, 2024 ಹಾಗೂ 2025ನೇ ಸಾಲಿನ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 31 ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ...
ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿರಿಗೆ ಸರ್ಕಾರದಿಂದಲೇ ಸಬ್ಸಿಡಿಯುಕ್ತ ಎಲೆಕ್ಟ್ರಿಕ್ ಆಟೋ ಪಡೆದುಕೊಳ್ಳಲು ಬೇಕಾದ ಸಹಾಯ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬಿ.ಪ್ಯಾಕ್ ಹಾಗೂ ಸಿಜಿಐ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ...
ಬೆಂಗಳೂರು, ಮಾ. 14: ರಾಜ್ಯದಲ್ಲಿ ಮಾದಿಗ ಸಮುದಾಯದ ಗುತ್ತಿಗೆದಾರರು ಸಲ್ಲಿಸಿರುವ ಟೆಂಡರ್ಗಳನ್ನು ಉದ್ದೇಶಪೂರ್ವಕವಾಗಿ ತೆರೆಯದೆ ತಡೆಹಿಡಿಯಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಗುತ್ತಿಗೆದಾರರ ಸಂಘವು ಗಂಭೀರ ಆರೋಪ ಮಾಡಿದೆ. ಈ ತಾರತಮ್ಯದಿಂದಾಗಿ ಸಾರ್ವಜನಿಕ ಕಾಮಗಾರಿಗಳು...
ಬೆಂಗಳೂರು: ಮಹಿಳಾ ಸಬಲೀಕರಣ ಮತ್ತು ಉದ್ಯಮಶೀಲತೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ರಾಜಧಾನಿಯ 'ದ್ವಿಜ ಎಂಟರ್ಪ್ರೈನರ್ಸ್ ಪ್ರೈವೇಟ್ ಲಿಮಿಟೆಡ್' ಸಂಸ್ಥೆಯು ಮಾರ್ಚ್ ತಿಂಗಳ ವಿಶೇಷ ಉದ್ಯಮ ಸಭೆಯನ್ನು ನಗರದ ಹಿರಿಯ ಸಂಸ್ಥೆಯಾದ ಅಬಲಾಶ್ರಮದ ಆವರಣದಲ್ಲಿ...
ಬೆಂಗಳೂರು ಮಾರ್ಚ್ 9: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್...
ಬೆಂಗಳೂರು ಜ 7 : ಬಾಕಿ ಬಿಲ್ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮಟ್ಟದಲ್ಲಿನ ಅಧಿಕಾರಿಗಳಿಗೆ ವಾರದಲ್ಲಿ ಎರಡು ಬಾರಿಯಾದರೂ ಬೇಟಿಯಾಗುತ್ತಲೇ ಇದ್ದು ಸರ್ಕಾರದಿಂದ...
ಬೆಂಗಳೂರು, ಮೇ 9:- ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ...
ಅಮೆಜಾನ್ ಇಂಡಿಯಾದ ಎಲಿವೇಟ್ ಹರ್ 2025ರಲ್ಲಿ ಮಹಿಳೆಯರಿಗೆ ಸ್ಪೀಡ್ ಮೆಂಟರಿಂಗ್ ಮತ್ತು ವೃತ್ತಿಯ ಅಭಿವೃದ್ಧಿ ಮೂಲಕ ಸಬಲೀಕರಣಅಮೆಜಾನ್ ಲೀಡರ್ಸ್ ಮೂಲಕ ಅರ್ಥಪೂರ್ಣ ವೃತ್ತಿಯ ಸಂವಹನಗಳೊಂದಿಗೆ 100ಕ್ಕೂ ಹೆಚ್ಚು ಮಹಿಳಾ ವೃತ್ತಿಪರರಿಗೆ ಸ್ಪೀಡ್-ಮೆಂಟರ್ ಮಾಡಲಾಗಿದೆ
ಬೆಂಗಳೂರು,...
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ನಗರ ಪೊಲೀಸ್ ಮಹಿಳಾ ಸಿಬ್ಬಂದಿಗೆ ಉಚಿತ ಸರ್ವೈಕಲ್ ಕ್ಯಾನ್ಸರ್ನ ಲಸಿಕೆ ಹಾಗೂ ಕ್ಯಾನ್ಸರ್ ತಪಾಸಣೆಯನ್ನು ನಡೆಸಲಾಯಿತು.
ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಉಚಿತ...
ದೇವಿ ದರ್ಶನ ಪಡೆದು ಪುನೀತರಾಗಲು ಆಗಮಿಸುವ ಭಕ್ತರನ್ನ ಟಾರ್ಗೆಟ್ ಮಾಡಿ ಗಡ್ಡಿ ಗದ್ದೇಮ್ಮದೇವಿ ಜಾತ್ರೆಯಲ್ಲಿ ಅಕ್ರಮವಾಗಿ ಮದ್ಯ ರಾಜಾರೋಷವಾಗಿ ಮಾರಾಟವಾಗ್ತದೆ.
ನಾರಾಯಣಪುರ: ಪ್ರತಿವರ್ಷದಂತೆ ಈ ಬಾರಿಯೂ ಉತ್ತರ ಕರ್ನಾಟಕದ ಸುಪ್ರಸಿದ್ಧ ಶ್ರೀ ಗಡ್ಡಿ ಗದ್ದೇಮ್ಮ...
ಗ್ರಾಮಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸ್ಥಳೀಯ ಆಡಳಿತದ ಬಗ್ಗೆ ಅರಿವಿರಬೇಕು, ಗ್ರಾಮ ಪಂಚಾಯತಿಗಳ ಆಶಯ, ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಅರಿವಿನ ಹಬ್ಬ ಯಶಸ್ವಿಯಾಗಲಿ. ಪಂಡಿತ್ ನೆಹರು ಅವರ ಹುಟ್ಟಹಬ್ಬದ ದಿನವಾದ ಮಕ್ಕಳ...
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯಪುಸ್ತಕ ಬರಹಗಾರರ(MBK) ಮತ್ತು ಸ್ಥಳಿಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ(LCRP) ಸಖಿಯರ ಮಹಾ ಒಕ್ಕೂಟದಿಂದ ಪ್ರತಿಭಟನೆ
ಕರ್ನಾಟಕ ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ...
ಪ್ರಥಮ ಸ್ಥಾನ ಪಡೆದ ದಾವಣಗೆರೆಯ ಯೋಗೇಶ್, ವೈಟ್ ಪೀಲ್ಡ್ ನ ಸೌಮ್ಯ.
ಮುಂದಿನ ವರ್ಷದ ನವೆಂಬರ್ 16ರಂದು ನಾಟಿಕೋಳಿ,ಮುದ್ದೆ ಉಣ್ಣುವ ಸ್ಪರ್ದೆ;ಅನಿಲ್ ರೆಡ್ಡಿ.
ಬೆಂಗಳೂರು ನವೆಂಬರ್ 11; ನಗರದ ಹೆಚ್ಎಸ್ಆರ್ ಬಡಾವಣೆಯ ಪರಂಗಿಪಾಳ್ಯದ ಪಾರ್ಕ್ ನಲ್ಲಿ...
ಬೆಂಗಳೂರು: ಇಂದಿರಾನಗರದಲ್ಲಿರುವ ರಾಮೇಶ್ವರಂ ಕೆಫೆಯನ್ನು ಅದ್ಧುರಿಯಾಗಿ ಪುನರಾರಂಭ ಮಾಡಲಾಗುತ್ತಿದ್ದು, ರುಚಿಕರ ಭೋಜನದೊಂದಿಗೆ ವಿಶಾಲ ಸ್ಥಳದ ಆತಿಥ್ಯದ ಸ್ವಾಗತಕ್ಕೆ ಸಜ್ಜಾಗಿದೆ.
100 ಅಡಿ ರಸ್ತೆಯಲ್ಲಿ 15,000 ಚದರ ಅಡಿಗಳಷ್ಟು ವ್ಯಾಪಿಸಿರುವ ಕೆಫೆಯು ಸುಮಾರು 400 ಜನರಿಗೆ...
ಗೌರವಾಧ್ಯಕ್ಷರು, ರಾಜ್ಯ ಅಧ್ಯಕ್ಷರ ಪ್ರಧಾನಸಂಚಾಲಕರ ಘೋಷಣೆ
ಬೆಂಗಳೂರು: ಪಂಚವೃತ್ತಿಯ ಮೂಲಕ ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡುತ್ತಿರುವ ವಿಶ್ವಕರ್ಮ ಸಮುದಾಯವನ್ನು ಒಂದೇ ವೇದಿಕೆಯಡಿ ತಂದು ಸಂಘಟಿತ ಪ್ರಗತಿಗೆ ನೆರವಾಗಲು ರಾಜ್ಯ ವಿಶ್ವಕರ್ಮ ಮಹಾಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದ್ದು,...
ಬೆಂಗಳೂರು ನವೆಂಬರ್ 7; ಬೆಂಗಳೂರು ನಗರ ಜಿಲ್ಲೆ ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರಂ ಬೆನ್ನಿಗಾನಹಳ್ಳಿ ಗ್ರಾಮದ ಸರ್ವೆ ನಂ 114 ರ ದಲಿತ ಕುಟುಂಬಕ್ಕೆ ಸೇರಿದ ನಾರಾಯಣಸ್ವಾಮಿ ಎಂಬ ಬಡಕುಟುಂಬದ ಜಾಗವನ್ನು...
ಬೆಂಗಳೂರು ನವೆಂಬರ್ 6; ನೆಲಮಂಗಲ ತಾಲೂಕು ತ್ಯಾಮಗೋಡ್ಲು ಕಳಲು ಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೌಮ್ಯರವರ ಪತಿ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆಡಳಿತವನ್ನು ದುರುಪಯೋಗ ಮಾಡಿಕೊಂಡು ಸರ್ವಾಧಿಕಾರಿ ದೋರಣೆ ತಾಳುತ್ತಿದ್ದಾರೆ ಎಂದು...
ಬೆಂಗಳೂರು ನೆ 06 :ಅಪ್ರಾಪ್ತ ವಿದ್ಯಾರ್ಥಿಯನ್ನು ನಗ್ನಗೊಳಿಸಿ, ಮಾರಣಾಂತಿಕವಾಗಿ ಥಳಿಸಿ, ದಲಿತ ಸಮುದಾಯದ ಆತನ ತಾಯಿಗೆ ಜಾತಿ ನಿಂದನೆ ಮಾಡಿ, ಆಶ್ಲೀಲವಾಗಿ ನಿಂದಿಸಿ, ಅವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಹಾಕಿರುವ ಸಂತೋಷ್ ಕುಮಾರ್...
ಬೆಂಗಳೂರು ನೇ 01 : ಕರುನಾಡ ನಾಡ ಹಬ್ಬ ರಾಜೋತ್ಸವ ಹಾಗೂ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಉದಯಶಿವಕುಮಾರ್ ಇನ್ಫ್ರಾ ಲಿಮಿಟೆಡ್ (USK LTD) ಕಂಪನಿಯ ಸಿಬ್ಬಂದಿ ವರ್ಗದವರು ರಕ್ತದಾನ ಮಾಡುವದರ ಮೂಲಕ...
ಕೆ.ಆರ್.ಪುರ: ಸಾಮಾಜಿಕ ಕಾಳಜಿಯುಳ್ಳ ಚಲನಚಿತ್ರಗಳು ಕಡಿಮೆ ಆಗುತ್ತಿರುವ ಪ್ರಸ್ತುತ ಸಂಧರ್ಭದಲ್ಲಿ ಕದಾಂಬರಿ ಅಧಾರಿತ ಮೂಕಜೀವ ಚಲನಚಿತ್ರ ಸಾಮಾಜಿಕ ಸಂದೇಶ ಸಾರುವ ಚಿತ್ರವಾಗಿದೆ ಎಂದು ಮಾಜಿ ಸಂಸದ ಮುನಿಸ್ವಾಮಿ ಹೇಳಿದರು.
ಕೆ.ಆರ್.ಪುರ ಸಮೀಪದ ಕಾಡುಗುಡಿಯ ಶ್ರೀಶ್ರೀನಿವಾಸ...
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ...
ಬೆಂಗಳೂರು, ಸೆ. 14:
"ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸ ಬೇಕು ಹಾಗೂ ವಿಧಾನಸಭಾ ಸ್ಪೀಕರ್...
ಬೆಂಗಳೂರು, ಸೆ.08
"ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸ ಬೆಳೆಸುತ್ತಿದ್ದು, ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳನ್ನು ಅಮಾನತುಗೊಳಿಸಿ...
ಬೆಂಗಳೂರು ಸೆಪ್ಟಂಬರ್ 4; ಬಿಬಿಎಂಪಿ ಗುತ್ತಿಗೆದಾರರ ಸಂಘ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘವು ಜಂಟಿಯಾಗಿ ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಶೇಕಡ 25%ಬಾಕಿ ಬಿಲ್ ಬಿಡುಗಡೆಗಾಗಿ ಒತ್ತಾಯಿಸಿ ಕಾಮಗಾರಿ ಸ್ಥಗಿತಗೊಳಿಸಿ ಫೀಡಂಪಾರ್ಕ್ ನಲ್ಲಿ...
ಗುತ್ತಿಗೆದಾರರ ಬಾಕಿ ಹಣವನ್ನು ಗರಿಷ್ಠ ಒಂದು ಅಥವಾ ಎರಡು ವಾರಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್ಗೆ ತಿಳಿಸಿತು.
ಕರ್ನಾಟಕ ಸರ್ಕಾರವು 2019-20 ರಿಂದ 2022-23ರ ಅವಧಿಯಲ್ಲಿ ಗುತ್ತಿಗೆದಾರರಿಗೆ ನೀಡಿರುವ...
ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ನಂದಕುಮಾರ್ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿದಾರರ ಸಂಘದ ಅಧ್ಯಕ್ಷರಾದ ಕೆ.ಟಿ.ಮಂಜುನಾಥ್ ರವರ ನೇತೃತ್ವದಲ್ಲಿ ಶೇಕಡ 25%ಬಾಕಿ ಬಿಲ್ ಬಿಡುಗಡೆಗಾಗಿ ಒತ್ತಾಯಿಸಿ ಕಾಮಗಾರಿ ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ...
ಸಿಸಿಬಿ ಪೊಲೀಸರ ಕಾರ್ಯಾಚರಣೆ
ಬೆಂಗಳೂರು,ಆ.೩೦-ಜಲಸಂಪನ್ಮೂಲ ಇಲಾಖೆಗೆ ’ಸಿ’ ವೃಂದದ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ನಕಲಿ ದಾಖಲಾತಿಗಳನ್ನು ಸಲ್ಲಿಸಿದ್ದ ೩೭ ಅನರ್ಹ ಅಭ್ಯರ್ಥಿಗಳು,ಮೂವರು ಸರ್ಕಾರಿ ನೌಕರರು ಸೇರಿ ೧೧ ಮಂದಿ ಮಧ್ಯವರ್ತಿಗಳನ್ನು ಬಂಧಿಸುವಲ್ಲಿ ಸಿಸಿಬಿ...
ಬೆಂಗಳೂರು: ಪ್ರತಿಭಟನಾನಿರತ ಕೆಪಿಎಸ್ಸಿ ವಿದ್ಯಾರ್ಥಿಗಳನ್ನು ಬಂಧಿಸಿದ್ದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ಅವರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ವಿಜಯನಗರ ಪೆÇಲೀಸ್ ಠಾಣೆಗೆ ಮುತ್ತಿಗೆ...
ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕೋಲಾರ ಮೂಲದ ಸಿ.ಕೆ.ರವಿಚಂದ್ರನ್ ಇಂದು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಮಾತನಾಡುತ್ತಿದ್ದಾಗ ಹೃದಯಾಘಾತವಾಗಿ ಕುಸಿದುಬಿದ್ದರು.ಸುದ್ದಿಗೋಷ್ಠಿಯಲ್ಲಿ ಕುಸಿದು ಬೀಳುತ್ತಿರುವ ಕಾಂಗ್ರೆಸ್ ಮುಖಂಡ
ಬೆಂಗಳೂರು: ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವಾಗಲೇ...
ವಿಧಾನಸೌಧ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಗೆ ಸಿಎಂಗೆ ಯಶ್ಪಾಲ್ ಸುವರ್ಣ ಮನವಿಉಡುಪಿ: ವಿಧಾನಸೌಧದ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್...
ಬೆಂಗಳೂರು, ಆಗಸ್ಟ್ 12: ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಸೋಮವಾರ ನಾಡಹಬ್ಬ ಮೈಸೂರು...
ಬೆಂಗಳೂರು, ಆ. 2:ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ' ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ'ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ...
ಪ್ರತಿ ವರ್ಷ ಕನಿಷ್ಠ ಒಂದು ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಮೊಟಕುಗೊಳಿಸುತ್ತಾರೆ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಅಂತ ಈ ವಿಶೇಷ ಸೌಲಭ್ಯ ನೀಡಲಾಗಿದೆ. ರೆಗ್ಯುಲರ್ ವಿದ್ಯಾರ್ಥಿಗೆ ಸಿಗುವ ಎಲ್ಲ ಅನೂಕೂಲ ಈ ವಿದ್ಯಾರ್ಥಿಗಳಿಗೆ ಸಿಗುತ್ತೆ...
ಬೆಂಗಳೂರು, ಮಾರ್ಚ್. 04: ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಅರಮನೆ...
ತತ್ಬೆಂತರಹಗಳೂರು : ಬೆಂಗಳೂರಿನ ಅರಮನೆ ಆವರಣದಲ್ಲಿ ನಾಳೆ ಮಾ.4 ರಿಂದ 2 ದಿನಗಳ ಕಾಲ ರಾಜ್ಯ ಗುತ್ತಿಗೆದಾರರ ಸಂಘದ ಸಮ್ಮೇಳನ ಆಯೋಜಿಸಲಾಗಿದೆ ಎಂದು ರಾಜ್ಯ ಕಾರ್ಯಾಧ್ಯಕ್ಷರಾದ ಜಗನಾಥ ಸೆಗಜಿ ಹೇಳಿದರು.
ಅರಮನೆಯ ಮೈದಾನದಲ್ಲಿ ಇಂದು...
ಬೆಂಗಳೂರು: 2023 ಕರ್ನಾಟಕದಲ್ಲಿ ಅತ್ಯಂತ ಭೀಕರ ಬರಗಾಲದ ವರ್ಷವಾಗಲಿದೆ. ರಾಜ್ಯದಲ್ಲಿ 2001 ರಿಂದ ಇಲ್ಲಿಯವರೆಗೆ 16 ಬರಗಾಲದ ವರ್ಷಗಳು ದಾಖಲಾಗಿದ್ದರೂ, ಈ ಬಾರಿ ಕಳೆದ 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದೆ. ಈ...
ಬೆಂಗಳೂರು : ಮುಂಬರುವ ವರ್ಷ 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನ (Public Holidays) ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಎಲ್ಲಾ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳು ರಜೆ ಇರಲಿವೆ....
ನವದೆಹಲಿ : ಡಿಸೆಂಬರ್ :22: ಇಂದು ಬೆಳಗ್ಗೆ ದೆಹಲಿಯಲ್ಲಿ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನು ಮಾಜಿ ಸಿಎಂ ಹೆಚ್ .ಡಿ.ಕುಮಾರಸ್ವಾಮೀ ಭೇಟಿ ಮಾಡಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ದೀರ್ಘ...
ಬೆಂಗಳೂರು : ಡಿ. 22; ಕೋಲಾರ ಜಿಲ್ಲೆಯ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ (Manual Scavenging) ಪ್ರಕರಣ...
ಬೆಂಗಳೂರು: ಡಿಸೆಂಬರ್.22: ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ...
ಬೆಂಗಳೂರು : ಡಿ .21: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ (HD Devegowda) ಅವರು ಮಕ್ಕಳ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗುತ್ತಿದ್ದಂತೆ, ಸಿ.ಎಂ ಇಬ್ರಾಹಿಂ (CM Ibrahim)...
ಬೆಂಗಳೂರು: ಈ ವಾರವೂ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆ. ಹಿಂದಿನ ವಾರ 6 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದರೆ, 17 ಜಿಲ್ಲೆಗಳಲ್ಲಿ ಮಳೆರಾಯನ ದರ್ಶನವೇ ಇಲ್ಲ. ಇನ್ನು 7 ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು...
ಬೆಂಗಳೂರು, ಡಿ.17: ಲೋಕಸಭೆ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ನಲ್ಲಿ (Congress) ಹಿಂದುಳಿದ ವರ್ಗಗಳ ನಾಯಕನ ಸ್ಥಾನಕ್ಕೆ ಪೈಪೋಟಿ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೆಂಬಲಿಗರು ಡಿಸೆಂಬರ್ 30ರಂದು ಚಿತ್ರದುರ್ಗದಲ್ಲಿ...