KRGRV
Friday, August 7, 2026
Home ರಾಜ್ಯ

ರಾಜ್ಯ

ರಾಜ್ಯ

ಹೆಚ್ಚಿನ ಸುದ್ದಿ

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು CWMA ಆದೇಶ: ಕರ್ನಾಟಕಕ್ಕೆ ಮತ್ತೆ ಆಘಾತ!

ನವದೆಹಲಿ :: ತಮಿಳುನಾಡಿಗೆ (Tamilnadu) ಕಾವೇರಿ ನೀರು (Cauvery) ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ನಿರ್ಣಾಯಕ ಸಭೆ ಮುಕ್ತಾಯಗೊಂಡಿದ್ದು, ಕಾವೇರಿ ನೀರು ನಿಯಂತ್ರಣ...

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ ಕಟ್ಟುನಿಟ್ಟಿನ ಡ್ರೆಸ್ ಕೋಡ್ ಜಾರಿ

ಬೆಂಗಳೂರು, ಜುಲೈ 31: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿರುವ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕಾದ ಡ್ರೆಸ್ ಕೋಡ್ (ವಸ್ತ್ರ ಸಂಹಿತೆ) ಹಾಗೂ ಪರೀಕ್ಷಾ ಕೇಂದ್ರದಲ್ಲಿ ನಿಷೇಧಿತ...

ಕೆ.ಎಸ್. ಬಸವಂತಪ್ಪ: ತಳಮಟ್ಟದ ರೈತ ಕುಟುಂಬದಿಂದ ಕರ್ನಾಟಕ ಸಚಿವ ಸಂಪುಟದವರೆಗೆ

ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ ಬೆಂಗಳೂರು/ದಾವಣಗೆರೆ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ಹಾಗೂ ನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ದಕ್ಷ ಹಾಗೂ ಜನಪರ...

ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

100 ವರ್ಷಗಳಲ್ಲಿ ಈ ವರ್ಷವೇ ತಮಿಳುನಾಡಿಗೆ ಅತಿ ಕಡಿಮೆ ನೀರು (ಜುಲೈ ಅಂತ್ಯದ ವೇಳೆಗೆ) ಬಿಟ್ಟಿದ್ದೇವೆ ರಾಜ್ಯದಲ್ಲಿ ಒಳಹರಿವು ಚೇತರಿಕೆಗೆ ಸಮಾಧಾನಕರ ವಿಚಾರ ಕೇಂದ್ರ ಸಚಿವರು ಹಾಗೂ ಸಂಸದರಿಂದ ಉತ್ತಮ ಸಹಕಾರ ರಾಜ್ಯದ ಹಿತ ಕಾಯಲು ನಾವು...

​ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯದ ರೈತರ ಹಿತ ಕಾಯಲು ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಮರ್ಥ ವಾದ ಮಂಡಿಸಬೇಕು: ಬಸವರಾಜ ಬೊಮ್ಮಾಯಿ ​ಬೆಂಗಳೂರು:"ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆಯಾಗಿರುವುದು ಕಾವೇರಿ ನೀರಿನ ಅಭಾವಕ್ಕೆ ನಿಸರ್ಗವೇ ನೀಡಿದ ಪರಿಹಾರವಾಗಿದೆ. ​ಆದರೆ, ಇದು ತಾತ್ಕಾಲಿಕ...

ಕುಡಿಯುವ ಉದ್ದೇಶ ಹಾಗೂ ಕೆರೆ ತುಂಬಿಸಲು ಕಾವೇರಿ ಕೊಳ್ಳದ ಅಣೆಕಟ್ಟುಗಳಿಂದ ಕಾಲುವೆಗಳಿಗೆ ನೀರು: ಸಿಎಂ ಡಿ ಕೆ ಶಿವಕುಮಾರ್

ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಂಡ ಮುಖಂಡರಿಗೆ ಸಿಎಂ ಕೃತಜ್ಞತೆ ಸಲ್ಲಿಕೆ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ತೀರ್ಮಾನ ಮೇಕೆದಾಟು ಯೋಜನೆ ಜಾರಿಗೆ ಎಲ್ಲಾ ಪಕ್ಷದ ನಾಯಕರ ಬೆಂಬಲ ನಾನು ಕಾವೇರಿ...

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆಗೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಜು. 31: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision - SIR) ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಮಗ್ರ...

ಗೃಹಜ್ಯೋತಿ ಪರಿಶೀಲನೆಗೆ ಆಗಸ್ಟ್‌ 31ರವರೆಗೆ ಗಡುವು ವಿಸ್ತರಣೆ

ಬೆಂಗಳೂರು, ಆ. 1: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಪ್ರಕ್ರಿಯೆಗೆ ನೀಡಲಾಗಿದ್ದ ಗಡುವನ್ನು 2026ರ ಆಗಸ್ಟ್‌ 31ರವರೆಗೆ ವಿಸ್ತರಿಸಲಾಗಿದೆ. ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ನಿಗದಿತ ಅವಧಿಯೊಳಗೆ...

ರಸ್ತೆ ಕಾಣದ ಅಗ್ನಿಶಾಮಕ ಇಲಾಖೆ ; ಚನ್ನಮ್ಮನ ಕಿತ್ತೂರಿನ ಅಗ್ನಿಶಾಮಕ ವಾಹನಗಳು ನಿತ್ಯ ಕೆಸರಿನಲ್ಲಿ ಓಡಾಟ

ಚನ್ನಮ್ಮನ ಕಿತ್ತೂರು: ಕಿತ್ತೂರು ಪಟ್ಟಣದಲ್ಲಿ ಅಗ್ನಿಶಾಮಕ ಇಲಾಖೆಯ ಕಛೇರಿ ಕಟ್ಟಡವಿದ್ದು ಆ ಕಛೇರಿಗೆ ತೆರಳಲು ಒಳ್ಳೆಯ ರಸ್ತೆ ಇಲ್ಲದಂತಾಗಿದೆ, ಸದ್ಯದ ಪರಿಸ್ಥಿತಿಯಲ್ಲಿ ಆ ಕಟ್ಟಡಕ್ಕೆ ಹೋಗಲು ಡಾಂಬರು ಅಥವಾ ಸಿಸಿ ರಸ್ತೆ ಇಲ್ಲ,...

ರೈತರಿಗೆ ಕಾಟ ನೀಡುತ್ತಿದ್ದ ಪಂಪ್‌ಸೆಟ್ ಕಳ್ಳ ಪೊಲೀಸರ ಬಲೆಗೆ; ನಾಲ್ಕು ಪಂಪ್‌ಸೆಟ್‌ಗಳು ವಶಕ್ಕೆ

ಶಿರಸಿ: ತಾಲೂಕಿನ ಗ್ರಾಮೀಣ ಭಾಗದ ರೈತರ ತೋಟಗಳಲ್ಲಿ ಪಂಪ್‌ಸೆಟ್‌ಗಳು ಹಾಗೂ ಅವುಗಳಿಗೆ ಅಳವಡಿಸಿದ್ದ ವಿದ್ಯುತ್‌ ವೈರ್‌ಗಳನ್ನು ಕಳವು ಮಾಡಿ ರೈತರಿಗೆ ತೊಂದರೆ ಉಂಟು ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಶಿರಸಿ ಗ್ರಾಮೀಣ ಪೊಲೀಸರು...

ಏತ ನೀರಾವರಿ ಯೋಜನೆಗೆ ಚಾಲನೆ: ರೈತರ ಬೆಳೆಗಳಿಗೆ ಮೊದಲ ಆದ್ಯತೆಯಾಗಿ ಕೆನಾಲ್ ನೀರು – ಶಾಸಕ ಲಕ್ಷ್ಮಣ ಸವದಿ

ಅಥಣಿ ತಾಲೂಕಿನ ಹಳ್ಯಾಳ ಏತ ನೀರಾವರಿ ಯೋಜನೆಯ ಜಾಕ್ವೆಲ್ ಕಂ ಪಂಪ್‌ಹೌಸ್‌ನಲ್ಲಿ ಬುಧವಾರ ಶಾಸಕ ಲಕ್ಷ್ಮಣ ಸವದಿ ಅವರು ಪಂಪ್‌ಸೆಟ್‌ಗೆ ಚಾಲನೆ ನೀಡಿ ಕೆನಾಲ್‌ಗಳಿಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...

ಸಹಕಾರ ಕ್ಷೇತ್ರದ ಪ್ರಗತಿಗೆ ನೌಕರರ ಸಂಘಟಿತ ಪ್ರಯತ್ನವೇ ಬೆನ್ನೆಲುಬು – ಎಚ್.ಆರ್. ಪಾಟೀಲ್

ಬಾಗಲಕೋಟೆ: ಸಹಕಾರ ಸಂಘಗಳು ಆರ್ಥಿಕ ಶಕ್ತಿಯಾಗಿ ಬೆಳೆಯಲು ನೌಕರರ ಶ್ರಮ ಮತ್ತು ಸಮರ್ಪಣಾ ಭಾವವೇ ಮುಖ್ಯ ಕಾರಣ. ನೌಕರರ ಹಿತರಕ್ಷಣೆಗಾಗಿ ಸಂಘಟನೆ ರೂಪಿಸಿರುವುದು ಶ್ಲಾಘನೀಯ ಎಂದು ಮಾಜಿ ಸಚಿವರು ಹಾಗೂ ಹಿರಿಯ ಸಹಕಾರಿ...

ರಾಜ್ಯದಲ್ಲಿ ಹೆಚ್ಚು ಹೂಡಿಕೆ: ಸಚಿವ ಎಂ ಬಿ ಪಾಟೀಲರ ಜತೆ ಹಾಂಕಾಂಗ್ ಕಾನ್ಸುಲ್ ಜನರಲ್ ಚರ್ಚೆ

ಬೆಂಗಳೂರು: ಹಾಂಕಾಂಗ್ ಮೂಲದ ಪ್ರಮುಖ ಕಂಪನಿಗಳು ಕರ್ನಾಟಕದ ನಾನಾ ಕೈಗಾರಿಕಾ ವಲಯಗಳಲ್ಲಿ ಹೆಚ್ಚಿನ ಬಂಡವಾಳ ಹೂಡುವ ಸಂಬಂಧವಾಗಿ ಹಾಂಕಾಂಗ್ ಮತ್ತು ಮಕಾವ್ ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ರಾಜೇಶ್ ನಾರಾಯಣ ನಾಯಕ್ ಅವರು...

ಗಂಗರ ಮೂಲ ಬೇಡ-ಬೆಸ್ತ ಸಮುದಾಯದಲ್ಲಿ: ಹೊಸ ಸಂಶೋಧನಾ ವಾದದ ಮೂಲಕ ಇತಿಹಾಸದ ಅನಾವರಣ

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿ ಸುದೀರ್ಘ ಕಾಲ ಆಳ್ವಿಕೆ ನಡೆಸಿದ ಗಂಗ ಅರಸರ ಮೂಲದ ಕುರಿತು ಹೊಸ ಚರ್ಚೆಯೊಂದು ಮುನ್ನೆಲೆಗೆ ಬಂದಿದೆ. ಇತ್ತೀಚಿನ ಐತಿಹಾಸಿಕ ದಾಖಲೆಗಳು ಮತ್ತು ವಿವಿಧ ಮೂಲಗಳ ಅಧ್ಯಯನಗಳ ಪ್ರಕಾರ, ಗಂಗರು...

ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

ಬೆಂಗಳೂರು ಜುಲೈ 05: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ...

ಎನರ್ಜಿ ಡ್ರಿಂಕ್ ವಿರುದ್ಧ ರಾಜ್ಯಮಟ್ಟದ ಜಾಗೃತಿ: ಶಾಲೆಗಳ ಸುತ್ತ ನಿಷೇಧ ಹೇರಿದ ಮಹಾರಾಷ್ಟ್ರ; ನಾರಾಯಣಪುರ ಯುವಕರಿಂದ ಮಾದರಿ ನಿರ್ಧಾರ

ಬೆಂಗಳೂರು/ಮುಂಬೈ: ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುವ ‘ಸ್ಟಿಂಗ್’ ಸೇರಿದಂತೆ ವಿವಿಧ ಎನರ್ಜಿ ಡ್ರಿಂಕ್‌ಗಳ ವಿರುದ್ಧ ರಾಜ್ಯಾದ್ಯಂತ ಜನಾಭಿಪ್ರಾಯ ಬಲಗೊಂಡಿದೆ. ಮಹಾರಾಷ್ಟ್ರ ಸರ್ಕಾರವು ಶಾಲೆಗಳ 500 ಮೀಟರ್...

ಕೆಬಿಜೆಎನ್‌ಎಲ್ ಎಂಡಿಗಳ ನಿವೃತ್ತ ಪಿಎ ಬೂದಿಹಾಳಮಠ ಮಗನಿಂದ ವಂಚನೆ: ಕೋಟ್ಯಂತರ ರೂ. ಹಣ ಪಡೆದು ಗುತ್ತಿಗೆದಾರರಿಗೆ ಟೋಪಿ!

ಬೆಂಗಳೂರು: ರಾಜ್ಯದಲ್ಲಿ ಕಾಮಗಾರಿಗಳ ಬಿಲ್ ಪಾವತಿಯಾಗದೆ ಕಂಗಾಲಾಗಿರುವ ಗುತ್ತಿಗೆದಾರರಿಗೆ, ಈಗ ಮಧ್ಯವರ್ತಿಗಳ ಕಾಟವೂ ಹೆಚ್ಚಾಗಿದ್ದು, ಇದೀಗ ಕೆಬಿಜೆಎನ್‌ಎಲ್ (KBJNL) ನಿವೃತ್ತ ಅಧಿಕಾರಿಯೊಬ್ಬರ ಪುತ್ರ, ಬಿಲ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ಪಡೆದು...

ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟು ಅತ್ಯಗತ್ಯ; ವಿಜಯೇಂದ್ರ ಅವರ ನೇತೃತ್ವದ ಬಗ್ಗೆ ಬಿಜೆಪಿ ಮುಖಂಡ ರವಿ ಖಾನಾಪುರ ವಿಶ್ವಾಸ

ವಿಜಯಪುರ: "ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಸಮರ್ಥರಿದ್ದಾರೆ . ಪಕ್ಷದೊಳಗಿನ ತದ್ವಿರುದ್ಧ ಪರಿಸ್ಥಿತಿ ಮತ್ತು ಕೆಲವರ ವೈಯಕ್ತಿಕ ಮಹತ್ವಾಕಾಂಕ್ಷೆಗಳೇ ಸವಾಲಾಗಿ ಪರಿಣಮಿಸಿವೆ" ಎಂದು ವಿಜಯಪುರ ಜಿಲ್ಲೆಯ ಬಿಜೆಪಿ ಮುಖಂಡರಾದ ರವಿ ಖಾನಾಪುರ...

​ರಾಜಕೀಯ ರಣತಂತ್ರದ ‘ಕನಕಪುರ ಬಂಡೆ’: ಅಧಿಕಾರದ ಶಿಖರದವರೆಗಿನ ಕಠಿಣ ಪಯಣ

​ಬೆಂಗಳೂರು: ರಾಜಕೀಯ ಎಂದರೆ ಸುಮ್ಮನೆ ಸಿಗುವ ಅಧಿಕಾರವಲ್ಲ, ಅದೊಂದು ಕಠಿಣ ತಪಸ್ಸು ಎಂಬುದಕ್ಕೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನವೇ ಸಾಕ್ಷಿ. 'ಕನಕಪುರ ಬಂಡೆ' ಎಂದೇ ಕರೆಯಲ್ಪಡುವ ಇವರು, ಕರ್ನಾಟಕದ ರಾಜಕಾರಣದಲ್ಲಿ ಅಪ್ರತಿಮ...

ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತು – ವಿಕ್ರಮಪೂರ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಅಥಣಿ: "ಸರ್ಕಾರಿ ಶಾಲೆಗೆ ನಮ್ಮ ಮಕ್ಕಳನ್ನು ಸೇರಿಸುವುದು ನಮ್ಮ ಜವಾಬ್ದಾರಿ ಎಂಬ ಮನೋಭಾವನೆಯೊಂದಿಗೆ ಪಾಲಕರು ಮುಂದಾಗಬೇಕು" ಎಂದು ಅಥಣಿ ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಕರೆ ನೀಡಿದರು.ಅವರು ಪಟ್ಟಣದ ವಿಕ್ರಮಪೂರ ಸರ್ಕಾರಿ ಕನ್ನಡ...

ರಾಜ್ಯ ಸರ್ಕಾರ ದಿವಾಳಿಯ ಅಂಚಿನಲ್ಲಿ: ಡಿಕೆಶಿಗೆ ‘ಕೆಟ್ಟ ಲಾರಿ’ ಹಸ್ತಾಂತರಿಸಿದ ಸಿದ್ದರಾಮಯ್ಯ – ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಭಾರಿ ಸಾಲದ ಸುಳಿಗೆ ಸಿಲುಕಿಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ...

ಸಿದ್ದರಾಮಯ್ಯ ಗುರುವಾರ ರಾಜೀನಾಮೆ ಸಾಧ್ಯತೆ; ಕರ್ನಾಟಕಕ್ಕೆ ಹೊಸ CM, 4 DCM ಹುದ್ದೆಗಳು – ಯಾರಿಗೆಲ್ಲಾ ಅವಕಾಶ?

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೊಸ ಮುಖ್ಯಮಂತ್ರಿ ಆಯ್ಕೆ ಹಾಗೂ ನಾಲ್ವರು ಉಪಮುಖ್ಯಮಂತ್ರಿಗಳ ನೇಮಕಕ್ಕೆ ಹೈಕಮಾಂಡ್ ಸಿದ್ಧತೆ ನಡೆಸಿದೆ. ಡಿ.ಕೆ. ಶಿವಕುಮಾರ್...

ವಿಶೇಷ ವರದಿ ;; ಬಕ್ರೀದ್‌ಗೂ ಮುನ್ನ ಗೋವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಲು ಮುಸ್ಲಿಂ ಸಂಘಟನೆಗಳ ಆಗ್ರಹ: ಕೋಮು ಸೌಹಾರ್ದತೆಗೆ ವಿಶಿಷ್ಟ ನಡೆ

ಬೆಂಗಳೂರು:ಮುಂಬರುವ ಪವಿತ್ರ ಬಕ್ರೀದ್ (ಈದ್-ಉಲ್-ಅಝ್ಹಾ) ಹಬ್ಬದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಮುಸ್ಲಿಂ ಸಂಘಟನೆಗಳು ಮತ್ತು ಧಾರ್ಮಿಕ ಮುಖಂಡರು ಕೇಂದ್ರ ಸರ್ಕಾರಕ್ಕೆ ಅತ್ಯಂತ ಮಹತ್ವದ ಮನವಿಯೊಂದನ್ನು ಸಲ್ಲಿಸಿದ್ದಾರೆ. ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡುವ ಮತ್ತು...

ನೀಟ್ ಮರು ಪರೀಕ್ಷೆ ನಿರ್ಧಾರಕ್ಕೆ ಆಕ್ರೋಶ: ಲಿಂಗಸುಗೂರಿನ ಶ್ರೀ ಉಮಾಮಹೇಶ್ವರಿ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಭಾರಿ ಪ್ರತಿಭಟನೆ

ಲಿಂಗಸುಗೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವತಿಯಿಂದ ಮೇ ೦೩ ರಂದು ನಡೆದ ನೀಟ್ ಯುಜಿ-೨೦೨೬ ಪರೀಕ್ಷೆಯನ್ನು ರದ್ದುಗೊಳಿಸಿ, ದೇಶಾದ್ಯಂತ ಮರು ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ ಮಂಡಳಿಯ...

ವಿಶೇಷ ವರದಿ: ಕೋಟೆನಾಡಿನಲ್ಲಿ ‘ಅಭಿಮಾನದ’ ಮಹಾಪೂರ – ಯಡಿಯೂರಪ್ಪ ಎಂಬ ಜನನಾಯಕನ ಸುವರ್ಣ ಪಯಣದ ಸಂಭ್ರಮ

ಚಿತ್ರದುರ್ಗ ಮೇ 9, :: ಕರ್ನಾಟಕ ರಾಜಕಾರಣದ ಧ್ರುವತಾರೆ, ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸಂಭ್ರಮದ ಅಂಗವಾಗಿ ಚಿತ್ರದುರ್ಗದ ಮಣ್ಣಿನಲ್ಲಿ ನಡೆದ ‘ಬಿಎಸ್‌ವೈ ಅಭಿಮಾನೋತ್ಸವ’ ಕೇವಲ...

ದೇಶಾದ್ಯಂತ ಮೋದಿಯವರ ಸುನಾಮಿ; ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಬದಲಾವಣೆ, ಅಸ್ಸಾಂನಲ್ಲಿ ಹ್ಯಾಟ್ರಿಕ್ ಗೆಲುವು: ವಕೀಲ ರವಿ ಖಾನಾಪುರ ಹರ್ಷ

ವಿಜಯಪುರ ಮೇ 6: "ಮೇ 4ರಂದು ಪ್ರಕಟಗೊಂಡ ವಿಧಾನಸಭಾ ಚುನಾವಣಾ ಫಲಿತಾಂಶಗಳು ಭಾರತದ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿವೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರ ರಾಜಕಾರಣ ಹಾಗೂ ಬಿಜೆಪಿಯ ಸೈದ್ಧಾಂತಿಕ...

“ಕೋಲಿ ನಿಷಾದ ಸಮಾಜಕ್ಕೆ ST ಮೀಸಲಾತಿ ಮತ್ತು ರಾಜಕೀಯ ಪ್ರಾತಿನಿಧ್ಯ ನೀಡಿ: ಅಮರೇಶಣ್ಣ ಕಾಮನಕೇರಿ ಆಗ್ರಹ”

ಬೆಂಗಳೂರು: ದೇಶಾದ್ಯಂತ ವ್ಯಾಪಿಸಿರುವ ಹಾಗೂ ಕರ್ನಾಟಕದಲ್ಲಿ ಸುದೀರ್ಘ ಕಾಲದಿಂದ ಎಸ್‌ಟಿ (ST) ಮೀಸಲಾತಿಗಾಗಿ ಹೋರಾಡುತ್ತಿರುವ ಕೋಲಿ ನಿಷಾದ ಸಮಾಜದ ಯುವ ನಾಯಕರಿಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಆದ್ಯತೆ ನೀಡಬೇಕು ಎಂದು ಅಖಿಲ...

ಮಾದಿಗ ಗುತ್ತಿಗೆದಾರರ ಟೆಂಡರ್‌ಗಳಿಗೆ ತಡೆ: ಸರ್ಕಾರಕ್ಕೆ ‘ಮಾದಿಗ ಗುತ್ತಿಗೆದಾರರ ಸಂಘ’ದಿಂದ ಎಚ್ಚರಿಕೆ

ಬೆಂಗಳೂರು, ಮಾ. 14: ರಾಜ್ಯದಲ್ಲಿ ಮಾದಿಗ ಸಮುದಾಯದ ಗುತ್ತಿಗೆದಾರರು ಸಲ್ಲಿಸಿರುವ ಟೆಂಡರ್‌ಗಳನ್ನು ಉದ್ದೇಶಪೂರ್ವಕವಾಗಿ ತೆರೆಯದೆ ತಡೆಹಿಡಿಯಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಗುತ್ತಿಗೆದಾರರ ಸಂಘವು ಗಂಭೀರ ಆರೋಪ ಮಾಡಿದೆ. ಈ ತಾರತಮ್ಯದಿಂದಾಗಿ ಸಾರ್ವಜನಿಕ ಕಾಮಗಾರಿಗಳು...

ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಪರ ನಿಂತ ಮುಖಂಡರು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆ ಬೆಂಗಳೂರು ಮಾರ್ಚ್ 11: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ...

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು ಮಾರ್ಚ್ 9: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್...

ಕೊಡೇಕಲ್ಲ ಕಾಲಜ್ಞಾನ ನುಡಿ: ದೇಶಕ್ಕೆ ಅಭಿವೃದ್ಧಿ, ಜಗತ್ತಿಗೆ ಯುದ್ಧ ಭೀತಿ – ಕೊಡೇಕಲ್ಲ ಬಸವಣ್ಣನವರ ಭವಿಷ್ಯವಾಣಿ

ವರದಿ : ಅಮರೇಶಣ್ಣ ಕಾಮನಕೇರಿಕೊಡೇಕಲ್ಲ:ಕಣ್ಣಿದ್ದು ಕುರುಡರು ಅಣ್ಣನ ಕುಲಚಲಕೆˌಬಣ್ಣ ಬಣ್ಣದ ಮಾತುಗಳುಹೆಣ್ಣು ಹೊನ್ನು ಮಣ್ಣು ಮೂರಕ್ಕೆ ಮುಗಿಬಿದ್ದುಕನ್ನಗಾರರು ಆದರೆಲ್ಲ ಕಾಲ‌ ಜ್ಞಾನ ಅರ್ಥಆಧ್ಯಾತ್ಮಿಕ ಮತ್ತು ಕಾಲಜ್ಞಾನದ ತವರೂರು ಕೊಡೇಕಲ್ಲನಲ್ಲಿ 2026ರ ಶಿವರಾತ್ರಿಯ ಪ್ರಯುಕ್ತ ಕಾಲಜ್ಞಾನ...

ಸರ್ಕಾರಿ ಕಚೇರಿಯೇ ಪಾರ್ಟಿ ಹಾಲ್: 11 ಕೇಕ್ ಕತ್ತರಿಸಿ ಸಂಭ್ರಮಿಸಿದ ನೌಕರ – ಹೈಕೋರ್ಟ್ ಆದೇಶಕ್ಕೆ ಕ್ಯಾರೆ ಎನ್ನದ ಸಿಬ್ಬಂದಿ! ಕಾನೂನು ಕ್ರಮಕ್ಕೆ ಅಮರೇಶಣ್ಣ ಆಗ್ರಹ

ಬೆಂಗಳೂರು: "ಸರ್ಕಾರಿ ಕೆಲಸ ದೇವರ ಕೆಲಸ" ಎಂಬ ನಾಮಫಲಕದ ಅಡಿಯಲ್ಲಿ ಸಾರ್ವಜನಿಕರ ಸೇವೆಯಲ್ಲಿ ತೊಡಗಬೇಕಾದ ಕಚೇರಿಯೊಂದು ಈಗ ಬರ್ತ್‌ಡೇ ಪಾರ್ಟಿ ಹಾಲ್ ಆಗಿ ಬದಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಯಮಗಳನ್ನು ಗಾಳಿಗೆ...

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

ಬಾಕಿ ಹಣ ಬಿಡುಗಡೆಗೂ ಕಮಿಷನ್‌ ಕೊಡಬೇಕಿದೆ– ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಆರ್.ಮಂಜುನಾಥ್ ಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ...

ವಿಜಯಪುರ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರು-ಮುಂಬೈಹೈಸ್ಫೀಡ್ ಬುಲೆಟ್ ಟ್ರೇನ್ಕಾರಿಡಾರ್ ಜಾರಿಯಾಗಲಿ: ರವಿ ಖಾನಾಪುರ

ವಿಜಯಪುರ: ಮುಂಬೈ-ಪುಣೆ ಬೆಂಗಳೂರು ಹೈಸ್ಪೀಡ್ ಬುಲೆಟ್ ರೈಲ್ವೆ ಕಾರಿಡಾರ್ ಯೋಜನೆ ವಿಜಯಪುರ - ವಿಜಯನಗರ ಚಿತ್ರದುರ್ಗ ತುಮಕೂರು ರೈಲ್ವೆ ಮಾರ್ಗಗಳಲ್ಲಿ ಜಾರಿಯಾಗಲಿ ಎಂದು ಮಾಜಿ ಕೃಷ್ಣಾ ನದಿ ಕಾಡ ನಿರ್ದೇಶಕರಾದ ರವಿ ಖಾನಾಪುರ...

ಜಾನಪದ ಕಲಾ ರತ್ನ ರಾಷ್ಟ್ರ ಪ್ರಶಸ್ತಿಗೆ ಗುರುನಾಥ ಮಾಸ್ತರ ಮುರಡಿ ಆಯ್ಕೆ

ದೇವರಹಿಪ್ಪರಗಿ: ತಾಲೂಕಿನ ಪಡಗಾನೂರ ಗ್ರಾಮದಜಾನಪದ ಕಲಾವಿದ ಹಾಗೂ ಹಾಡಕಿ ಮಾಸ್ತರ ಎಂದೇ ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದ ಗುರುನಾಥ ಮಾಸ್ತರ ಮುರಡಿ ಅವರಿಗೆ ರಾಷ್ಟ್ರಮಟ್ಟದ ಜಾನಪದ ಕಲಾ ರತ್ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.ಬೆಂಗಳೂರಿನ ಸರ್ವೆ...

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

ಬೆಂಗಳೂರು: ಜ.09 ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೇರಳದ‌ ಗಡಿ ಜಿಲ್ಲೆಯಲ್ಲಿ‌ ವಾಸ...

ಕೇವಲ ಭರವಸೆ ಬೇಡ, ಜೆಜೆಎಂ ಬಾಕಿ ಬಿಲ್ ಪಾವತಿಸಿ ಗುತ್ತಿಗೆದಾರರು ಆಗ್ರಹ

ಬೆಂಗಳೂರು ಜ 7 : ಬಾಕಿ ಬಿಲ್ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮಟ್ಟದಲ್ಲಿನ ಅಧಿಕಾರಿಗಳಿಗೆ ವಾರದಲ್ಲಿ ಎರಡು ಬಾರಿಯಾದರೂ ಬೇಟಿಯಾಗುತ್ತಲೇ ಇದ್ದು ಸರ್ಕಾರದಿಂದ...

ಸುವರ್ಣ ಕರ್ನಾಟಕ ಗುತ್ತಿಗೆದಾರರ ಸಂಘದಿಂದ ಜೆಜೆಎಂ ಕಾಮಗಾರಿ ಬಿಲ್ಲ ಪಾವತಿಸುವಂತೆ ಸರ್ಕಾರಕ್ಕೆ ಮನವಿ

ಬೆಂಗಳೂರು :: ರಾಜ್ಯದ ಅಭಿವೃದ್ಧಿ ಮಾಡಿವುದೆ ಗುತ್ತಿಗೆದಾರರು ತಮ್ಮ ಸ್ವಂತ ಹಣ ಹಾಕಿ ಕಾಮಗಾರಿ ಮಾಡುತ್ತಾರೆ.ಮಾಡಿದ ಕಾಮಗಾರಿಗೆ ಸರ್ಕಾರ ಸರಿಯಾದ ಸಮಯಕ್ಕೆ ಬಿಲ್ಲ ಪಾವತಿ ಮಾಡದೆ ಇರುವದರಿಂದ ಗುತ್ತಿಗೆದಾರರ ಪರಿಸ್ಥಿತಿ ಅಧೋಗತ್ತ ಸಾಗುತ್ತಿದೆ...

ಡಿಎಸ್ ಎಸ್ ನಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾವೇಶ; ಅಲೆಮಾರಿಗಳಿಗೆ ಶೇಒಂದರಷ್ಟು ಮೀಸಲಾತಿಗೆ ಆಗ್ರಹ.

ಬೆಂಗಳೂರು ಆಗಸ್ಟ್ 24; ಕರ್ನಾಟಕ ದಲಿತ ಸಂಘರ್ಷ ಸಮಿತಿವತಿಯಿಂದ ಪರಿಶಿಷ್ಟರ ಐಕ್ಯತೆಯ ಅಭಿನಂದನಾ ಸಮಾರಂಭವನ್ನು ಸೋಮವಾರ ಇದೇ 25ರಂದು ಲಿಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಎನ್.ಮೂರ್ತಿ,ಪರಿಶಿಷ್ಟ 101 ಜಾತಿಗಳ ಐಕ್ಯತೆಯ ಅಭಿನಂದನಾ...

ಕೆಬಿಜೆಎನ್ಎಲ್ ಇಂಜಿನಿಯರಗಳ ಉತ್ತಮ ಕಾರ್ಯನಿರ್ವಹಣೆಯಿಂದ ಆಲಮಟ್ಟಿ ಡ್ಯಾಂಗೆ ತಪ್ಪಿದ ಪ್ರವಾಹ ಆತಂಕ :: ದಾಖಲೆ ನಿರ್ಮಿಸಿದ ಒಳ ಮತ್ತು ಹೊರ ಹರಿವು

ಮುಂಗಾರು ಹಂಗಾಮಿನಲ್ಲಿ ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು ಹರಿದು ಬಂದರೂ, ಕೆಬಿಜೆಎನ್‌ಎಲ್ ಅಭಿಯಂತರರು ಸಮರ್ಥವಾಗಿ ನಿರ್ವಹಣೆ ಮಾಡಿದ್ದರಿಂದ ನದಿ ತೀರದಲ್ಲಿ ಪ್ರವಾಹ ಉಂಟಾಗಿಲ್ಲ. ಜಲಾಶಯಕ್ಕೆ ಮೇ 19 ರಿಂದ ಇದುವರೆಗೆ 462.366 ಟಿಎಂಸಿ...

ಒಳಮೀಸಲಾತಿಯ ಸಮಗ್ರ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯವರು ತಪ್ಪದೇ ತಮ್ಮ ತಮ್ಮ ಮೂಲಜಾತಿಯನ್ನು ನೊಂದಾಯಿಸಲು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಸೂಚನೆ .

ಪಕ್ಷಾತೀತವಾಗಿ ಎಲ್ಲಾ ನಾಯಕರು ಕಾರ್ಯನಿರ್ವಹಿಸಬೇಕು 30 ವರ್ಷಗಳ ಹೋರಾಟದ ಫಲ ಸದುಪಯೋಗ ಪಡಿಸಿಕೊಳ್ಳಲು ಸಮುದಾಯದ ಎಲ್ಲಾ ನಾಯಕರು ಒಟ್ಟಾಗಿ ಶ್ರಮಿಸಬೇಕು ಬೆಂಗಳೂರು14: ಬೆಂಗಳೂರಿನ ಮಯೂರ ಹೋಟೆಲ್‌ ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಆಹಾರ ಸಚಿವರಾದ...

ಸಕಲ ಸರ್ಕಾರಿ ಗೌರವಗಳೊಂದಿಗೆ ಜುಮಾಲಾಪುರ ತಾಂಡದಲ್ಲಿ ಯೋಧನ ಅಂತ್ಯಕ್ರಿಯೆ

ನಾರಾಯಣಪುರ ಜು 13 : ಬಿಳಿ ರಕ್ತಗಳ ಸಮಸ್ಯೆಯಿಂದಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್ .ಎಂ. ರಾಠೋಡಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು. ಬಾಗಲಕೋಟೆ ಕೇರೋಡಿ...

ಅನುಕರಣೆ ಸಲ್ಲ, ನಮ್ಮ ಪರಂಪರೆಯೇ ಎಲ್ಲ: ಈಶ್ವರ ಖಂಡ್ರೆಸುಂದರ ಬದುಕಿಗೆ ಸೋಪಾನವೇ ಅರಣ್ಯ- ಈಶ್ವರ ಖಂಡ್ರೆ

ಬೇಲೂರು, ಮೇ 13: ಪಾಶ್ಚತ್ಯರ ಅನುಕರಣೆಯನ್ನು ಬಿಟ್ಟು, ನಮ್ಮ ಪ್ರಾಚೀನ ಶ್ರೀಮಂತ ಪರಂಪರೆಯನ್ನು ಇಂದಿನ ಯುವಜನರು ಎತ್ತಿ ಹಿಡಿಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ...

ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಕ್ಷಿಪ್ರ ಸ್ಪಂದನೆ ಅಗತ್ಯ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಕರ್ನಾಟಕವನ್ನು ಕೈಗಾರಿಕಾ ಕ್ಷೇತ್ರದಲ್ಲಿ ಜಾಗತಿಕವಾಗಿ ಸದೃಢವಾದ ಮತ್ತು ಪ್ರಗತಿಪರ ರಾಜ್ಯವಾಗಿ ರೂಪಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಅಧಿಕಾರಿಗಳು ಹೂಡಿಕೆದಾರರ ನಿರೀಕ್ಷೆಗಳಿಗೆ ತಕ್ಕಂತೆ...

ಕಲಬುರಗಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ-ಪಿಯುಸಿ ಪರೀಕ್ಷೆಗಳ ಫಲಿತಾಂಶಗಳ ಸುಧಾರಣೆಗಾಗಿ ನೀಲನಕ್ಷೆ ತಯಾರಿಸಿ: ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆಸೂಚನೆ

ಬೆಂಗಳೂರು, 07 : ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳು ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆ ಬಹಳಷ್ಟು ಸುಧಾರಣೆಗೊಳ್ಳಬೇಕಾಗಿದೆ ಎಂಬುದನ್ನು ತೋರಿಸುತ್ತಿದೆ, ಶಿಕ್ಷಣ ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದ್ದು...

ಆರೋಗ್ಯ ರಕ್ಷಣಾ ಪರಿಹಾರಗಳಲ್ಲಿ ಕೊಬೆಸಂಸ್ಥೆಯೊಂದಿಗೆ ಪಾಲುದಾರಿಕೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರ 03 :: ಡಿಜಿಟಲ್ ಆರೋಗ್ಯ, ಜೈವಿಕ ತಂತ್ರಜ್ಞಾನ ಮತ್ತು ಬಲವಾದ ಸಾರ್ವಜನಿಕ-ಖಾಸಗಿ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದ ಇಕೋ ಸಿಸ್ಟಂನಲ್ಲಿ ನಾಯಕತ್ವ ಹೊಂದಿರುವ ಕರ್ನಾಟಕವು, ಮುಂದಿನ ಪೀಳಿಗೆಯ ಆರೋಗ್ಯ ರಕ್ಷಣಾ ಪರಿಹಾರಗಳಲ್ಲಿ...

ತಮ್ಮ ಮನೆ ದೇವರಾದ 400 ವರ್ಷಗಳ ಇತಿಹಾಸ ಇರುವ ಅಲ್ಲಾಪಟ್ಟಣದ ಅನ್ನದಾನೇಶ್ವರ ಸ್ವಾಮಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ ಮನೆ ದೇವರ ಲಾವಣಿ ಹಾಡಿದ ಸಿ.ಎಂ ಸಿದ್ದರಾಮಯ್ಯ ಮಂಡ್ಯ ಮೇ 2: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು...

ರಾಜ್ಯ ಬಿಜೆಪಿ ಜನಾಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲೆಂದೇ ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ ಜತೆಗೆ ಅಭಿವೃದ್ಧಿ ಯೋಜನೆಗಳನ್ನು ಮಾಡುತ್ತಿದ್ದೇವೆ ಬೆಳಗಾವಿ, ಏ.28 “ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ...

ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು: ಕಾಳಿದಾಸ, ವಾಲ್ಮೀಕಿ ಪ್ರಸಂಗ ಉದಾಹರಿಸಿ ಎಚ್ಚರಿಸಿದ ಸಿಎಂ

ತುಮಕೂರು ಏ19: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ...

ಕಂದಾಯ ಇಲಾಖೆ ಪರಿವರ್ತನೆಯ ಹಾದಿಯಲ್ಲಿದೆ, ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ: ಕೃಷ್ಣ ಬೈರೇಗೌಡ

• ಸರ್ವೇ ಕೆಲಸಗಳಿಗೆ ರೋವರ್‌ ತಂತ್ರಜ್ಞಾನ• ಎಂಟೇ ದಿನಕ್ಕೆ ಹದ್ದುಬಸ್ತು• ದುರಸ್ಥಿ ಕೆಲಸಕ್ಕೆ ಹೆಚ್ಚಿನ ಒತ್ತು• ಪೋಡಿ ಮುಕ್ತ ಗ್ರಾಮಗಳ ಸವಾಲು• ಹೊಸ ನೇಮಕಾತಿಗೆ ಸಿಎಂ ಅಸ್ತು ವರದಿ:ಅಮರೇಶಣ್ಣ ಕಾಮನಕೇರಿ ಬೆಂಗಳೂರು ಏಪ್ರಿಲ್‌ 10: ಕಂದಾಯ ಇಲಾಖೆ...

ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಧೇಯಕ ಮಂಡನೆ, ವಿಧೇಯಕದಲ್ಲೇನಿದೆ?

ಬೆಂಗಳೂರು, ಮಾರ್ಚ್​ : ತೀವ್ರ ವಿರೋಧದ ನಡುವೆಯೂ ಮುಸ್ಲಿಮರಿಗೆ( Reservation for Muslims) ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ...

ಸಹಕಾರ ಭೀಷ್ಮ ಶ್ರೀ ಕೆ ಎಚ ಪಾಟೀಲ್ ಜನ್ಮ ಶತಮಾನೋತ್ಸವ ಇಂದು ಸಂಜೆ 6 ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್.

ಸಹಕಾರ ಭೀಷ್ಮ ಶ್ರೀ ಕೆ ಎಚ ಪಾಟೀಲ್ ಅಭಿಮಾನಿ ಬಳಗ, ಬೆಂಗಳೂರು ನಗರದ ವಿವಿಧ ಸಹಕಾರ ಸಂಘಗಳು ಹಾಗೂ ಸಹಕಾರ ಭೀಷ್ಮ ಕೆ ಎಚ‌ ಪಾಟೀಲ್ ಮೆಮೋರಿಯಲ್ ಟ್ರಸ್ಟ (ರಿ) ಬೆಂಗಳೂರು ಸಹಯೋಗದಲ್ಲಿ...

ಒಳಮೀಸಲಾತಿ ಜಾರಿಯ ಕುರಿತು ಹಿರಿಯ ಸಚಿವರ ನೇತೃತ್ವದಲ್ಲಿ ಸಭೆ

ಬೆಂಗಳೂರು.13 ಮಾರ್ಚ : ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ. ಮಹದೇವಪ್ಪ ರವರ ನಿವಾಸದಲ್ಲಿ ಒಳಮೀಸಲಾತಿ ಜಾರಿಯ ಕುರಿತಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರದಾ ಕೆಹೆಚ್. ಮುನಿಯಪ್ಪ...

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ

ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ:...

ಕಲ್ಯಾಣ ಕರ್ನಾಟಕ ಶಿಕ್ಷಣ ಮತ್ತು ಉದ್ಯೋಗ ಸಂವಿಧಾನದ 371 (ಜೆ) ಸಮರ್ಪಕ ಜಾರಿಗೆ ಅಧಿಕಾರಿಗಳು ಬದ್ಧರಾಗಬೇಕು – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಮಾರ್ಚ್ 10 :ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ...

ರಾಜ್ಯಾದ್ಯಂತ ದಾಖಲೆಯ 185 ಬಗರ್ ಹುಕುಂ ಸಭೆ ನಡೆಸಲಾಗಿದೆ, ಅರ್ಜಿ ವಿಲೇವಾರಿಗೂ ವೇಗ ತುಂಬಲಾಗಿದೆ; ಕೃಷ್ಣ ಬೈರೇಗೌಡ

• ಬಾಕಿ ಇರುವ ಕ್ಷೇತ್ರಗಳಲ್ಲೂ ಹತ್ತು ದಿನದಲ್ಲಿ ಸಮಿತಿ• ಅರ್ಜಿ ವಿಲೇಗೂ ಅಧಿಕಾರಿಗಳಿಗೆ ಸಮಯದ ಗಡುವು• ಅರ್ಜಿ ವಿಲೇಯಾಗದೆ ರೈತರಿಗೆ ತೊಂದರೆ ಸಲ್ಲ..! *ಬೆಂಗಳೂರು ಮಾರ್ಚ್ 10: ಬಡ ಹಾಗೂ ಭೂ ರಹಿತ ರೈತರಿಗೆ...

ಬೆಂಗಳೂರು 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಾಗ ಕೊನೆಗೂ ಫೈನಲ್‌..!

ಕುಣಿಗಲ್‌ ರಸ್ತೆ ಮತ್ತು ಕನಕಪುರ ರಸ್ತೆ ಎರಡೂ ಸ್ಥಳಗಳು ಬೆಂಗಳೂರು ಕೇಂದ್ರ ಸ್ಥಾನದಿಂದ 50 ಕಿ.ಮೀ.ದೂರದಲ್ಲಿವೆ. ನೆಲಮಂಗಲ–ಹಾಸನ ಹೆದ್ದಾರಿ ಜಂಕ್ಷನ್‌ನಿಂದ 10 ಕಿ.ಮೀ. ದೂರದಲ್ಲಿ ಒಂದು ಸ್ಥಳ, ಕನಕಪುರ ರಸ್ತೆ–ನೈಸ್‌ ರಸ್ತೆ ಜಂಕ್ಷನ್‌ನಿಂದ...

ಬಾಗಲಕೋಟ ಜಿಲ್ಲಾ NSUI ಸಂಘದ ಸದಸ್ಯರಿಂದ ವಿಶ್ವವಿದ್ಯಾಲಯ ಮುಚ್ಚದಂತೆ ಸರ್ಕಾರದ ಸಿಎಂ, ಡಿಸಿಎಂ , ವಿರೋಧ ಪಕ್ಷದ ನಾಯಕರು, ಸಚಿವರಿಗೆ ಮನವಿ,

ಬೆಂಗಳೂರು ಮಾರ್ಚ 07 : ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾದ ವಿಶ್ವವಿದ್ಯಾಲಯಗಳನ್ನು‌ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಂದ ಮಾಡಲು ನಿರ್ಧಾರ ತೆಗೆದುಕೊಂಡಿದು ಅದರಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯ ಇದು ಸರ್ಕಾರ ಈ ನಿರ್ಧಾರದಿಂದ...

16 ನೇ ಬಜೆಟ್ ನಲ್ಲಿ ಬಹುಸಂಖ್ಯಾತರಿಗೆ ಚಿಪ್ಪು, ಚೊಂಬು ನೀಡಿದ ಕಾಂಗ್ರೇಸ್ ಸರ್ಕಾರ : ಎನ‌ ರವಿ ಕುಮಾರ

ಬೆಂಗಳೂರು ಮಾರ್ಚ 07 : ಇದೊಂದು ಸಾಲದ ಬಜೆಟ್, ಸಾಲ ಮಾಡಿಯಾದರೂ ತುಪ್ಪ ತಿನ್ನುವ ಬಜೆಟ್, ಇದು ಅಲ್ಪ ಸಂಖ್ಯಾತರ ಓಲೈಕೆಯ ಬಜೆಟ್ ಆಗಿದೆ, ಅಲ್ಪ ಸಂಖ್ಯಾತರಿಗೆ ಬೆಣ್ಣೆ, ಬಹುಸಂಖ್ಯಾತರಿಗೆ ಸುಣ್ಣ, ರಾಜ್ಯದ...

ಬಜೆಟ್ ತುಂಬಾ ಟೈಟ್ : ಅಭಿವೃದ್ಧಿ ಗಿಂತ ಗ್ಯಾರಂಟಿಗೆ ಸರ್ಕಾರ ವಾರಂಟಿ..!

https://youtube.com/live/zm0dAn6kO8g?feature=share 2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು,...