KRGRV
Monday, August 18, 2025
Home ಟಾಪ್ ನ್ಯೂಸ್

ಟಾಪ್ ನ್ಯೂಸ್

ಟಾಪ್ ನ್ಯೂಸ್

ಹೆಚ್ಚಿನ ಸುದ್ದಿ

ಆರ್ಥಿಕ ನಾಯಕತ್ವ ದೇಶವನ್ನು ಮುನ್ನಡೆಸಿದರೆ ಪ್ರಜೆಗಳು ಗ್ರಾಹಕರಾಗುತ್ತಾರೆ: ಕೆ.ವಿ.ಪಿ

ಮಂಡ್ಯ ಆ17: ನಾವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ದೇಶ ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವದ ಕೈಗೆ ಜಾರಿರುವುದರ ಪರಿಣಾಮಗಳನ್ನು ಪತ್ರಕರ್ತರು ಪತ್ತೆ ಹಚ್ಚಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ...

ಹೊಸಹೊಳಲು ಗ್ರಾಮದಲ್ಲಿ ಅಗಸ್ಟ್ 31ಕ್ಕೆ ರಾಜ್ಯ ಮಟ್ಟ ದೋಣಿ ಹೊಡೆಯುವ ಸ್ಪರ್ಧೆ

ಕೆ ಆರ್ ಪೇಟೆ :: ಮಂಡ್ಯ ಜಿಲ್ಲೆಯ ಕೆ ಆರ ಪೇಟೆಯ ಹೊಸ ಹೊಳಲು ಗ್ರಾಮದಲ್ಲಿ ಭಾನುವಾರ ದಿನಾಂಕ 31-08-2025 ಬೆಳಿಗ್ಗೆ 10.ಕ್ಕೆ ಕೇರಳ ಮಾದರಿಯಲ್ಲಿ ರಾಜ್ಯ ಮಟ್ಟದ ದೋಣಿ ಹೊಡೆಯುವ ಸ್ಪರ್ಧೆಯನ್ನು...

ಯಾದಗಿರಿಯಲ್ಲಿ ನಾಳೆ ‘ಅರೋಗ್ಯ ಆವಿಷ್ಕಾರ’ಕಾರ್ಯಕ್ರಮ,ಸಿದ್ಧತಾ ಕಾರ್ಯ ಪರಿಶೀಲಿಸಿದ ದರ್ಶನಾಪುರ

ಯಾದಗಿರಿ: ಕೆ.ಕೆ.ಆರ್.ಡಿ.ಬಿ ಮಂಡಳಿಯ ಆರ್ಥಿಕ ನೆರವಿನೊಂದಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರೋಗ್ಯ ಸಂಸ್ಥೆಗಳ ಬಲವರ್ಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸುಮಾರು 440. 63 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಿರುವ...

ಸಕಲ ಸರ್ಕಾರಿ ಗೌರವಗಳೊಂದಿಗೆ ಜುಮಾಲಾಪುರ ತಾಂಡದಲ್ಲಿ ಯೋಧನ ಅಂತ್ಯಕ್ರಿಯೆ

ನಾರಾಯಣಪುರ ಜು 13 : ಬಿಳಿ ರಕ್ತಗಳ ಸಮಸ್ಯೆಯಿಂದಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್ .ಎಂ. ರಾಠೋಡಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು. ಬಾಗಲಕೋಟೆ ಕೇರೋಡಿ...

ಅರೆ ಸೇನಾ ಪಡೆಗೆ ಗೆಳೆಯರ ಬಳಗದಿಂದ ಯೋಧನಿಗೆ ಶ್ರದ್ದಾಂಜಲಿ

ನಾರಾಯಣಪುರ :: ದಿವಂಗತ ವೆಂಕಟೇಶ್ . ಎಂ. ನಾಯಕ್ ಐ.ಟಿ.ಬಿ.ಪಿ. ಭಾರತೀಯ ಅರೆ ಸೇನಾ ಪಡೆಯಲ್ಲಿ ಕಾರ್ಯನಿರ್ವಹಿಸುತಿದ್ದರು ಇವರು ಅನಾರೋಗ್ಯದಿಂದ ಬಳಲುತಿದ್ದು ಬಾಗಲಕೋಟೆಯ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಾಲಕರಿಸದೆ ಸಾಯಂಕಾಲ ನಾಲ್ಕು ಗಂಟೆಗೆ...

ಬಂಗಾರದ ಅಂಗಡಿ ಕಳ್ಳರ ಹೇಡೆಮುರಿ ಕಟ್ಟಿದ ಹನಮಸಾಗರ ಪೋಲಿಸರು : ಸಾರ್ವಜನಿಕರಿಂದ ಪ್ರಶಂಸೆ

ಹನಮಸಾಗರ(ಮೇ 28): ನಗರದಲ್ಲಿ ಇತ್ತೀಚೆಗೆ ನಡೆದ ಬಂಗಾರದ ಅಂಗಡಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನಮಸಾಗರ ಅಭಿಷೇಕ ಸಿಂಗ್ರಿ ಮಾಲೀಕತ್ವದ ಓಂಕಾರ ಜುವೇಲರಿ ಅಂಗಡಿ ಬಾಗಿಲು ಮುರಿದು 5.66.104 ರೂಪಾಯಿ ಬೇಲೆ...

ನನ್ನ ಕುತ್ತಿಗೆ ಕೊಯ್ದರೂ ಪಕ್ಷ ಬದಲಿಸಲ್ಲ, ಬೇರೆ ಪಕ್ಷ ಕಟ್ಟಲ್ಲ: ಈಶ್ವರಪ್ಪ ಸ್ಪಷ್ಟನೆ

ವಿಜಯಪುರ: ನನ್ನ ಕುತ್ತಿಗೆ ಕೊಯ್ದರೂ ನಾನು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ನೀವು ಹೊಸ ಪಕ್ಷ ಕಟ್ಟುತ್ತೀರಾ ಎಂಬ...

ಮನೆ ಉಳವರಿಗೆ ಮನೆ ಹಾಕುತ್ತಿರುವ ನಾಗಬೇನಾಳ ಪಿಡಿಒ ವಿರುದ್ದ ಕ್ರಮಕ್ಕೆ ಒತ್ತಾಯ.?

ನಾಲತವಾಡ ಏ 09 : ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸಮೀಪದ ನಾಗಬೇನಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮುರಿಗೇಮ್ಮ ಪೀರಾಪೂರ ರವರು ಮನೆ ಉಳವರಿಗೆ ಬಸವ ವಸತಿ ಯೋಜನೆ ಅಡಿಯಲ್ಲಿ ಮನೆ...

ರಾಜ್ಯಕ್ಕೆ 4ನೇ, ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿಗೆ ಯುವ ಕೋಲಿ ಸಮಾಜದಿಂದ ಸನ್ಮಾನ

ಯಾದಗಿರಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿನಿ ನಗರದ ನಿವಾಸಿ ಕುಮಾರಿ ನಿಷ್ಠಾ ತಂ. ಚನ್ನರಾಜು ದಮ್ಮಣ್ಣನವರ್‌ಗೆ ಅವರ ನಿವಾಸದಲ್ಲಿ ಜಿಲ್ಲಾ ಯುವಕೋಲಿ...

ಬೆಲೆ ಏರಿಕೆಯೇ ರಾಜ್ಯ ಸರಕಾರದ ಅಭೂತಪೂರ್ವ ಕೊಡುಗೆ: ಎನ್.ರವಿಕುಮಾರ್

ಬೀದರ್: ಬೆಲೆ ಏರಿಕೆಯೇ ಕಾಂಗ್ರೆಸ್ಸಿನ ರಾಜ್ಯ ಸರಕಾರದ ಅಭೂತಪೂರ್ವ ಕೊಡುಗೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಟೀಕಿಸಿದ್ದಾರೆ.ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ...

ಮರಳು ಗಣಿಗಾರಿಕೆ ವಿರೋಧಿಸಿ ಭಾಗೋಡಿ ಯಾತ್ರೆಗೆ ಬಿಜೆಪಿಯಿಂದ ಸಿದ್ದತೆ: ದೇವಿಂದ್ರ ದೇಸಾಯಿ

ಅಫಜಲಪುರ: ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿ ಇಂದು ಮುಖ್ಯಮಂತ್ರಿ ಅಂದು ಮೈಸೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಿದರು. ಈಗ ಅವರ ಅಧಿಕಾರವಧಿಯಲ್ಲಿಯೇ ಅವರ ಮಂತ್ರಿಗಳ ಕ್ಷೇತ್ರದಲ್ಲಿಯೇ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ....

ಆಲಮೇಲ ಬಸ್ಸ ನಿಲ್ದಾಣ ಸ್ವಚ್ಛತೆ ಇಲ್ಲದೇ ಪ್ರಯಾಣಿಕರಿಗೆ ನರಕ ಯಾತನೆ

ಆಲಮೇಲದ ಗೌರವ ಕಾಪಾಡಿ: ತಾಲ್ಲೂಕ ಕೇಂದ್ರ ಬಸ್‌ ನಿಲ್ದಾಣದಲ್ಲಿ ಹಲವು ಸಮಸ್ಯೆಗಳಿವೆ. ನಿಲ್ದಾಣದ ನೈಜ್ಯ ಸ್ಥಿತಿ ಬಗ್ಗೆ ಈಗಾಗಲೇ ಸಂಭವಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ನ್ಯೂನತೆ ಬಗ್ಗೆ ವಿಶೇಷ ಗಮನ ಹರಿಸಿ ಆಲಮೇಲದ ಗೌರವ...

ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಧೇಯಕ ಮಂಡನೆ, ವಿಧೇಯಕದಲ್ಲೇನಿದೆ?

ಬೆಂಗಳೂರು, ಮಾರ್ಚ್​ : ತೀವ್ರ ವಿರೋಧದ ನಡುವೆಯೂ ಮುಸ್ಲಿಮರಿಗೆ( Reservation for Muslims) ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ...

ಘನಮಠಸ್ವಾಮಿಗಳಿಂದ ಶ್ರೀಶೈಲ ಪಾದಯಾತ್ರಿಗಳಿಗೆ ಕಬ್ಬಿನ ಹಾಲು ವಿತರಣೆ

ಲಿಂಗಸ್ಗೂರು ಮಾರ್ಚ 14 :ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಜನರು ಮಾರ್ಚ ತಿಂಗಳಿನಲ್ಲಿ ನಾರಾಯಣಪುರ ರೋಡಲಬಂಡಾ,ಲಿಂಗಸ್ಗೂರು ರಾಯಚೂರು ಮಾರ್ಗವಾಗಿ ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನ ಕ್ಕೆ ಲಕ್ಷಾಂತರ ಭಕ್ತರು ಪಾದಯಾತ್ರೆ ಮಾಡಿತ್ತಾರೆ.ಪ್ರತಿ ವರ್ಷ...

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎನ್ ರವಿಕುಮಾರ್

ಬೆಂಗಳೂರು ಮಾರ್ಚ 14 : ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್ ರವಿಕುಮಾರ್ ಅವರು ಇಂದು ಸದನದ ನಿಯಮ 68 ರ ಮೇರೆಗೆ ನಡೆದ ಸಾರ್ವಜನಿಕ ಮಹತ್ವದ ಚರ್ಚೆಯಲ್ಲಿ...

ಯತಾಸ್ಥಿತಿ ಕಾಯ್ದುಕೊಳ್ಳುವ ಬಜೆಟ್ : ಅಹಿಂದ ರಾಜ್ಯಾಧ್ಯಕ್ಷ ಸೈಬಣ್ಣ ಜಮಾದಾರ

ಕಲಬುರಗಿ ಮಾರ್ಚ 08 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ತಮ್ಮ 16ನೇ ಬಜೆಟ್ ರಾಜ್ಯದ ಜನರ ಮಟ್ಟಿಗೆ ಯಾವುದೇ ವಿಷೇಶತೆಯಿಲ್ಲದ, ಯತಾಸ್ಥಿತಿ ಕಾಯ್ದುಕೊಳ್ಳುವ ಬಜೆಟ್ ಆಗಿದೆ ಎಂದು ಅಹಿಂದ ಚಿಂತಕ ವೇದಿಕೆ ರಾಜ್ಯಾಧ್ಯಕ್ಷರು...

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಉಚಿತ ಸರ್ವೈಕಲ್‌ ಕ್ಯಾನ್ಸರ್‌ ಲಸಿಕೆ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೊಲೀಸ್‌ ಇಲಾಖೆ ಸಹಯೋಗದೊಂದಿಗೆ ನಗರ ಪೊಲೀಸ್‌ ಮಹಿಳಾ ಸಿಬ್ಬಂದಿಗೆ ಉಚಿತ ಸರ್ವೈಕಲ್‌ ಕ್ಯಾನ್ಸರ್‌ನ ಲಸಿಕೆ ಹಾಗೂ ಕ್ಯಾನ್ಸರ್‌ ತಪಾಸಣೆಯನ್ನು ನಡೆಸಲಾಯಿತು. ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಉಚಿತ...

ಅಮರೇಶ್ವರ ಜಾತ್ರೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ: ಬಯ್ಯಾಪೂರ ಒತ್ತಾಯ

ಲಿಂಗಸೂಗೂರು,ಮಾ.07- ತಾಲೂಕಿನ ಗುರುಗುಂಟಿ ಸುಕ್ಷೇತ್ರ ಶ್ರೀ ಅಮರೇಶ್ವರ ಜಾತ್ರೆ ದಿನಾಂಕ 14ರಂದು ಜರಗಲಿದ್ದು ಜಾತ್ರೆಗೆ ಬರುವ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಪ್ರಸ್ತುತ ವರ್ಷ ಬಿಸಿಲು ಜಾಸ್ತಿಯಾಗಿರು ವದ ರಿಂದ ಕುಡಿಯುವ ನೀರಿನ ವ್ಯವಸ್ಥೆ...

ಹಗರಟಗಿ ಗ್ರಾಮದಲ್ಲಿ ತೋಗರಿ ಖರೀದಿ ಕೇಂದ್ರಕ್ಕೆ ಚಾಲನೆ

ಹುಣಸಗಿ ಮಾರ್ಚ 05 : ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕನ ಹಗರಟಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತವತಿಯಿಂದ ಹಗರಟಗಿ ಗ್ರಾಮದಲ್ಲಿ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ ಮಾಡಲಾಯಿತು.ಹಗರಟಗಿ,ಬೂದಿಹಾಳ, ಕರೆಕಲ್ಲ ಹೊರಹಟ್ಟಿ...

ಮಾತಾಂಗ ಗುರುಪೀಠದ ಪಟ್ಟಾಭಿಷೇಕ ಮಹೋತ್ಸವದಲ್ಲಿ ಆಹಾರ ಸಚಿವ ಕೆಹೆಚ್. ಮುನಿಯಪ್ಪ ಭಾಗಿ.

ಚಿಕ್ಕಮಗಳೂರು (ಹರಿಹರಪುರ) 2. ;ಶ್ರೀ ರವೀಂದ್ರ ಮಾತಾಂಗ ಮಹರ್ಷಿ ಸ್ವಾಮೀಜಿ ರವರ ಮಹಾಪೀಠದ ಗುರುದೀಕ್ಷ ಪಟ್ಟಾಭಿಷೇಕ ಮಹೋತ್ಸವದಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು...

ಭಾರತ ಪಿಂಜಾರ್ ನದಾಫ ಮನ್ಸೂರ್ ಸಂಘದ ಪದಾಧಿಕಾರಿ ಆಯ್ಕೆ : ವಿಜಯಪುರ ಸಂಘದ ಸದಸ್ಯರು ಭಾಗಿ

ವಿಜಯಪುರ ‌ಮಾ ೦೧ : ಅಖಿಲ ಭಾರತ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳ ಹಾಗೂ‌ ಜಿಲ್ಲಾ ಘಟಕ ವಿಜಯಪುರ ಆಶ್ರಯದೊಂದಿಗೆ ವಿಜಯಪುರ ಪ್ರವಾಸ ಮಂದಿರದಲ್ಲಿ ನಡೆದ ಪಿಂಜಾರ್ ನದಾಫ್ ಜನಾಂಗದ ಯುವಕ...

ಪ್ರಮೋಷನಲ್ ಗಾಲ್ಫ್ ಚಾಂಪಿಯನ್‌ಶಿಪ್ 2025 ಆಯೋಜಿಸುತ್ತಿರುವ ವಿ ಗ್ರೂಪ್

ಬೆಂಗಳೂರು ಫೆಬ್ರವರಿ, 22, 2025- ವಿ ಗ್ರೂಪ್ ಸಂಸ್ಥೆಯು ತನ್ನ ಬಹು ನಿರೀಕ್ಷಿತ ಗಾಲ್ಫ್ ಟೂರ್ನಮೆಂಟ್ ಆದ ಪ್ರಮೋಷನಲ್ ಗಾಲ್ಫ್ ಚಾಂಪಿಯನ್ ಶಿಪ್ 2025 ಅನ್ನು ಏಪ್ರಿಲ್ ತಿಂಗಳಲ್ಲಿ ಆಯೋಜಿಸುತ್ತಿದೆ. ಬೆಂಗಳೂರಿನ ಕುಮಾರ...

ಮಾಂಸ ತಿನ್ನುವ ಸೋಂಕಿನಿಂದ ಬಳಲುತ್ತಿದ್ದ 50 ವರ್ಷದ ಪೊಲೀಸ್ ಅಧಿಕಾರಿಗೆ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಫ್ಯಾಸಿಟಿಸ್ ಎಂಬ ಮಾಂಸ ತಿನ್ನುವ ಸೋಂಕಿನಿಂದ ಕಾಲನ್ನೇ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದ 50 ವರ್ಷದ ಪೊಲೀಸ್ ಅಧಿಕಾರಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಫೋರ್ಟಿಸ್ ಆಸ್ಪತ್ರೆಯಲ್ಲಿ , ಸರ್ಜಿಕಲ್‌ ಗ್ಯಾಸ್ಟ್ರೋಲಾಜಿ ಹಿರಿಯ ಸಲಹೆಗಾರ...

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ತಳವಾ‌ರ್ ಸಮಾಜದ ಪ್ರತಿಭಟನೆ

ಕಲಬುರ್ಗಿ, ಫೆ.20- ಮುಂಬರುವ ಜಿಲ್ಲಾ ಪಂಚಾ ಯಿತಿ ಮತ್ತು ತಾಲ್ಲೂಕು ಪಂ ಚಾಯಿತಿ ಚುನಾವಣೆಗಳಲ್ಲಿ ಜಿಲ್ಲೆಯ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಕ್ಕೆ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಗೆ ಮಾಡುವಂತೆ ಒತ್ತಾಯಿಸಿ ಅಖಿಲ...

ನಡುಗಡ್ಡೆ ಸಂತ್ರಸ್ಥರ ಸ್ಥಳಾಂತರಕ್ಕೆ ಒತ್ತಾಯ

ಲಿಂಗಸುಗೂರ : ತಾಲೂಕಿನ ನಡುಗಡೆ ಸಂತ್ರಸ್ಥರಿಗೆ ವಸತಿ ಸೌಲಭ್ಯ ಜೊತೆ ಶಾಶ್ವತ ಸ್ಥಳಾಂತರಕ್ಕೆ ಒತ್ತಾಯಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹನುಮಂತಪ್ಪ ವೆಂಕಟಾಪುರ ಹೇಳಿದರು. ಅವರು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನ...

ಪಿಕೆಪಿಎಸ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ ಆದ ಕಲ್ಲು ಸೊನ್ನದರವರಿಗೆ ಸನ್ಮಾನ

ಬಸವನ ಬಾಗೇವಾಡಿ: ಕೊಲ್ದಾರ ಪಟ್ಟಣದ ಪಿಕೆಪಿಎಸ್ ಸಂಘದ ನಿರ್ದೇಶಕರಾಗಿ ಬಸವನ ಬಾಗೇವಾಡಿ ತಾಲ್ಲೂಕ ಪಂಚಾಯತಿಯ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಯುವ ಮುಖಂಡರಾದ ಕಲ್ಲು ಸೊನ್ನದ ಅವರು ಆಯ್ಕೆಯಾದ ಹಿನ್ನಲೆಯಲ್ಲಿ ಟಕ್ಕಳಕಿ...

ಕಳ್ಳರ ಕಾಟಕ್ಕೆ ಬೆಸ್ತು, ರಾತ್ರಿಯಿಡಿ ಕಾಮನಕೇರಿ ಗ್ರಾಮಸ್ಥರ ಗಸ್ತು! ಊರೊಳಗೆ ಯಾರೇ ಅಪರಿಚಿತರು ಬಂದರೂ ಸಂಶಯ..?

ಹುವಿನ ಹಿಪ್ಪರಗಿ : ಬಸವನ ಬಾಗೇವಾಡಿ ತಾಲೂಕಿನ ಕಾಮನಕೇರಿ ಬೂದಿಹಾಳ ಸುತ್ತಮುತ್ತ ಗ್ರಾಮಗಳಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಭಯದ ವಾತಾವರಣದಲ್ಲೇ ಜೀವನ ಸಾಗಿಸುವಂತಾಗಿದೆ. ಇತ್ತೀಚಿಗೆ ತಾಲ್ಲೂಕಿನ ಗ್ರಾಮಗಳಲ್ಲಿ ಹಾಡುಹಗಲೇ ಕಳ್ಳತವಾಗುತ್ತಿದು. ಹೀಗಾಗಿ ಗ್ರಾಮಸ್ಥರು...

ಸಾಕ್ಷಿ ಸಮೇತ ನಕಲಿ ಮಧ್ಯ ಮಾರಾಟ ವರದಿ ಬಿತ್ತರಿಸಿದರು ಕ್ರಮಕೈಗೋಳದೆ ಮಾರಾಟಗಾರ ಬೆಂಬಲಕ್ಕೆ ನಿಂತ ಪೋಲಿಸ ಇಲಾಖೆ

ನಾರಾಯಣಪುರ : ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ನಾರಾಯಣಪುರ ಪೋಲಿಸ ಠಾಣೆಯ ವ್ಯಾಪ್ತಿಯ ದೇವರಗಡ್ಡಿ ಶ್ರೀ ಗಡ್ಡಿ ಗದ್ದೇಮ್ಮ ದೇವಿಯ ಜಾತ್ರೆಯಲ್ಲಿ ಬಹಿರಂಗವಾಗಿ ನಕಲಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ದಿನಾಂಕ 13-02-2025...

ಗಡ್ಡಿ ಗದ್ದೇಮ್ಮ ಜಾತ್ರೆಯಲ್ಲಿ ನಕಲಿ ಮದ್ಯ ಮಾರಾಟ, ದಂಧೆಕೋರರಿಗೆ ಸಾಥ್ ಕೊಟ್ಟರಾ ಅಬಕಾರಿ, ಪೊಲೀಸ್ ಸಿಬ್ಬಂದಿ.

ದೇವಿ ದರ್ಶನ ಪಡೆದು ಪುನೀತರಾಗಲು ಆಗಮಿಸುವ ಭಕ್ತರನ್ನ ಟಾರ್ಗೆಟ್ ಮಾಡಿ ಗಡ್ಡಿ ಗದ್ದೇಮ್ಮದೇವಿ ಜಾತ್ರೆಯಲ್ಲಿ ಅಕ್ರಮವಾಗಿ ಮದ್ಯ ರಾಜಾರೋಷವಾಗಿ ಮಾರಾಟವಾಗ್ತದೆ. ನಾರಾಯಣಪುರ: ಪ್ರತಿವರ್ಷದಂತೆ ಈ ಬಾರಿಯೂ ಉತ್ತರ ಕರ್ನಾಟಕದ ಸುಪ್ರಸಿದ್ಧ ಶ್ರೀ ಗಡ್ಡಿ ಗದ್ದೇಮ್ಮ...

ಕಬ್ಬಲಿಗ-ಅಂಬಿಗ ಜಾತಿಗಳನ್ನು ಎಸಟಿ ಸೇರಿಸಲು ಹೋರಾಟ ಮಾಡಿದ ವಿಟಿ ಜೀ ಮಾರ್ಗದರ್ಶನದಲ್ಲಿ ಸಮಾಜ ಸಾಗಬೇಕು : Mlc ಸಾಯಬಣ್ಣ ತಳವಾರ

ಕಲಬುರಗಿ ಡಿ 03 : ಮಹರ್ಷಿ ವೇದವ್ಯಾಸ ಮಂಥನ ಮತ್ತು ಪ್ರೇರಣಾ ಟ್ರಸ್ಟ್ ಕಲಬುರಗಿ ರವರು ಕಬ್ಬಲಿಗ - ಅಂಬಿಗ ಸಮಾಜದ ದಿಮಂತ ನಾಯಕ ದಿವಂಗತ ವಿಠ್ಠಲ ಹೆರೂರ ರವರ 11 ನೇ...

ರೈತರಿಗೆ ಸೂಕ್ತ ಪರಿಹಾರ ನೀಡಲು ಪಂಚಯ್ಯ ಸ್ವಾಮಿ ಆಗ್ರಹ.

ಜೇವರ್ಗಿ ನ 27, ಜೇವರ್ಗಿ ತಾಲೂಕಿನಲ್ಲಿ ಹಾದುಹೋದ NH150 ರ ಕಾಮಗಾರಿ PNC ಕಂಪನಿ ನಿರ್ಮಿಸುತ್ತಿದೆ. ಈ ಕಂಪನಿಯ ಟಿಪ್ಪರಗಳು ಅನಧಿಕೃತವಾಗಿ ರೈತರು ಹೊಲಗಳಲ್ಲಿ ಓಡಾಡಿಸಿ ಹತ್ತಿ ತೊಗರಿ ಜೋಳ ಬೆಳೆಗಳು ಹಾಳಾಗಿದೆ...

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ: ಕೆ.ವಿ.ಪ್ರಭಾಕರ್

ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಜಾರಿಗೆ ಸಕಲ ಪ್ರಯತ್ನ: ಕೆ.ವಿ.ಪಿ ಬೆಂಗಳೂರು ನ 19:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಲ್ವರೂ ಹಿರಿಯ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ...

ಟಿ.ನರಸೀಪುರದಲ್ಲಿ 470 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ನಾನು ನೆನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ: ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ : ಸಿಎಂ ಪ್ರಶ್ನೆ ED, CBI ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ...

ರಾಜ್ಯ ವಿಶ್ವಕರ್ಮ ಮಹಾಒಕ್ಕೂಟ ಅಸ್ತಿತ್ವಕ್ಕೆ

ಗೌರವಾಧ್ಯಕ್ಷರು, ರಾಜ್ಯ ಅಧ್ಯಕ್ಷರ ಪ್ರಧಾನಸಂಚಾಲಕರ ಘೋಷಣೆ ಬೆಂಗಳೂರು: ಪಂಚವೃತ್ತಿಯ ಮೂಲಕ ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡುತ್ತಿರುವ ವಿಶ್ವಕರ್ಮ ಸಮುದಾಯವನ್ನು ಒಂದೇ ವೇದಿಕೆಯಡಿ ತಂದು ಸಂಘಟಿತ ಪ್ರಗತಿಗೆ ನೆರವಾಗಲು ರಾಜ್ಯ ವಿಶ್ವಕರ್ಮ ಮಹಾಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದ್ದು,...

ನೆಲಮಂಗಲ ಕಳಲುಘಟ್ಟ ಗ್ರಾಮ ಪಂಚಾಯ್ತಿಯಲ್ಲಿ ಪಿಡಿಒ, ಅಧ್ಯಕ್ಷರ ಪತಿಯಿಂದ ಬಾರೀ ಅವ್ಯವಹಾರ; ಗ್ರಾಮ ಪಂಚಾಯಿತಿ ಸದಸ್ಯರ ಆರೋಪ.

ಬೆಂಗಳೂರು ನವೆಂಬರ್ 6; ನೆಲಮಂಗಲ ತಾಲೂಕು ತ್ಯಾಮಗೋಡ್ಲು ಕಳಲು ಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೌಮ್ಯರವರ ಪತಿ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆಡಳಿತವನ್ನು ದುರುಪಯೋಗ ಮಾಡಿಕೊಂಡು ಸರ್ವಾಧಿಕಾರಿ ದೋರಣೆ ತಾಳುತ್ತಿದ್ದಾರೆ ಎಂದು...

ಬೈರತಿ ಸುರೇಶ ಬೆಂಬಲಿಗನಿಂದ ದಲಿತ ವಿದ್ಯಾರ್ಥಿ ಹಾಗೂ ಮಹಿಳೆ ಮೇಲೆ ದೌರ್ಜನ್ಯ ಕಠಿಣ ಕ್ರಮಕ್ಕೆ ದಲಿತ ಒಕ್ಕೂಟ ಆಗ್ರಹ

ಬೆಂಗಳೂರು ನೆ 06 :ಅಪ್ರಾಪ್ತ ವಿದ್ಯಾರ್ಥಿಯನ್ನು ನಗ್ನಗೊಳಿಸಿ, ಮಾರಣಾಂತಿಕವಾಗಿ ಥಳಿಸಿ, ದಲಿತ ಸಮುದಾಯದ ಆತನ ತಾಯಿಗೆ ಜಾತಿ ನಿಂದನೆ ಮಾಡಿ, ಆಶ್ಲೀಲವಾಗಿ ನಿಂದಿಸಿ, ಅವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಹಾಕಿರುವ ಸಂತೋಷ್ ಕುಮಾರ್...

ನೆಲಮಂಗಲ ಕಳಲುಘಟ್ಟ ಗ್ರಾಮ ಪಂಚಾಯ್ತಿಯಲ್ಲಿ ಅಧ್ಯಕ್ಷರ ಪತಿಯಿಂದ ಬಾರೀ ಅವ್ಯವಹಾರ; ಗ್ರಾಮಪ ಪಂಚಾಯಿತಿ ಸದಸ್ಯರ ಆರೋಪ.

ಬೆಂಗಳೂರು ನವೆಂಬರ್ 6; ನೆಲಮಂಗಲ ತಾಲೂಕು ತ್ಯಾಮಗೋಡ್ಲು ಕಳಲು ಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೌಮ್ಯರವರ ಪತಿ ಆಡಳಿತವನ್ನು ದುರುಪಯೋಗ ಮಾಡಿಕೊಂಡು ಸರ್ವಾಧಿಕಾರಿ ದೋರಣೆ ತಾಳುತ್ತಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯರುಗಳು ಆರೋಪಿಸಿದ್ದಾರೆ. ಬೆಂಗಳೂರು...

ರೈತರಿಗೆ ಅನ್ಯಾಯ ಮಾಡಿದ ನೈಸ್ ಪರ ಡಿಸಿಎಂ ಡಿಕೆಸಿ ವಕಾಲತ್ತು ರೈತ ಸಂಘದಿಂದ ಪ್ರತಿಭಟನೆ

ಕರ್ನಾಟಕ ಪ್ರಾಂತ ರೈತ ಸಂಘ (KPRS), ನೈಸ್ ಭೂ ಸಂತ್ರಸ್ಥರ ರೈತರ ಹೋರಾಟ ಸಮಿತಿಯಿಂದ ಪ್ರತಿಬನಟನೆ ಬೆಂಗಳೂರು : ಕಳಂಕಿತ ನೈಸ್ ಸಂಸ್ಥೆ ಪರ ವಕಾಲತ್ತು ವಹಿಸಿರುವ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ....

ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲಮೂಲಗಳ ಅತಿಕ್ರಮಣ ತ್ವರಿತ ತೆರವಿಗೆ ಸೂಚನೆ

ಬೆಂಗಳೂರು, ನವೆಂಬರ್‌ 04: ರಾಜ್ಯದ ಜಲಮೂಲಗಳ ಸಂರಕ್ಷಣೆಗಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಜಲಮೂಲಗಳ ಅತಿಕ್ರಮಣವನ್ನು ತೆರವುಗೊಳಿಸಲು ತ್ವರಿತವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್...

ರಾಜೋತ್ಸವದ ಅಂಗವಾಗಿ ಸ್ಪರ್ಧಾತ್ಮಕ ಪರೀಕ್ಷೆ ವಿಜೇತರಿಗೆ ಹುಣಸಗಿ ತಾಲ್ಲೂಕ‌ ರಕ್ಷಣಾ ವೇದಿಕೆಯಿಂದ ಬಹುಮಾನ

ಹುಣಸಗಿ‌ ನೆ 05 : ಕರುನಾಡ ಹಬ್ಬವನ್ನು ಕರ್ನಾಟಕ ರಕ್ಷಣಾ ವೇದಿಕೆ ಪ್ರವಿಣ ಶೆಟ್ಟಿ ಬಣದ ಹುಣಸಗಿ ತಾಲ್ಲೂಕ ಘಟಕವು ಕನ್ನಡ ರಾಜೋತ್ಸವದ ಅಂಗವಾಗಿ ರಮೇಶ ಬಿರಾದರ ನೇತೃತ್ವದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದ್ದು...

ಉದಯಶಿವಕುಮಾರ್ ಇನ್ಫ್ರಾ ಲಿಮಿಟೆಡ್ ಸಿಬ್ಬಂದಿಯಿಂದ ಕನ್ನಡ ರಾಜೋತ್ಸವ ಹಾಗೂ ದೀಪಾವಳಿ ಅಂಗವಾಗಿ ರಕ್ತಾದಾನ

ಬೆಂಗಳೂರು ನೇ 01 : ಕರುನಾಡ ನಾಡ ಹಬ್ಬ ರಾಜೋತ್ಸವ ಹಾಗೂ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಉದಯಶಿವಕುಮಾರ್ ಇನ್ಫ್ರಾ ಲಿಮಿಟೆಡ್ (USK LTD) ಕಂಪನಿಯ ಸಿಬ್ಬಂದಿ ವರ್ಗದವರು ರಕ್ತದಾನ ಮಾಡುವದರ ಮೂಲಕ...

ಸಾಮಾಜಿಕ ಕಾಳಜಿಯುಳ್ಳ ಚಲನಚಿತ್ರ ಹೆಚ್ಚಾಗಿ ಮೂಡಿ ಬರಲಿ

ಕೆ.ಆರ್.ಪುರ: ಸಾಮಾಜಿಕ ಕಾಳಜಿಯುಳ್ಳ ಚಲನಚಿತ್ರಗಳು ಕಡಿಮೆ ಆಗುತ್ತಿರುವ ಪ್ರಸ್ತುತ ಸಂಧರ್ಭದಲ್ಲಿ ಕದಾಂಬರಿ ಅಧಾರಿತ ಮೂಕಜೀವ ಚಲನಚಿತ್ರ ಸಾಮಾಜಿಕ ಸಂದೇಶ ಸಾರುವ ಚಿತ್ರವಾಗಿದೆ ಎಂದು ಮಾಜಿ ಸಂಸದ ಮುನಿಸ್ವಾಮಿ ಹೇಳಿದರು. ಕೆ.ಆರ್.ಪುರ ಸಮೀಪದ ಕಾಡುಗುಡಿಯ ಶ್ರೀಶ್ರೀನಿವಾಸ...

ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ, ದುಷ್ಕರ್ಮಿಯನ್ನು ಬಂಧಿಸದ ಪೋಲಿಸರು, ವಿವಿಧ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ವರದಿ : ರಸೂಲ್ ನದಾಪ ಸುರಪುರ: ತಾಲ್ಲೂಕಿನ ಕೆಂಬಾವಿ ಪೋಲಿಸ್‌ ಠಾಣಾ ವ್ಯಾಪ್ತಿಯ ಮಲ್ಲಾ ಬಿ ಗ್ರಾಮದಲ್ಲಿ ಮಹಾಪುರುಷರ ಭಾವಚಿತ್ರಗಳಿಗೆ ಅವಮಾನ ಮಾಡಿದ ದುಷ್ಕರ್ಮಿಯ ಬಂಧನಕ್ಕೆ ಒತ್ತಾಯಿಸಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ...

ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್ ಗೆ ಟಿಕೆಟ್: ಡಿ.ಕೆ.ಸುರೇಶ್

ಬೆಂಗಳೂರು, ಅ.25: “ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಸುರೇಶ್ ಅವರು...

ಜನರ ಮನೆ ಬಳಿಗೆ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆಗೆ ಚಾಲನೆ

ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳಾದ ರಕ್ತದೊತ್ತಡ, ಮಧುಮೇಹ ತಪಾಸಣೆಗೆ ಆರೋಗ್ಯ ಇಲಾಖೆ ಸಜ್ಜು ರೋಗಕ್ಕೆ ತುತ್ತಾದವರಿಗೆ ಜನರ ಮನೆ ಬಳಿಯೇ ಉಚಿತವಾಗಿ ಔಷಧಿಗಳ ಪೂರೈಕೆ ರಾಜ್ಯ ಸರ್ಕಾರದ ಮಹತ್ವದ ಗೃಹ ಆರೋಗ್ಯ ಯೋಜನೆಗೆ ಇಂದು ಚಾಲನೆ ದೊರೆತಿದೆ....

ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಚನ್ನಪಟ್ಟಣ, ಅಕ್ಟೋಬರ್ 24: ಜನರು ಸಿ.ಪಿ.ಯೋಗೇಶ್ವರ ನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ...

ರಾಜ್ಯದಲ್ಲಿ 13.87 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

ಗಳೂರು : ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ...

MLC ಸ್ಥಾನಕ್ಕೆ ಸಿಪಿ ಯೋಗಿಶ್ವರ್ ರಾಜೀನಾಮೆ; ಬಿಜೆಪಿಯಿಂದ ಟಿಕೆಟ್ ಸಿಗದ್ದಕ್ಕೆ ಸ್ವತಂತ್ರವಾಗಿ ಸ್ಪರ್ಧೆ?

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್​ ಗೊಂದಲದ ನಡುವೆಯೇ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗಿಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು (ಅಕ್ಟೋಬರ್​ 21) ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು...

ಅಮಿತ್ ಶಾ ಮಾತು ಕೇಳಿ ತಪ್ಪು ಮಾಡಿದೆ ಎಂದು ಮರಗುತ್ತಿರುವ ಕೆ.ಎಸ್. ಈಶ್ವರಪ್ಪ?

ಬಾಗಲಕೋಟೆ: ಅಮಿತ್ ಶಾ ಮಾತು ಕೇಳಿ ತಪ್ಪು ಮಾಡಿ ಬಿಟ್ನಾ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿ ಬೇಸರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ರಾಯಣ್ಣ ಬ್ರಿಗೇಡ್‌ಗೆ ಹಿಂದುಳಿದವರು, ದಲಿತರು...

ಶೃಂಗೇರಿ ಭಾರತೀತೀರ್ಥ ಸ್ವಾಮೀಜಿ ಸನ್ಯಾಸ ದೀಕ್ಷೆ ಸ್ವೀಕರಿಸಿ50 ವರ್ಷ : ಅ.26 ರ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್

ಬೆಂಗಳೂರು, ಅ, 17; ವೇದಾಂತಭಾರತಿಯ ಮಹಾಸಂರಕ್ಷಕರು, ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮೀಜಿ ಅವರು ಸಂನ್ಯಾಸ ದೀಕ್ಷೆ ಸ್ವೀಕರಿಸಿ 50ನೇ ವರ್ಷದ ಸ್ಮರಣಾರ್ಥ ಈ ತಿಂಗಳ 26 ರಂದು ನಗರದ ಅರಮನೆ ಮೈದಾನದಲ್ಲಿ...

ಮಹರ್ಷಿ ವಾಲ್ಮೀಕಿ ಮೂಲ ಹೆಸರು ವ್ಯಾಲ್ಯ ಕೋಲಿ ;ವ್ಯಾಲ್ಯ ಕೋಲಿ ವಾಲ್ಮೀಕಿ ಸಮಗ್ರ ಅಧ್ಯಯನ ಕರ್ನಾಟಕ ಸರ್ಕಾರ ಮಾಡಿಸಬೇಕು :: ಅಮರೇಶಣ್ಣ ಕಾಮನಕೇರಿ ಆಗ್ರಹ

ದೇಶಾದ್ಯಂತ ಕೋಲಿ ಸಮಾಜವೇ ವಾಲ್ಮೀಕಿ ಎಂದು‌ ಕರೆಯಲ್ಪಡುವ ಮಹರ್ಷಿ ವಾಲ್ಮೀಕಿ ಯವರನ್ನು ಕರ್ನಾಟಕದ ಕೆಲವರು ತಮ್ಮಗೆ ಮಾತ್ರ ಸೀಮಿತ ಮಾಡಿಕೊಂಡಿದ್ದಾರೆ.ಮೂಲ ವಾಲ್ಮೀಕಿ ಸಮಾಜದವರನ್ನೆ ಇವರು ಬೇರೆಯವರು ಅಕ್ರಮವಾಗಿ ಎಸ ಟಿ ಪಡೆಯಿತ್ತಾರೆ ಎಂದು...

ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಮೇಲೆ ವಿಶ್ವಾಸವನ್ನು ಇಡುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು, ಅ. 13 "ಚನ್ನಪಟ್ಟದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲಾಗುತ್ತಿದೆ. ನಾವು ಕ್ಷೇತ್ರದಲ್ಲಿ ಮಾಡುತ್ತಿರುವ ಕೆಲಸದ ಮೇಲೆ ಜನರು ವಿಶ್ವಾಸವನ್ನು ಇಡುತ್ತಾರೆ ಎನ್ನುವ ನಂಬಿಕೆಯಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮೈಸೂರಿನಲ್ಲಿ ಖಾಸಗಿ ಹೋಟೆಲ್ ಬಳಿ...

ಬ್ಯಾಂಕೊಂದು ಶತಮಾನೋತ್ಸವ ಆಚರಿಸುವುದು ಸವಾಲಿನ‌ ಸಾಧನೆ: ಸಿಎಂ

ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಈ ಸಾಧನೆ ಸಾಧ್ಯ: ಸಿಎಂ ಧಾರವಾಡ ಅ 13:ಬ್ಯಾಂಕೊಂದು ಶತಮಾನೋತ್ಸವ ಆಚರಿಸುವುದು ಸವಾಲಿನ‌ ಸಾಧನೆ.ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಈ ಸಾಧನೆ ಸಾಧ್ಯಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸವದತ್ತಿಗೆ ಬರುವ ಭಕ್ತಾದಿಗಳ ಅನುಕೂಲಕ್ಕೆ ಮೂಲಸೌಕರ್ಯ ಒದಗಿಸಲು ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಸವದತ್ತಿ, ಅಕ್ಟೋಬರ್ 13: ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ: ಸಿಎಂ ಕರೆ

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ವ್ಯವಸ್ಥೆ ರೂಪಿಸುತ್ತೇವೆ: ಸಿಎಂ ಭರವಸೆ ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ: ಸಿ.ಎಂ.ಸಿದ್ದರಾಮಯ್ಯ ಕರೆ ಸವದತ್ತಿ ಅ 13: ದೇವರು-ಧರ್ಮದ ಹೆಸರಲ್ಲಿ...

ವಾಲ್ಮೀಕಿ ನಿಗಮ ಹಗರಣ: 18 ಖಾತೆಗಳನ್ನು ತೆರೆಯಲು ಸೊಸೈಟಿ ಅಧ್ಯಕ್ಷರ ಖಾತೆಗೆ ಜಮೆಯಾಗಿದ್ದು 68 ಲಕ್ಷ ರೂ.!

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಇಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಭಾರೀ ಸದ್ದು ಮಾಡಿ ಬಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ...

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ, ಮೈಸೂರು ಜಿಲ್ಲಾ ಸಮಿತಿಯ ವಂಚನೆ : ದಾಖಲೆಗಳ ಬಿಡುಗಡೆ

ತೆಲಗಿ ಮಾದರಿಯಲ್ಲಿ ಮತ್ತೊಂದು ಭಾರೀ ನಕಲಿ ಛಾಪಾ ಕಾಗದ ಹಗರಣ ಕಾನೂನು ಬಾಹಿರ ಫ್ರಾಂಕಿಂಗ್ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸಹಸ್ರಾರು ಕೋಟಿ ರೂ ನಷ್ಟ ಮನೆಗೆ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ಕಂಗಾಲು ಕರ್ನಾಟಕ ರಾಜ್ಯ ಅನುಮತಿ...

” ಹುಮನಾಬಾದ ಪೊಲೀಸರಿಂದ ಕೊಲೆ ಆರೋಪಿತನ ಬಂಧನ. ಮಾರಕಾಸ್ತ್ರಗಳ ಜಪ್ತಿ”.

ಪೊಲೀಸ್ ಠಾಣೆಯಲ್ಲಿ ದಿನಾಂಕ: 02/10/2024 ರಂದು ಮಧ್ಯ ರಾತ್ರಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಆರೋಪಿತನ ಪತ್ತೆ ಕುರಿತು ಶ್ರೀ ನ್ಯಾಮೆಗೌಡ, ಡಿ.ಎಸ್.ಪಿ ಹುಮನಾಬಾದ ರವರ ಮುಂದಾಳತ್ವದಲ್ಲಿ ಶ್ರೀ ಗುರುಲಿಂಗಪ್ಪಗೌಡ...

6 ಜನರ ಮೇಲೆ ಎಫ್‌ಐಆರ್ ದಾಖಲು – ಹನಿಟ್ರ್ಯಾಪ್‌ ಮುಮ್ತಾಜ್ ಆತ್ಮಹತ್ಯೆ.?

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ತಮ್ಮ ಮುಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದ್ದು, ಆರು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೆ ಮುಮ್ತಾಜ್ ಅಲಿ ಅವರು ಹನಿಟ್ರ್ಯಾಪ್‌ಗೆ...

50 ಕೋಟಿ ಹಣದ ವ್ಯವಸ್ಥೆ ಮಾಡಲು ಹೇಳಿದ್ರು- ಜೆಡಿಎಸ್‌ ನಾಯಕರ ವಿರುದ್ಧ ವಿಜಯ್‌ ಟಾಟಾ ಆರೋಪ

ಬೆಂಗಳೂರು: ವಿಜಯ್‌ ಟಾಟಾಗೂ ಜೆಡಿಎಸ್‌ಗೂ ಸಂಬಂಧವಿಲ್ಲ ಎಂದು ಜನತಾದಳ ಪ್ರಕಟಣೆ ಹೊರಡಿಸಿದ ಬೆನ್ನಲ್ಲೇ ವಿಜಯ್‌ ಟಾಟಾ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್‌ ಮುಖಂಡ, ಚನ್ನಪಟ್ಟಣದಲ್ಲಿ ನಿಖಿಲ್‌ ಚುನಾವಣೆಗೆ ಅಂತ...