KRGRV
Sunday, December 14, 2025
Home ವೈರಲ್ ಸುದ್ದಿ

ವೈರಲ್ ಸುದ್ದಿ

ವೈರಲ್ ಸುದ್ದಿ

ಹೆಚ್ಚಿನ ಸುದ್ದಿ

ಗೊತ್ತಿಲ್ಲದೆ ಮಗನನ್ನೇ ಮದುವೆಯಾದ ತಾಯಿ, ಇಬ್ಬರು ಮಕ್ಕಳಾದ ಬಳಿಕ ಸತ್ಯ ಬಯಲು

ಎಲ್ಲರಿಗೂ ಶೇರ ಮಾಡಿ ಡಿಜಿಟಲ್ ಚಾನಲ್ ಪ್ರೋತ್ಸಾಹ ನೀಡಿ ಒಹಿಯೋ(ಆ.16) ಪ್ರೀತಿಗೆ ವಯಸ್ಸಿನ ಅಂತರವಿಲ್ಲ. ಹಲವು ಪ್ರೀತಿಗಳು ವಯಸ್ಸಿನ ಅಜ ಗಜಾಂತರ ವ್ಯತ್ಯಾಸಗಳಿದ್ದರೂ ಅನ್ಯೋನ್ಯ ಸಂಸಾರ ನಡೆಸಿದ ಹಲವು ಉದಾಹರಣೆಗಳಿವೆ. ಹೀಗೆ ತನಗಿಂತ ವಯಸ್ಸಿನಲ್ಲಿ...

ಏರ್‌ಇಂಡಿಯಾ ದುರಂತದಲ್ಲಿ ಬದುಕುಳಿದದ್ದು ಪ್ರಯಾಣಿಕ ಎಮರ್ಜೆನ್ಸಿ ಎಕ್ಸಿಟ್‌ನಿಂದಲ್ಲ; ನಿಜಾಂಶ ಹೇಳಿದ ಪ್ರಯಾಣಿಕ

ಅಹ್ಮದಾಬಾದ್: ನಿನ್ನೆ ( ಜೂನ್ 12) ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆಗಿ ಹೊರಟ ಏರ್‌ಇಂಡಿಯಾ ವಿಮಾನ ಕೆಲವೇ ದೂರ ಕ್ರಮಿಸುವಷ್ಟರಲ್ಲಿ ಪೂರ್ಣ ಪ್ರಮಾಣದ ಟೇಕ್‌ಆಫ್ ಆಗುವ ಮುನ್ನವೇ...

ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಧೇಯಕ ಮಂಡನೆ, ವಿಧೇಯಕದಲ್ಲೇನಿದೆ?

ಬೆಂಗಳೂರು, ಮಾರ್ಚ್​ : ತೀವ್ರ ವಿರೋಧದ ನಡುವೆಯೂ ಮುಸ್ಲಿಮರಿಗೆ( Reservation for Muslims) ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ...

ಬಜೆಟ್ ತುಂಬಾ ಟೈಟ್ : ಅಭಿವೃದ್ಧಿ ಗಿಂತ ಗ್ಯಾರಂಟಿಗೆ ಸರ್ಕಾರ ವಾರಂಟಿ..!

https://youtube.com/live/zm0dAn6kO8g?feature=share 2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು,...

ಹಾಸನದಲ್ಲಿ ಜೀಪ್ ಅಪಘಾತ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಸಾವು

ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಅಧಿಕಾರಿ ಜೀಪ್ ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ...

ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದ ತಂದೆಗೆ ಮಗನಿಂದಲೇ ಕಿಡ್ನಿ ದಾನ: ಫೋರ್ಟಿಸ್‌ ಆಸ್ಪತ್ರೆಯಲ್ಲಿ ರೋಬೋಟ್‌ ಸಹಾಯದಿಂದ ಯಶಸ್ವಿ ಕಿಡ್ನಿ ಕಸಿ

ಬೆಂಗಳೂರು: ಕೊನೆಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ 61 ವರ್ಷದ ತನ್ನ ತಂದೆಗೆ ಸ್ವತಃ ಮಗನೇ ತನ್ನ ಒಂದು ಕಿಡ್ನಿಯನ್ನು ದಾನ ಮಾಡುವ ಮೂಲಕ ಯಶಸ್ವಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕನ್ನಿಂಗ್‌ಹ್ಯಾಮ್‌ ರಸ್ತೆ ಫೋರ್ಟಿಸ್‌...

ಉದಯಶಿವಕುಮಾರ್ ಇನ್ಫ್ರಾ ಲಿಮಿಟೆಡ್ ಸಿಬ್ಬಂದಿಯಿಂದ ಕನ್ನಡ ರಾಜೋತ್ಸವ ಹಾಗೂ ದೀಪಾವಳಿ ಅಂಗವಾಗಿ ರಕ್ತಾದಾನ

ಬೆಂಗಳೂರು ನೇ 01 : ಕರುನಾಡ ನಾಡ ಹಬ್ಬ ರಾಜೋತ್ಸವ ಹಾಗೂ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಉದಯಶಿವಕುಮಾರ್ ಇನ್ಫ್ರಾ ಲಿಮಿಟೆಡ್ (USK LTD) ಕಂಪನಿಯ ಸಿಬ್ಬಂದಿ ವರ್ಗದವರು ರಕ್ತದಾನ ಮಾಡುವದರ ಮೂಲಕ...

ಬಾಗಲಕೋಟೆಯಲ್ಲಿ ಸ್ವಾಮೀಜಿಗೆ 1 ಕೋಟಿ ರೂ. ವಂಚನೆ ಪ್ರಕರಣ : ‘JDS’ ಮುಖಂಡ ಅರೆಸ್ಟ್!

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಗದ್ದನಕೇರಿಯ ರಾಮಾರೂಢ ಮಠದ ಸ್ವಾಮೀಜಿಗೆ ನಿಮ್ಮ ಮೇಲೆ ಗಂಭೀರ ಆರೋಪ ಬಂದಿದೆ ಎಂದು, ಮೊಬೈಲ್ ಅಲ್ಲಿ ಎಡಿಜಿಪಿ ಮಾತನಾಡುತ್ತಿದ್ದೇನೆ ಹೇಳಿಕೊಂಡು ಎರಡು ಕಂತಿನಲ್ಲಿ 1 ಕೋಟಿ ರೂ....

ನಾಳೆಯಿಂದ ಬದಲಾಗಲಿದೆ ಯುಪಿಐ ವಹಿವಾಟಿನ ಮಿತಿ: ವಿವಿಧ UPI ಪಾವತಿ ಹೊಸ ಮಿತಿಗಳ ಬಗ್ಗೆ ಇಲ್ಲಿದೆ ಮಾಹಿತಿ

ರತೀಯ ರಾಷ್ಟ್ರೀಯ ಪಾವತಿ ನಿಗಮ(ಎನ್‌ಪಿಸಿಐ) ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ದೇಶದ ಲಕ್ಷಾಂತರ ತೆರಿಗೆದಾರರಿಗೆ ಅನುಕೂಲವಾಗಲಿದೆ. ಸೆಪ್ಟೆಂಬರ್ 16ರಿಂದ ವ್ಯಕ್ತಿಗಳು ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್(UPI) ಪ್ರತಿ ವಹಿವಾಟಿಗೆ 5 ಲಕ್ಷ ರೂಪಾಯಿಗಳವರೆಗೆ ತೆರಿಗೆ ಪಾವತಿಸಲು...

ಈಜಿಪುರ ಮೇಲ್ಸೇತುವೆ ಕಾಮಗಾರಿಗೆ ಮತ್ತೆ ಗ್ರಹಣ: BBMP ಅಸಹಕಾರದಿಂದ ಕಾಮಗಾರಿ ಸ್ಥಗಿತ; ಗುತ್ತಿಗೆದಾರ ಆರೋಪ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ 2ನೇ ಅತಿ ಉದ್ದದ ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳೇ ಕಾಣುತ್ತಿಲ್ಲ. ಕಾಮಗಾರಿ ಪುನರಾರಂಭಗೊಂಡ 3 ವಾರಗಳ ಬಳಿಕ ಮತ್ತೆ ಕೆಲಸ ಸ್ಥಗಿತಗೊಂಡಿದೆ....

ಸೆ.2ರಿಂದ ಎಲ್ಲ ಕಾಮಗಾರಿ ಸ್ಥಗಿತ: ಬಿಬಿಎಂಪಿ ಗುತ್ತಿಗೆದಾರರ ಸಂಘ

ಶೇ 25ರಷ್ಟು ಬಾಕಿ ಬಿಲ್‌ ಪಾವತಿಗೆ ಬಿಬಿಎಂಪಿ ಗುತ್ತಿಗೆದಾರರ ಸಂಘ ಆಗ್ರಹ ಬೆಂಗಳೂರು: ಗುತ್ತಿಗೆದಾರರಿಗೆ ಪಾವತಿಸಿರುವ ಬಿಲ್‌ಗಳಲ್ಲಿ ಬಾಕಿ ಉಳಿಸಿಕೊಂಡಿರುವ ಶೇಕಡ 25ರಷ್ಟು ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಬಿಎಂಪಿ ಗುತ್ತಿಗೆದಾರರ...

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ- ಧೀರಜ್ ಮುನಿರಾಜು

ಬೆಂಗಳೂರು: ಪ್ರತಿಭಟನಾನಿರತ ಕೆಪಿಎಸ್ಸಿ ವಿದ್ಯಾರ್ಥಿಗಳನ್ನು ಬಂಧಿಸಿದ್ದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ಅವರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ವಿಜಯನಗರ ಪೆÇಲೀಸ್ ಠಾಣೆಗೆ ಮುತ್ತಿಗೆ...

ಬಿಜೆಪಿಯವರ ಮಾತು ಕೇಳಿ 15 ಬಿಲ್ ಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ. 23: "ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್ ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು "ಬಿಜೆಪಿಯವರ...

ಕರಾವಳಿಯ ವಿಶಿಷ್ಟ ಆಚರಣೆ ಸಮುದ್ರ ಪೂಜೆ ಮೀನುಗಾರರ ವೈಶಿಷ್ಟ್ಯ ಕಾರ್ಯಕ್ರಮ

ಮಂಗಳೂರು, ಅಗಸ್ಟ್ : ಪ್ರತಿವರ್ಷದ ಸಂಪ್ರದಾಯದಂತೆ ಈ ವರ್ಷವೂ ಸಮುದ್ರ ಪೂಜೆಯ ಮಂಗಳೂರಿನ ತಣ್ಣಿರು ಬಾವಿ ಕಡಲ ಕಿನಾರೆಯಲ್ಲಿ ನೆರವೇರಿಸಲಾಯಿತು. ಏಳುಪಟ್ಣ ಮೊಗವೀರ ಸಂಯುಕ್ತ ಮಹಾಸಭಾ ದ ವತಿಯಿಂದ ಪರಂಪರೆಯಂತೆ ಸಮುದ್ರ ಪೂಜೆ...

ಸಮುದ್ರ ರಾಜನಿಗೆ ವಿಶೇಷ ಪೂಜೆನೂಲು ಹುಣ್ಣಿಮೆಗೆ ಮೀನುಗಾರ ಸಮುದಾಯದ ಮಹಿಳೆಯರಿಂದ ನಮನ

ಕಾರವಾರದ ರವೀಂದ್ರನಾಥ ಟ್ಯಾಗೋರ್‌ ಕಡಲತೀರದಲ್ಲಿ ಗುರುವಾರ ಸಂಜೆ ಕಳಸ ಹೊತ್ತು ಬಂದಿದ್ದ ಮೀನುಗಾರ ಮಹಿಳೆಯರು ಸಮುದ್ರ ರಾಜನಿಗೆ ವಿಶೇಷ ಪೂಜೆ ಸಲ್ಲಿಸಿದರು ಚಿತ್ರ: ಪಾಂಡುರಂಗ ಹರಿಕಂತ್ರ ನೂಲು ಹುಣ್ಣಿಮೆ ದಿನವಾದ ಗುರುವಾರ ಸಂಜೆ ಇಲ್ಲಿನ...

ದೇವೆಗೌಡರಿಗೆ ಅವಮಾನಿಸಿದ ಖಾಸಗಿ ವಾಹಿನಿಗೆ ಎಚ್ಚರಿಕೆ ನೀಡಿದ ರಾಜ್ಯ ಒಕ್ಕಲಿಗ ಸಂಘ

ಬೆಂಗಳೂರು,ಆ.19- ಮುತ್ಸದ್ದಿ ರಾಜಕಾರಣಿ ನಮ ಸಮುದಾಯದ ಸರ್ವೋಚ್ಛ ನಾಯಕರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಖಾಸಗಿ ವಾಹಿನಿಯ (ಪವರ್‌ ಟಿವಿ) ಮುಖ್ಯಸ್ಥರು ಅವಹೇಳನಕಾರಿ ಹೇಳಿಕೆ ನೀಡಿದ್ದು ಇನ್ನು ಮುಂದೆ ಇಂತಹ ಸುದ್ದಿ ಪ್ರಸಾರ...

ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಕೊಟ್ಟಂತ ಮಹಾನ್ ನಾಯಕರ ಕೊಡುಗೆ ಅಪಾರವಾದದ್ದು: ರಾಜಾ ವೇಣುಗೋಪಾಲ ನಾಯಕ.

ಸುರಪುರ : ಯಾದಗಿರಿ ಜಿಲ್ಲೆಯ ಸುರಪುರ ನಗರದ ಪ್ರಭು ಮಹಾವಿದ್ಯಾಲಯದ ಆವರಣದಲ್ಲಿ ಇಂದು ತಾಲೂಕು ಆಡಳಿತ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೇರವೇರಿಸಿ ಕಾರ್ಯಕ್ರಮವನ್ನು.ಉದ್ದೇಶಿಸಿ ಸುರಪುರ...

ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯದ ಬಗ್ಗೆ ಪ್ರಿಯಾಂಕಾ ಖರ್ಗೆ ಗಮನಕ್ಕೆ ತರಲುಬಂದ ದಲಿತ ಮುಖಂಡರು.? ಮಾರ್ಗ ಬದಲಿಸಿ ಪರಾರಿಯಾದ ಸಚಿವ ಪ್ರಿಯಾಂಕಾ.!

ಕಲಬುರಗಿ ಅ 13 :: ಕಲಬುರ್ಗಿಯಲ್ಲಿ ದಲಿತರ ಮತ್ತು ಮುಸ್ಲಿಂರ ಹಲ್ಲೆ , ಆಸ್ತಿ ಕಬಳಿಕೆ ಮಾಡುತ್ತಿರವ ಕೆಲವರ ಮೇಲೆ ಕಠಿಣ ಕಾನೂನು ಕ್ರಮ‌ ಕೈಗೊಳ್ಳುವಂತೆ ಕೋಟನೂರ ಬಳಿ ಸಚಿವ ಪ್ರಿಯಾಂಕ್ ,...

ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ : ಕಾಕತಿ ಸಿಪಿಐ ಅಮಾನತು, ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡ

ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್​ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್...

ಹಾವೇರಿ ಪಟಾಕಿ ಗೋದಾಮು ದುರಂತ: ನಾಲ್ವರ ವಿರುದ್ಧ ಎಫ್​ಐಆರ್​ ದಾಖಲು, ತನಿಖೆಗೆ ಬೊಮ್ಮಾಯಿ ಆಗ್ರಹ

ಹಾವೇರಿ: ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ (Firecracker) ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್​​ಐಆರ್ (FIR) ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕರಾದ ಕೆ.ಬಿ ಜಯಣ್ಣ, ಸಿ.ಜೆ...

ಮಾಜಿ ಸಿಎಂ ಹೆಚ್.​ಡಿ .ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...

‘ಗೃಹಲಕ್ಷ್ಮಿ’ಗೆ ಚಾಲನೆ ನೀಡಲು ರಾಜ್ಯಕ್ಕೆ ಇಂದು ರಾಹುಲ್ ಆಗಮನ

ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಅವರು, ಖಾಸಗಿ...

ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್!

ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್...

ಮಿಜೋರಾಂ: ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ ಪ್ರಕರಣ: ಮುಂದುವರೆದ ಶೋಧ, ರಕ್ಷಣಾ ಕಾರ್ಯಾಚರಣೆ

ಮಿಜೋರಾಂ: ಐಜ್ವಾಲ್‌ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಬಿದ್ದಿದ್ದು, ಕನಿಷ್ಠ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಬೆಳಗ್ಗೆ...

ಗೊಲ್ಲರಹಟ್ಟಿಯಲ್ಲಿ ಮರುಕಳಿಸಿದ ಮೌಢ್ಯಾಚರಣೆ… ಊರಿಂದ ಹೊರಗೆ ಗುಡಿಸಲಲ್ಲಿ ಇರಿಸಿದ್ದ ಬಾಣಂತಿ, ಶಿಶು ರಕ್ಷಿಸಿದ ಜಡ್ಜ್​!​

ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ....

ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್​ ಇಳಿಸಿದ ಇಸ್ರೋಗೆ ವಿಶ್ವದಮೆಚ್ಚುಗೆ

ಶತಮಾನಗಳಿಂದ ಬೆಳಕನ್ನೆ ಕಾಣದ ಚಂದ್ರನ ದಕ್ಷಿಣ ಧ್ರುವಕ್ಕೆ ಚಂದ್ರಯಾನ-3 ನೌಕೆಯ ಲ್ಯಾಂಡರ್​ ಅನ್ನು ಯಶಸ್ವಿಯಾಗಿ ಇಳಿಸಿದ ಭಾರತವನ್ನೀಗ ವಿಶ್ವವೇ ಹಾಡಿ ಹೊಗಳುತ್ತಿದೆ. ಬಾಹ್ಯಾಕಾಶ ಯಾನದಲ್ಲಿ ಸಾಧಿಸಿದ ವಿಕ್ರಮವನ್ನು ಅಮೆರಿಕದ ನಾಸಾ,...

ಇಸ್ರೋ ಕೇಂದ್ರಕ್ಕೆ ಸಿಎಂ ಭೇಟಿ; ವಿಜ್ಞಾನಿಗಳಿಗೆ ಸಿಹಿಹಂಚಿ ಅಭಿನಂದನೆ!

ಬೆಂಗಳೂರು: ಚಂದ್ರನ ಮೇಲೆ ಇಳಿದು ಇತಿಹಾಸ ಬರೆದಿರುವ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಎಲ್ಲೆಡೆ ಭಾರೀ ಪ್ರಶಂಸೆ ಕೇಳಿಬರುತ್ತಿದೆ. ಈ ನಡುವೆ ಇಸ್ರೋ ವಿಜ್ಞಾನಿಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಬೆಂಗಳೂರು ಕಚೇರಿಗೆ ಆಗಮಿಸಿದ...

ಚಂದ್ರನ ಮೇಲೆ ನಡೆದಾಡಿದ ಭಾರತ : ಇಸ್ರೋ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹಾತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ಯಶಸ್ಸು ಕಂಡಿದ್ದು, ನಿನ್ನೆ ಸಂಜೆ ಆರು ಗಂಟೆ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಸಾಫ್ಟ್ ಲ್ಯಾಂಡ್ ಮಾಡುವಲ್ಲಿ ನಮ್ಮ ವಿಜ್ಞಾನಿಗಳು...

ಕಾವೇರಿ ಜಲ ವಿವಾದ: ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ಆರಂಭ; ಕೇಂದ್ರ ಸಚಿವರು ಗೈರು

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ,...

ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ, ಕನ್ನಡದಲ್ಲೇ ವಿವರಣೆ

ಬೆಂಗಳೂರು, (ಆಗಸ್ಟ್ 23): ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು,  4...

ಕೆಆರ್‌ಎಸ್‌ ಡ್ಯಾಂ: ವಾರದಲ್ಲಿ 7 ಟಿಎಂಸಿ ನೀರು ಖಾಲಿ; ಮಂಡ್ಯ ರೈತರಲ್ಲಿ ಆತಂಕ!

ಮಂಡ್ಯ: ಜಿಲ್ಲೆಯ ಕೃಷ್ಣರಾಜ ಸಾಗರ (KRS) ಡ್ಯಾಂನಿಂದ ಒಂದೇ ವಾರದಲ್ಲಿ ಏಳು ಟಿಎಂಸಿ ನೀರು ಖಾಲಿಯಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಮೇರೆಗೆ ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ...

Naga Panchami : ರಾಜ್ಯದೆಲ್ಲೆಡೆ ನಾಗರ ಪಂಚಮಿ ಸಂಭ್ರಮ, ನಾಗಪ್ಪನಿಗೆ ಹಾಲೆರೆದು ಸಂಭ್ರಮಿಸಿದ ನಾರಿಯರು

ಬೆಂಗಳೂರು, ಆ.21: ಇಂದು ರಾಜ್ಯಾದ್ಯಂತ ನಾಗರ ಪಂಚಮಿ (Naga Panchami) ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ನಾಗರ ಪಂಚಮಿ ಹಬ್ಬವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ...

ಇಂದು ಬಿಜೆಪಿ ಕೋರ್ ಕಮಿಟಿ ಸಭೆ!

ಬೆಂಗಳೂರು: ಬಿಜೆಪಿ ಹಲವು ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿ ಪಕ್ಷಕ್ಕೆ ಸೆಳೆಯುವ ತಂತ್ರ ರೂಪಿಸಿರುವ ನಡುವೆ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿದೆ. ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಈ ಸಭೆ ನಡೆಯಲಿದ್ದು,...

ರಾಜ್ಯಸಭೆಯ ಶೇ.12 ರಷ್ಟು ಸಂಸದರು ಕೋಟ್ಯಾಧಿಪತಿಗಳು, 75 ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ

ನವದೆಹಲಿ: ರಾಜ್ಯಸಭೆಯ ಶೇ.12 ರಷ್ಟು ಹಾಲಿ ಸಂಸದರು ಕೋಟ್ಯಾಧಿಪತಿಗಳಾಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಅತಿ ಹೆಚ್ಚು ಶ್ರೀಮಂತ ರಾಜ್ಯಸಭಾ ಸದಸ್ಯರನ್ನು ಹೊಂದಿವೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ವರದಿ ಮಾಡಿದೆ. ಅಸೋಸಿಯೇಷನ್ ಫಾರ್...

ಕಲಬುರ್ಗಿ, ಪನ್ಸಾರೆ, ದಾಭೋಲ್ಕರ್​, ಗೌರಿ ಹತ್ಯೆ ಪ್ರಕರಣಗಳಲ್ಲಿ ‘ಸಾಮಾನ್ಯ ಸಂಬಂಧ’ವಿದೆಯೇ?: ಪರಿಶೀಲಿಸಲು CBIಗೆ ಸುಪ್ರೀಂ ಸೂಚನೆ

ನವದೆಹಲಿ: ಕರ್ನಾಟಕದ ಸಾಹಿತಿ ಎಂ.ಎಂ.ಕಲಬುರ್ಗಿ, ಲೇಖಕಿ ಗೌರಿ ಲಂಕೇಶ್​ ಹಾಗೂ ಮಹಾರಾಷ್ಟ್ರದ ವಿಚಾರವಾದಿಗಳಾದ ಗೋವಿಂದ್​ ಪನ್ಸಾರೆ, ನರೇಂದ್ರ ದಾಭೋಲ್ಕರ್​ ಹತ್ಯೆಗಳ ನಡುವೆ ಪರಸ್ಪರ ಸಾಮಾನ್ಯ ಸಂಬಂಧವಿದೆಯೇ ಎಂಬುದರ ಕುರಿತು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್...

Cyber crime: ಕೀಸ್ಟ್ರೋಕ್ ಕೇಳಿಸಿಕೊಂಡು ಪಾಸ್​​ವರ್ಡ್​ ಕಳ್ಳತನ ಸಾಧ್ಯ! ಹೇಗೆ ಅಂತೀರಾ?

ಸ್ಯಾನ್ ಫ್ರಾನ್ಸಿಸ್ಕೋ: ಸುಮ್ಮನೆ ತನ್ನ ಪಾಡಿಗೆ ತಾನು ಟೈಪಿಸುತ್ತಿರುವ ವ್ಯಕ್ತಿಯ ಕೀ ಬೋರ್ಡ್​​ನ ಕೀಸ್ಟ್ರೋಕ್​ಗಳನ್ನು ಆಲಿಸುವ ಮೂಲಕ ಬಳಕೆದಾರರ ಪಾಸ್​ವರ್ಡ್​​ಗಳನ್ನು ನಿಖರವಾಗಿ ಕದಿಯಲು ಸಾಧ್ಯ ಎಂದು ಸಂಶೋಧಕರು ಕಂಡುಹಿಡಿದಿದ್ದಾರೆ. ಯುಎಸ್ ಮೂಲದ ಕಾರ್ನೆಲ್...